• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಕರೋನಾ ವೈರಸ್ಸನ್ನು ಜೈವಿಕ ಅಸ್ತ್ರವಾಗಿ ಬಳಸುವ ಬಗ್ಗೆ ಚೀನಾ ವಿಜ್ಞಾನಿಗಳು ಚರ್ಚಿಸಿದ್ದರೇ..?

ಫಾತಿಮಾ by ಫಾತಿಮಾ
May 11, 2021
in ವಿದೇಶ
0
ಕರೋನಾ ವೈರಸ್ಸನ್ನು ಜೈವಿಕ ಅಸ್ತ್ರವಾಗಿ ಬಳಸುವ ಬಗ್ಗೆ ಚೀನಾ ವಿಜ್ಞಾನಿಗಳು ಚರ್ಚಿಸಿದ್ದರೇ..?
Share on WhatsAppShare on FacebookShare on Telegram

ADVERTISEMENT

ಚೀನಾದ ವಿಜ್ಞಾನಿಗಳು ಮತ್ತು ಆರೋಗ್ಯ ಅಧಿಕಾರಿಗಳು 2015 ರಲ್ಲಿ ಬರೆದ ಒಂದು ಪತ್ರದಲ್ಲಿ “SARS ಕೊರೊನಾ ವೈರಸ್‌ಗಳು ‘ಹೊಸ ಯುಗದ ಜೈವಿಕ ಅಸ್ತ್ರ’ವಾಗಿದ್ದು, ಅದನ್ನು  ‘ಮಾನವ ರೋಗ ವೈರಸ್ ಆಗಿ ಕೃತಕವಾಗಿ ಸೃಷ್ಟಿಸಿ ಶಸ್ತ್ರಾಸ್ತ್ರವಾಗಿ ಉಪಯೋಗಿಸಬಹುದು” ಎಂದು ತಿಳಿಸರುವುದಾಗಿ ‘ವೀಕೆಂಡ್ ಆಸ್ಟ್ರೇಲಿಯನ್’ ವರದಿ ಮಾಡಿದೆ.

‘The Unnatural Origin of SARS and New Species of Man-Made Viruses as Genetic Bioweapons’ ಎಂಬ‌ ಶೀರ್ಷಿಕೆಯ ಪತ್ರವು  ಮೂರನೆಯ ಮಹಾಯುದ್ಧವನ್ನು ಜೈವಿಕ ಶಸ್ತ್ರಾಸ್ತ್ರಗಳೊಂದಿಗೆ ಹೋರಾಡಬಹುದು ಎಂದು ಸಲಹೆ ನೀಡಿದೆ. ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಐದು ವರ್ಷಗಳ ಮೊದಲೇ ಚೀನಾದ ಮಿಲಿಟರಿ ವಿಜ್ಞಾನಿಗಳು SARS ಕರೋನವೈರಸ್‌ಗಳ ಶಸ್ತ್ರಾಸ್ತ್ರೀಕರಣದ ಬಗ್ಗೆ ಚರ್ಚಿಸುತ್ತಿದ್ದರು ಎಂಬುವುದನ್ನು ಈ ಡಾಕ್ಯುಮೆಂಟ್ ಬಹಿರಂಗಪಡಿಸಿದೆ.

“ಇದು ಮಹತ್ವದ್ದಾಗಿದೆ ಎಂದು ನಾನು ಭಾವಿಸುತ್ತೇನೆ ಏಕೆಂದರೆ ಚೀನಾದ ವಿಜ್ಞಾನಿಗಳು ಕರೋನವೈರಸ್‌ನ ವಿವಿಧ ತಳಿಗಳನ್ನು ಮಿಲಿಟರಿ ಅಪ್ಲಿಕೇಶನ್‌ಗಳಲ್ಲಿ ಹೇಗೆ ಬಳಸಬಹುದು ಎಂದು  ಮತ್ತು ಅದನ್ನು ಹೇಗೆ ನಿಯೋಜಿಸಬಹುದು ಎಂಬುದರ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳುತ್ತಾರೆ ‘Australian strategic policy institute’ ಕಾರ್ಯನಿರ್ವಾಹಕ ನಿರ್ದೇಶಕರಾದ ಪೀಟರ್ ಜೆನ್ನಿಂಗ್ಸ್. ಕೋವಿಡ್ -19 ರ ಮೂಲದ ಬಗ್ಗೆ ವಿದೇಶೀ ತನಿಖೆಗೆ ಚೀನಾ ಏಕೆ ಸಹಕರಿಸಲಿಲ್ಲ ಎನ್ನುವುದು ಸೋರಿಕೆ ಆದ ನಂತರ ಅರ್ಥವಾಗುತ್ತಿದೆ ಎಂದೂ ಅವರು ಹೇಳಿದರು.

‘ದಿ ಆಸ್ಟ್ರೇಲಿಯಾ’ವು ಸೈಬರ್ ಭದ್ರತಾ ತಜ್ಞ ರಾಬರ್ಟ್ ಪಾಟರ್ ಅವರನ್ನು ಈ ಕಾಗದವನ್ನು ಪರಿಶೀಲಿಸಲು ಕೇಳಿಕೊಂಡಾಗ ಅಮೂಲಾಗ್ರವಾಗಿ‌ ಪರಿಶೀಲಿಸಿದ ಅವರು ಖಂಡಿತವಾಗಿಯೂ ಪತ್ರ ನಕಲಿಯಲ್ಲ ಎಂದು‌ ಸ್ಪಷ್ಟ ಪಡಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ ಇವತ್ತಿನ ವರೆಗೆ ವಿಶ್ವದಾದ್ಯಂತ 157 ದಶಲಕ್ಷಕ್ಕೂ ಹೆಚ್ಚು ಪ್ರಕರಣಗಳು ಮತ್ತು 3.28 ದಶಲಕ್ಷ ಸಾವುಗಳು ಸಂಭವಿಸಿವೆ. ಯುದ್ಧದ ಉದ್ದೇಶದಿಂದ ಮಾನವ ನಿರ್ಮಿತ ವೈರಸ್‌ ಆಗಿದ್ದರೆ ಇಷ್ಟೊಂದು ಪ್ರಮಾಣದ ಸಾವು, ನೋವು, ಆರ್ಥಿಕ ನಷ್ಟಕ್ಕೆ ಯಾರು ಹೊಣೆ ಹೊರಬೇಕು? ಚೀನಾದಿಂದ ಸೃಷ್ಟಿಸಿದ ವೈರಸ್ ಇದು ಎಂದು ಖಚಿತವಾದರೆ ಇಡೀ ಜಗತ್ತು ಅದರಲ್ಲೂ ಚೀನಾದ ಕಡು ವಿರೋಧಿ ಎಂದೇ ಗುರುತಿಸಿಕೊಳ್ಳುತ್ತಿರುವ ಅಮೆರಿಕ ಹೇಗೆ ಪ್ರತಿಕ್ರಿಯಿಸೀತು? ವಿಶ್ವ ಸಂಸ್ಥೆ ಬಲಾಢ್ಯ ದೇಶವಾದ ಚೀನಾದ ಮೇಲೆ ಯಾವ ಕ್ರಮ ಕೈಗೊಳ್ಳಬಹುದು? ಅಥವಾ ಇದು ಮತ್ತೊಂದು ಮಹಾಯುದ್ಧಕ್ಕೆ ಕರಣವಾಗಬಲ್ಲುದೆ ಎಂಬ ಪ್ರಶ್ನೆ, ಆತಂಕಗಳು ಜನಸಾಮಾನ್ಯರನ್ನು‌ ಕಾಡುತ್ತಿದೆ.

Previous Post

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

Next Post

ಬದಲಾವಣೆ ಬಿರುಸು: ಯಡಿಯೂರಪ್ಪಗೆ ಪಾಂಡಿಚೇರಿ ರಾಜ್ಯಪಾಲರ ಹುದ್ದೆ?

Related Posts

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!
ಇದೀಗ

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

by ಪ್ರತಿಧ್ವನಿ
January 29, 2026
0

ಬೆಂಗಳೂರು : ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 50 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
VIRAL NEWS: ವೈರ್ ಇಲ್ಲದೆ ವಿದ್ಯುತ್ ಹರಿಸುವ ತಂತ್ರಜ್ಞಾನಕ್ಕೆ ಯಶಸ್ವಿ ಪ್ರಯೋಗ

VIRAL NEWS: ವೈರ್ ಇಲ್ಲದೆ ವಿದ್ಯುತ್ ಹರಿಸುವ ತಂತ್ರಜ್ಞಾನಕ್ಕೆ ಯಶಸ್ವಿ ಪ್ರಯೋಗ

January 26, 2026
Next Post
ಬದಲಾವಣೆ ಬಿರುಸು: ಯಡಿಯೂರಪ್ಪಗೆ ಪಾಂಡಿಚೇರಿ ರಾಜ್ಯಪಾಲರ ಹುದ್ದೆ?

ಬದಲಾವಣೆ ಬಿರುಸು: ಯಡಿಯೂರಪ್ಪಗೆ ಪಾಂಡಿಚೇರಿ ರಾಜ್ಯಪಾಲರ ಹುದ್ದೆ?

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada