• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಲಿಕಾನ್ ಸಿಟಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿಯಿಂದ ಅನುಮತಿ : ನವೆಂಬರ್ 29ರಿಂದ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ!

ಪ್ರತಿಧ್ವನಿ by ಪ್ರತಿಧ್ವನಿ
November 10, 2021
in ಕರ್ನಾಟಕ
0
ಸಿಲಿಕಾನ್ ಸಿಟಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿಯಿಂದ ಅನುಮತಿ : ನವೆಂಬರ್ 29ರಿಂದ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ!
Share on WhatsAppShare on FacebookShare on Telegram

ಸಿಲಿಕಾನ್ ಸಿಟಿಯ ಬಸವನಗುಡಿಯಲ್ಲಿ ಪ್ರತಿ ವರ್ಷ ನಡೆಯುವ ಕಡಲೆಕಾಯಿ ಪರಿಷೆಯು ಇತಿಹಾಸ ಪ್ರಸಿದ್ಧ. ಆದರೆ ಕೊರೊನಾದಿಂದ ಎರಡು ವರ್ಷ ಜಾತ್ರೆಗೆ ನಿರ್ಬಂಧ ಹೇರಲಾಗಿತ್ತು. ಆದರೀಗ ಸಿಟಿಯಲ್ಲಿ ಕೊರೋನಾ ಇಳಿಮುಖವಾಗಿದ್ದು, ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ನಡೆಸಲು ಈ ಬಾರಿ ಬಿಬಿಎಂಪಿ ಗ್ರೀನ್ ಸಿಗ್ನಲ್ ನೀಡಿದೆ.

ADVERTISEMENT

ಎರಡು ವರ್ಷಗಳ ಬಳಿಕ ನಡೆಯುತ್ತಿದೆ ಬಸವನಗುಡಿ ಕಡಲೆಕಾಯಿ ಪರಿಷೆ.!!

ಸಿಲಿಕಾನ್ ಸಿಟಿಯ ಹಿರಿಮೆಗೆ ಬಸವನಗುಡಿ ಕಡಲೆಕಾಯಿ ಪರಿಷೆ ಕೂಡ ಒಂದು. ಕಳೆದ ನೂರಾರೂ ವರ್ಷಗಳಿಂದ ನಾಡಪ್ರಭು ಕೆಂಪೇಗೌಡರೂ ಅಚರಣೆ ಮಾಡುತ್ತ ಬಂದಿರುವ ಈ ಜಾತ್ರೆ 400 ವರ್ಷಗಳ ಇತಿಹಾಸವಿದ್ದು, ಬೆಂಗಳೂರಿನ ಹಬ್ಬ ಎಂದು ಕರೆಯಲಾಗುತ್ತೆ. ಆದರೆ ಕಳೆದ ಒಂದು ವರ್ಷದಿಂದ ಈ ಜಾತ್ರೆಗೆ ಕೊರೋನಾದ ಕರಿನೆರಳು ಅವರಿಸಿತ್ತು. ಈ ಬಾರಿ ಸೋಂಕಿನ ಪ್ರಮಾಣ ಕಡಿಮೆ ಅದ ಹಿನ್ನೆಲೆಯಲ್ಲಿ ಬಿಬಿಎಂಪಿ ಪ್ರತಿ ವರ್ಷ ಯಾವ ರೀತಿ ನಡೆಯುತ್ತದೋ ಅದೇ ರೀತಿ ಪರಿಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿ, ಕೊರೋನಾ ಮಾರ್ಗಸೂಚಿಗಳನ್ನೂ ಪಾಲಿಸಬೇಕು ಅಂತ ಅಯುಕ್ತರು ಹೇಳಿದ್ದಾರೆ.

ನವೆಂಬರ್ 29ರಿಂದ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ.!!

ಇನ್ನೂ ಪರಿಷೆಯಲ್ಲಿ ವಿವಿಧ ತಳಿಯ ಕಡಲೆಕಾಯಿಗಳದ್ದೇ ಕಾರುಬಾರು ಇರಲಿದೆ. ಜತೆಗೆ ರಾಜ್ಯ ಹಾಗೂ ಹೊರ ರಾಜ್ಯದ ವ್ಯಾಪಾರಿಗಳು ಬೀಡುಬಿಡುತ್ತಾರೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಿಂದ ಲಕ್ಷಾಂತರ ಜನರು ಪರಿಷೆಯಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ, ಕಳೆದ ಸಾಲಿನಲ್ಲಿ ಕೋವಿಡ್ ಕಾರಣದಿಂದಾಗಿ ಧಾರ್ಮಿಕ ದತ್ತಿ ಇಲಾಖೆ, ಬೀದಿ ಬದಿ ಅಂಗಡಿ ಮುಂಗಟ್ಟುಗಳನ್ನು ತೆರೆಯುವುದು ಹಾಗೂ ರಸ್ತೆ ಬದಿ ಕಡಲೆಕಾಯಿ ಮಾರಾಟಕ್ಕೂ ನಿರ್ಬಂಧ ವಿಧಿಸಿತ್ತು. ಇದೀಗ ಅನುಮತಿ ನೀಡಲಾಗಿದ್ದು, ಈ ಬಾರಿಯ ಪರಿಷೆ ನೋಡುಗರ ಗಮನ ಸೆಳೆಯಲಿದೆ. ಹಾಗೂ ದೊಡ್ಡ ಗಣಪತಿಯ ದರ್ಶನ ಎಲ್ಲ ಭಕ್ತದಿಗಳಿಗೂ ಸಿಗಲಿದೆ. ಅಂದಹಾಗೆ, ಈ ಕಡಲೆಕಾಯಿ ಪರಿಷೆ ಪ್ರತಿ ವರ್ಷದ ಕಾರ್ತಿಕ ಮಾಸದ ಕಡೆಯ ಸೋಮವಾರ ನಡೆಯಲಿದೆ. ಅಂದರೆ ಈ ಬಾರಿ ಇದೇ ನವೆಂಬರ್ 29ರಿಂದ ಶುರುವಾಗಿ ಮೂರು ದಿನಗಳ ಕಾಲ ಬಸವನಗುಡಿ ದೊಡ್ಡಗಣಪತಿ ದೇವಸ್ಥಾನದ ಬಳಿ ಕಡಲೇಕಾಯಿ ಪರಿಷೆ ನಡೆಯಲಿದೆ.

ಕೋವಿಡ್ ಮಾರ್ಗಸೂಚಿಯಂತೆ ನಡೆಯಲಿದೆ ಗ್ರಾಮೀಣ ಸೊಗಡಿನ ಜಾತ್ರೆ.!!

ಇನ್ನೂ ಪರಿಷೆ ನಡೆಯುವುದರಿಂದ ನಮ್ಮ ಆಚರ, ವಿಚಾರಗಳು ಜೀವಂತವಾಗಿರುತ್ತೆ. ಈ ಪರಿಷೆಯನ್ನೆ ನಂಬಿಕೊಂಡ ವ್ಯಾಪರಸ್ಥರಿಗೆ ಅನುಕುಲವಾಗುತ್ತೆ, ಪಾಲಿಕೆ ನಿರ್ಧಾರ ಸ್ವಾಗತಾರ್ಹ, ಜನರು ಕೂಡ ಕೋವಿಡ್ ನಿಯಾಮ ಪಾಲಿಸಿ ಪರಿಷೆಯನ್ನೂ ಯಾಶಸ್ವಿಗೊಳಿಸಬೇಕು ಎಂಬುದು ಭಕ್ತರ ಮಾತು. ಒಟ್ಟಿನಲ್ಲಿ ಇತಿಹಾಸ ಪ್ರಸಿದ್ಧಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿಯಿಂದ ಹಸಿರು ನಿಶಾನೆ ಸಿಕ್ಕಿರುವುದು ನಗರದ ಜನರಿಗೆ ಒಂದು ರೀತಿಯಲ್ಲಿ ಜಾತ್ರೆ ಕಣ್ತುಂಬಿಕೊಳ್ಳುವ ಭಾಗ್ಯ ಸಿಕ್ಕಂತಾಗಿದೆ. ಆದರೆ, ಜನರು ಕೂಡ ಜಾತ್ರೆ ಅಂತ ಕೋವಿಡ್ ನಿಯಾಮಾವಳಿಗಳನ್ನು ಗಾಳಿಗೆ ತೂರಿದರೆ, ಅಪಾಯ ತಪ್ಪಿದ್ದಲ್ಲ ಎನ್ನುವ ಎಚ್ಚರಿಕೆ ಜನರಿಗಿದ್ದರೆ ಒಳ್ಳೆಯದ್ದು.

Tags: ಕಡಲೆಕಾಯಿ ಪರಿಷೆನವೆಂಬರ್ಬಿಬಿಎಂಪಿಸಿಲಿಜಕಾನ್ ಸಿಟಿ
Previous Post

ಬಿಟ್ ಕಾಯಿನ್ ಹಗರಣದಿಂದ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರೆ: ಪ್ರಿಯಾಂಕ ಖರ್ಗೆ

Next Post

ಗುಂಡಿಕ್ಕಿ ಹತ್ಯೆ ವದಂತಿ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮ – ಸ್ಪಷ್ಟನೆ ನೀಡಿದ ನಿಶಾ ದಹಿಯಾ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಗುಂಡಿಕ್ಕಿ ಹತ್ಯೆ ವದಂತಿ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮ – ಸ್ಪಷ್ಟನೆ ನೀಡಿದ ನಿಶಾ ದಹಿಯಾ

ಗುಂಡಿಕ್ಕಿ ಹತ್ಯೆ ವದಂತಿ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮ - ಸ್ಪಷ್ಟನೆ ನೀಡಿದ ನಿಶಾ ದಹಿಯಾ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada