• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಕರೋನಾ ವೈರಸ್ಸನ್ನು ಜೈವಿಕ ಅಸ್ತ್ರವಾಗಿ ಬಳಸುವ ಬಗ್ಗೆ ಚೀನಾ ವಿಜ್ಞಾನಿಗಳು ಚರ್ಚಿಸಿದ್ದರೇ..?

ಫಾತಿಮಾ by ಫಾತಿಮಾ
May 11, 2021
in ವಿದೇಶ
0
ಕರೋನಾ ವೈರಸ್ಸನ್ನು ಜೈವಿಕ ಅಸ್ತ್ರವಾಗಿ ಬಳಸುವ ಬಗ್ಗೆ ಚೀನಾ ವಿಜ್ಞಾನಿಗಳು ಚರ್ಚಿಸಿದ್ದರೇ..?
Share on WhatsAppShare on FacebookShare on Telegram

ADVERTISEMENT

ಚೀನಾದ ವಿಜ್ಞಾನಿಗಳು ಮತ್ತು ಆರೋಗ್ಯ ಅಧಿಕಾರಿಗಳು 2015 ರಲ್ಲಿ ಬರೆದ ಒಂದು ಪತ್ರದಲ್ಲಿ “SARS ಕೊರೊನಾ ವೈರಸ್‌ಗಳು ‘ಹೊಸ ಯುಗದ ಜೈವಿಕ ಅಸ್ತ್ರ’ವಾಗಿದ್ದು, ಅದನ್ನು  ‘ಮಾನವ ರೋಗ ವೈರಸ್ ಆಗಿ ಕೃತಕವಾಗಿ ಸೃಷ್ಟಿಸಿ ಶಸ್ತ್ರಾಸ್ತ್ರವಾಗಿ ಉಪಯೋಗಿಸಬಹುದು” ಎಂದು ತಿಳಿಸರುವುದಾಗಿ ‘ವೀಕೆಂಡ್ ಆಸ್ಟ್ರೇಲಿಯನ್’ ವರದಿ ಮಾಡಿದೆ.

‘The Unnatural Origin of SARS and New Species of Man-Made Viruses as Genetic Bioweapons’ ಎಂಬ‌ ಶೀರ್ಷಿಕೆಯ ಪತ್ರವು  ಮೂರನೆಯ ಮಹಾಯುದ್ಧವನ್ನು ಜೈವಿಕ ಶಸ್ತ್ರಾಸ್ತ್ರಗಳೊಂದಿಗೆ ಹೋರಾಡಬಹುದು ಎಂದು ಸಲಹೆ ನೀಡಿದೆ. ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಐದು ವರ್ಷಗಳ ಮೊದಲೇ ಚೀನಾದ ಮಿಲಿಟರಿ ವಿಜ್ಞಾನಿಗಳು SARS ಕರೋನವೈರಸ್‌ಗಳ ಶಸ್ತ್ರಾಸ್ತ್ರೀಕರಣದ ಬಗ್ಗೆ ಚರ್ಚಿಸುತ್ತಿದ್ದರು ಎಂಬುವುದನ್ನು ಈ ಡಾಕ್ಯುಮೆಂಟ್ ಬಹಿರಂಗಪಡಿಸಿದೆ.

“ಇದು ಮಹತ್ವದ್ದಾಗಿದೆ ಎಂದು ನಾನು ಭಾವಿಸುತ್ತೇನೆ ಏಕೆಂದರೆ ಚೀನಾದ ವಿಜ್ಞಾನಿಗಳು ಕರೋನವೈರಸ್‌ನ ವಿವಿಧ ತಳಿಗಳನ್ನು ಮಿಲಿಟರಿ ಅಪ್ಲಿಕೇಶನ್‌ಗಳಲ್ಲಿ ಹೇಗೆ ಬಳಸಬಹುದು ಎಂದು  ಮತ್ತು ಅದನ್ನು ಹೇಗೆ ನಿಯೋಜಿಸಬಹುದು ಎಂಬುದರ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳುತ್ತಾರೆ ‘Australian strategic policy institute’ ಕಾರ್ಯನಿರ್ವಾಹಕ ನಿರ್ದೇಶಕರಾದ ಪೀಟರ್ ಜೆನ್ನಿಂಗ್ಸ್. ಕೋವಿಡ್ -19 ರ ಮೂಲದ ಬಗ್ಗೆ ವಿದೇಶೀ ತನಿಖೆಗೆ ಚೀನಾ ಏಕೆ ಸಹಕರಿಸಲಿಲ್ಲ ಎನ್ನುವುದು ಸೋರಿಕೆ ಆದ ನಂತರ ಅರ್ಥವಾಗುತ್ತಿದೆ ಎಂದೂ ಅವರು ಹೇಳಿದರು.

‘ದಿ ಆಸ್ಟ್ರೇಲಿಯಾ’ವು ಸೈಬರ್ ಭದ್ರತಾ ತಜ್ಞ ರಾಬರ್ಟ್ ಪಾಟರ್ ಅವರನ್ನು ಈ ಕಾಗದವನ್ನು ಪರಿಶೀಲಿಸಲು ಕೇಳಿಕೊಂಡಾಗ ಅಮೂಲಾಗ್ರವಾಗಿ‌ ಪರಿಶೀಲಿಸಿದ ಅವರು ಖಂಡಿತವಾಗಿಯೂ ಪತ್ರ ನಕಲಿಯಲ್ಲ ಎಂದು‌ ಸ್ಪಷ್ಟ ಪಡಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ ಇವತ್ತಿನ ವರೆಗೆ ವಿಶ್ವದಾದ್ಯಂತ 157 ದಶಲಕ್ಷಕ್ಕೂ ಹೆಚ್ಚು ಪ್ರಕರಣಗಳು ಮತ್ತು 3.28 ದಶಲಕ್ಷ ಸಾವುಗಳು ಸಂಭವಿಸಿವೆ. ಯುದ್ಧದ ಉದ್ದೇಶದಿಂದ ಮಾನವ ನಿರ್ಮಿತ ವೈರಸ್‌ ಆಗಿದ್ದರೆ ಇಷ್ಟೊಂದು ಪ್ರಮಾಣದ ಸಾವು, ನೋವು, ಆರ್ಥಿಕ ನಷ್ಟಕ್ಕೆ ಯಾರು ಹೊಣೆ ಹೊರಬೇಕು? ಚೀನಾದಿಂದ ಸೃಷ್ಟಿಸಿದ ವೈರಸ್ ಇದು ಎಂದು ಖಚಿತವಾದರೆ ಇಡೀ ಜಗತ್ತು ಅದರಲ್ಲೂ ಚೀನಾದ ಕಡು ವಿರೋಧಿ ಎಂದೇ ಗುರುತಿಸಿಕೊಳ್ಳುತ್ತಿರುವ ಅಮೆರಿಕ ಹೇಗೆ ಪ್ರತಿಕ್ರಿಯಿಸೀತು? ವಿಶ್ವ ಸಂಸ್ಥೆ ಬಲಾಢ್ಯ ದೇಶವಾದ ಚೀನಾದ ಮೇಲೆ ಯಾವ ಕ್ರಮ ಕೈಗೊಳ್ಳಬಹುದು? ಅಥವಾ ಇದು ಮತ್ತೊಂದು ಮಹಾಯುದ್ಧಕ್ಕೆ ಕರಣವಾಗಬಲ್ಲುದೆ ಎಂಬ ಪ್ರಶ್ನೆ, ಆತಂಕಗಳು ಜನಸಾಮಾನ್ಯರನ್ನು‌ ಕಾಡುತ್ತಿದೆ.

Previous Post

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

Next Post

ಬದಲಾವಣೆ ಬಿರುಸು: ಯಡಿಯೂರಪ್ಪಗೆ ಪಾಂಡಿಚೇರಿ ರಾಜ್ಯಪಾಲರ ಹುದ್ದೆ?

Related Posts

Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
0

"500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ಬಣ್ಣಿಸಿದರು. "ಶಕ್ತಿ" ಯೋಜನೆಯಡಿ...

Read moreDetails

Dr. Sharan Prakash Patil: ಮಂಗಳವಾರ ಬೆಳಗ್ಗೆ ನೂತನ ತಂತ್ರಜ್ಞಾನದ ಲೋಕಾರ್ಪಣೆ..

July 14, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025
Next Post
ಬದಲಾವಣೆ ಬಿರುಸು: ಯಡಿಯೂರಪ್ಪಗೆ ಪಾಂಡಿಚೇರಿ ರಾಜ್ಯಪಾಲರ ಹುದ್ದೆ?

ಬದಲಾವಣೆ ಬಿರುಸು: ಯಡಿಯೂರಪ್ಪಗೆ ಪಾಂಡಿಚೇರಿ ರಾಜ್ಯಪಾಲರ ಹುದ್ದೆ?

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada