• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು: ಡಿ.ಕೆ.ಶಿವಕುಮಾರ್ ವ್ಯಂಗ್ಯ

Any Mind by Any Mind
October 18, 2023
in Top Story, ಕರ್ನಾಟಕ, ರಾಜಕೀಯ
0
ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು: ಡಿ.ಕೆ.ಶಿವಕುಮಾರ್ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: “ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ADVERTISEMENT

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.

ಜಗದೀಶ್ ಶೆಟ್ಟರ್‌ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ” ಎಂದರು.

ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಗಮನ ಸೆಳೆದಾಗ, “ನನಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ”.

“ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ” ಎಂದು ಹೇಳಿದರು.

Tags: BJPDKShivakumarJagdish ShettarJDS
Previous Post

ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ

Next Post

‘ಲಂಚ ಭಾಗ್ಯ’ಯೋಜನೆ ನಿಮ್ಮ ಮುಂದಿನ ಹೆಜ್ಜೆ: ಬಿ.ವೈ ವಿಜಯೇಂದ್ರ

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
Next Post
‘ಲಂಚ ಭಾಗ್ಯ’ಯೋಜನೆ ನಿಮ್ಮ ಮುಂದಿನ ಹೆಜ್ಜೆ: ಬಿ.ವೈ ವಿಜಯೇಂದ್ರ

‘ಲಂಚ ಭಾಗ್ಯ’ಯೋಜನೆ ನಿಮ್ಮ ಮುಂದಿನ ಹೆಜ್ಜೆ: ಬಿ.ವೈ ವಿಜಯೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada