• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

Chetan by Chetan
July 1, 2025
in Top Story, ಇದೀಗ, ಸಿನಿಮಾ
0
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 
Share on WhatsAppShare on FacebookShare on Telegram

ರಾಕಿಂಗ್ ಸ್ಟಾರ್ ಯಶ್ (Rocking star yash) ನಟನೆಯ ಬಹು ನಿರೀಕ್ಷಿತ ಬಾಲಿವುಡ್ (Bollywood) ಸಿನಿಮಾ, ರಾಮಾಯಾಣ (Ramayana ) ಚಿತ್ರದ ಮೊತ್ತ ಮೊದಲ ಗ್ಲಿಂಪ್ಸ್ ಬಿಡುಗಡೆಗೆ ಮುಂದಾಗಿದ್ದು,ಇದಕ್ಕಾಗಿ ಬೃಹತ್ ವೇದಿಕೆ ಸಿದ್ಧವಾಗ್ತಿದೆ. ಇದುವರೆಗೂ ಸಿನಿಮಾದ ತಾರಾಗಣ ಹೊರತುಪಡಿಸಿ ಇನ್ಯಾವುದೇ ವಿಚಾರವನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ.

ADVERTISEMENT

ಇದೀಗ ಇದೇ ಜುಲೈ 3 ರಂದು ರಾಮಾಯಣ ಚಿತ್ರದ ಗ್ಲಿಂಪ್ಸ್ ಬಿಡುಗಡೆ ಮಾಡಲಾಗ್ತಿದೆ. ಈ ಗ್ಲಿಂಪ್ಸ್ ಏಕ ಕಾಲದಲ್ಲೇ ಬೆಂಗಳೂರು, ಮುಂಬೈ, ಡೆಲ್ಲಿ, ಅಹಮದಾಬಾದ್, ಹೈದರಾಬಾದ್, ಚೆನ್ನೈ, ಕೊಲ್ಕತ್ತಾ, ಪುಣೆ, ಕೊಚ್ಚಿ ನಗರದಲ್ಲಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.

ಇದಕ್ಕಾಗಿ ಅಭಿಮಾನಿಗಳು ತುದಿಗಾಲಲ್ಲಿ ಕಾದು ಕುಳಿತಿದ್ದಾರೆ. ಯಾಕಂದ್ರೆ ಕೆ.ಜಿ.ಎಫ್ ಚಾಪ್ಟರ್ 2 (KGF chapter 2) ಬಳಿಕ ಯಶ್ ಅವರ ಟಾಕ್ಸಿಕ್ (Toxic) ಸಿನಿಮಾದ ಒಂದೇ ಒಂದು ಟೀಸರ್ ಹೊರತುಪಡಿಸಿದ್ರೆ ಇನ್ಯಾವುದೇ ಅಪ್ಡೇಟ್ಸ್ ಇಲ್ಲ.

ಹೀಗಾಗಿ ಮೂರು ನಿಮಿಷಗಳ ರಾಮಾಯಣದ ಗ್ಲಿಂಪ್ಸ್ ಇದಾಗಿದ್ದು, ಯಶ್ ಕೂಡ ಈ ಗ್ಲಿಂಪ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.ಇದು ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿಸಿದೆ. 

Tags: ಗ್ಲಿಂಪ್ಸ್ಬಾಲಿವುಡ್ರಾಕಿಂಗ್ ಸ್ಟಾರ್ ಯಶ್ರಾಮಾಯಣ
Previous Post

ದಂಡಿಗೆದರಲಿಲ್ಲ..ದಾಳಿಗೆದರಲಿಲ್ಲ..ಈ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ..?! ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ಖಡಕ್ ಕೌಂಟರ್ 

Next Post

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
Next Post

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ "ತಪಸ್ಸಿ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada