• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಾಕ್ಟರ್​​ ಸಾವು.. ಕೊಲೆ ಆರೋಪ.. ಅಪಾರ್ಟ್​​ಮೆಂಟ್​​ನಲ್ಲಿ ಕೊಂದಿದ್ಯಾರು..?

ಪ್ರತಿಧ್ವನಿ by ಪ್ರತಿಧ್ವನಿ
September 30, 2024
in ಕರ್ನಾಟಕ, ಶೋಧ
0
ಡಾಕ್ಟರ್​​ ಸಾವು.. ಕೊಲೆ ಆರೋಪ.. ಅಪಾರ್ಟ್​​ಮೆಂಟ್​​ನಲ್ಲಿ ಕೊಂದಿದ್ಯಾರು..?
Share on WhatsAppShare on FacebookShare on Telegram

ADVERTISEMENT

ಮೈಸೂರು: ಅನುಮಾನಾಸ್ಪದವಾಗಿ ವೈದ್ಯೆ ಸಾವನ್ನಪ್ಪಿದ್ದು, ಗಂಡನ ಕಿರುಕುಳ ಹಾಗು ಕೊಲೆ ಆರೋಪ ಮಾಡಲಾಗಿದೆ. ಮೈಸೂರಿನ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯಲ್ಲಿ ಖ್ಯಾತ ಪ್ರಸೂತಿ ತಜ್ಞೆಯಾಗಿದ್ದ ಡಾ ಜಿ.ಎಸ್.ವಿದ್ಯಾಧರೆ ಮೃತ ವೈದ್ಯೆಯಾಗಿದ್ದಾರೆ.

ಮಂಡ್ಯದ ಗೌಡಗೆರೆಯ ವಿದ್ಯಾಧರೆಯನ್ನ ಡಾ. ಷಣ್ಮುಖ ವಿವಾಹವಾಗಿದ್ದರು. ಪತಿ‌ ಡಾ.ಷಣ್ಮುಖ ಕೂಡ ಕೆ.ಆರ್ ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞರಾಗಿದ್ದಾರೆ. ಕಳೆದ 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದು, ವೈದ್ಯೆ ಸಾವನ್ನಪ್ಪಿದ್ದಾರೆ.

ನಿನ್ನೆಯಷ್ಟೇ ತವರು ಮನೆ ಗೌಡಗೆರೆಯಿಂದ ಗಂಡನ ಮನೆಗೆ ತೆರಳಿದ್ದ ವೈದ್ಯೆ ಡಾ. ವಿದ್ಯಾಧರೆ, ಮೈಸೂರಿನ ಆರ್‌ಟಿಓ ಸರ್ಕಲ್‌ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್​​ನಲ್ಲಿ ವಾಸ ಇದ್ದರು. ಒಂದೇ ಅಪಾರ್ಟ್​ಮೆಂಟ್‌ನಲ್ಲಿ ಇದ್ದರೂ ಬೇರೆ ಬೇರೆ ಫ್ಲಾಟ್​​ಗಳಲ್ಲಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು.

ಹಲವಾರು ಬಾರಿ ನ್ಯಾಯ ಪಂಚಾಯ್ತಿ ಮಾಡಿದರೂ ದಾಂಪತ್ಯ ಜೀವನ ಸರಿ ದಾರಿಗೆ ಬಂದಿರಲಿಲ್ಲ. ಕಳೆದ 6-7 ವರ್ಷಗಳಿಂದ‌ ಗಂಡ – ಹೆಂಡತಿ ನಡುವೆ ವಿರಸ ಉಂಟಾಗಿತ್ತು. ನಾಲ್ಕೈದು ತಿಂಗಳಿಂದ ಮನಸ್ತಾಪ ಹೆಚ್ಚಾಗಿದ್ದು, ಕೊಲೆ ಮಾಡಿದ್ದಾರೆ ಎಂದು ಡಾ ವಿದ್ಯಾಧರೆ ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #doctor suicide in mysore karnatakadoctordoctor commits suicidedoctors calls off protestdoctors strike over dr nagendra suicideDr Nagendra suicide casekolkata trainee doctor death casekolkata trainee doctor rape and murderMysurumysuru ceomysuru doctor suicidemysuru zpnanjangud doctor suicidenanjangud tho suiciderape and murder of trainee doctorsuicidetho dr nagendra suicide casetho suicide over harassment
Previous Post

ತಮ್ಮ ಪಕ್ಷದ ನಾಯಕನಿಗೆ ಟಾಂಗ್‌ ಕೊಟ್ಟ ವಿಜಯೇಂದ್ರ..!

Next Post

ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?

Related Posts

Top Story

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

by ಪ್ರತಿಧ್ವನಿ
July 31, 2025
0

ಧರ್ಮಸ್ಥಳ (Dharmasthala)ದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಮಾರ್ಕ್‌ನಲ್ಲಿ 2 ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ಎಸ್‌ಐಟಿ (SIT) ಮೂಲಗಳು ತಿಳಿಸಿವೆ. ದೂರುದಾರ...

Read moreDetails

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

July 31, 2025
Next Post
ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?

ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?

Recent News

Top Story

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

by ಪ್ರತಿಧ್ವನಿ
July 31, 2025
Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

July 31, 2025

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada