• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದೇಶಿ ಉದ್ಯಮಿಗೆ ಕಚ್ಚಿದ ನಾಯಿ.. ಸ್ವದೇಶಕ್ಕೆ ಮರಳಿ ಎಂದವರಿಗೆ ಖಡಕ್ ಉತ್ತರ

ಪ್ರತಿಧ್ವನಿ by ಪ್ರತಿಧ್ವನಿ
October 21, 2025
in ಕರ್ನಾಟಕ, ರಾಜಕೀಯ, ಶೋಧ
0
ವಿದೇಶಿ ಉದ್ಯಮಿಗೆ ಕಚ್ಚಿದ ನಾಯಿ.. ಸ್ವದೇಶಕ್ಕೆ ಮರಳಿ ಎಂದವರಿಗೆ ಖಡಕ್ ಉತ್ತರ
Share on WhatsAppShare on FacebookShare on Telegram

ಬೆಂಗಳೂರು: ಗಾರ್ಡನ್ ಸಿಟಿ ಖ್ಯಾತಿಯ ಬೆಂಗಳೂರಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ದಾರಿಯಲ್ಲಕ ಸಿಕ್ಕಸಿಕ್ಕವರ ಮೇಲೆ ಬೀದಿ ನಾಯಿಗಳು ದಾಳಿ ಮಾಡುವ ಘಟನೆ ಆಗಾಗ ವರದಿಯಾಗ್ತಿವೆ. ಸದ್ಯ ಬೆಂಗಳೂರಿನ ಬೀದಿ ನಾಯಿಯಿಂದ ವಿದೇಶಿ ಉದ್ಯಮಿಯೊಬ್ಬರು ಆಸ್ಪತ್ರೆ ಸೇರುವಂತಾಗಿದೆ.

ADVERTISEMENT

ಬೆಂಗಳೂರಿನಲ್ಲಿ ಜಾಗಿಂಗ್ ಮಾಡುತ್ತಿದ್ದ ವೇಳೆ ಯುನೈಟೆಡ್ ಕಿಂಗ್ಡಮ್ ಮೂಲದ ಉದ್ಯಮಿ, ಗೇಮ್ ಡಿಸೈನರ್ ಒಲಿವರ್ ಜಾನ್ಸ್ ಎಂಬುವರಿಗೆ ನಾಯಿ ಕಚ್ಚಿದೆ ಎಂಬ ಸುದ್ದಿ ಹರಿದಾಡ್ತಿದೆ. ಈ ಬಗ್ಗೆ ಸ್ವತಃ ಜಾನ್ಸ್ X ನಲ್ಲಿ ವಿಚಾರ ಹಂಚಿಕೊಂಡಿದ್ದು, ” ಸಾಮಾನ್ಯವಾಗಿ ನಾನು ಹಳೇ ಏರ್‌ಪೋರ್ಟ್ ಟರ್ಮಿನಲ್ ಪ್ರವೇಶ ದ್ವಾರದ ಬಳಿ ಓಡುತ್ತೇನೆ. ಈ ವೇಳೆ ನಾಯಿಗಳ ಗುಂಪಿನಿಂದ ಬಂದ ನಾಯಿಯೊಂದು ನನಗೆ ಕಚ್ಚಿದೆ. ಕೂಡಲೇ ಸ್ಥಳೀಯರು ನನ್ನನ್ನು ಗಮನಿಸಿ ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾಯಿ ಕಡಿತಕ್ಕೆ ಸಂಬಂಧಿಸಿದ ಇಂಜೆಕ್ಷನ್ ಪಡೆದಿದ್ದೇನೆ. ಆ ನಾಯಿಗಳ ಗುಂಪಿಂದ‌ ನನ್ನ ಪತ್ನಿ ಸ್ವಲ್ಪದರಲ್ಲೇ ಪಾರಾದಳು ಎಂದು ಘಟನೆಯ ಬಗ್ಗೆ ವಿವರಿಸಿದ್ದಾರೆ

ಘಟನೆಯ ವಿವರದ ಜೊತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವನ್ನು ಜಾನ್ಸ್ ಹಂಚಿಕೊಂಡಿದ್ದಾರೆ.ಇನ್ನು ಜಾನ್ಸ್ ನಾನು ಬೀದಿನಾಯಿಗಳನ್ನು ಪ್ರೀತಿಸುತ್ತೇನೆ. ವಿಶೇಷವಾಗಿ ಬೆಂಗಳೂರಿನಲ್ಲಿ ಓಡುವಾಗ ಎಂದು ಬರೆದುಕೊಂಡಿದ್ದಾರೆ.‌
ವಿದೇಶಿ ಪ್ರಜೆಯ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ನಾಂದಿ ಹಾಡಿದೆ.
ಇನ್ನು ಜಾನ್ಸ್ ಬೆಂಗಳೂರಲ್ಲಿ 100 ಮಿಲಿಯನ್ ಡಾಲರ್ ಮೌಲ್ಯದ ಸ್ಟಾರ್ಟಪ್‌ಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಲಾಗ್ತಿದೆ.

Siddaramaiah : GBAಗೆ ನಾನೇ ಅಧ್ಯಕ್ಷ 5 ಪಾಲಿಕೆ ಇರುತ್ತೆ ಅಧಿಕಾರ ಹಂಚಿಕೆ ಆಗುತ್ತೆ ಎಂದ CM ಸಿದ್ರಾಮಯ್ಯ

ಸದ್ಯ ಜಾನ್ಸ್ ಟ್ವೀಟ್ ಗೆ ಸಾವಿರಾರು ಜನರು ಪ್ರತಿಕ್ರಿಯೆ ನೀಡಿದ್ದು, ನೂರಾರು ಕಮೆಂಟ್‌ಗಳು ಬಂದಿವೆ. ಅದರಲ್ಲಿ ಕೆಲವರು ನೀವು ನಿಮ್ಮ ದೇಶಕ್ಕೆ ಮರಳಬಾರದೇಕೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಜಾನ್ಸ್, ನಾನು ಭಾರತ ಬಿಡುವುದಿಲ್ಲ. ಏಕೆಂದರೆ ಏನಾದರೂ ಮಾಡಬೇಕು ಎಂದು ನಂಬಿಕೊಂಡಿದ್ದೇನೆ. ಆ ಮಾರ್ಗದಲ್ಲೇ ನಡೆಯಲು ಬಯಸುತ್ತೇನೆ. ಅದರಲ್ಲಿ ನಾಯಿ ಕಡಿತವೂ ಸೇರಿರಬಹುದು. 300 ಡಾಲರ್ ಇಟ್ಟುಕೊಂಡು ಈ ಹೊಸ ದೇಶಕ್ಕೆ ಬಂದು ಪಾರಿವಾಳಗಳ ಗೂಡಿನೊಂದಿಗೆ ವಾಸವಿದ್ದು ಇಂದು 100 ಮಿಲಿಯನ್ ಡಾಲರ್‌ಗೂ ಹೆಚ್ಚು ಮೌಲ್ಯವಿರುವ ಎರಡು ಸ್ಟಾರ್ಟಪ್‌ಗಳನ್ನು ಸ್ಥಾಪಿಸಿದ್ದೇನೆ. ನಾನು ಈ ರೀತಿ ಬೆಳೆಯುವುದನ್ನು ದೂರದಿಂದ ನನ್ನ ಪಾಲಕರು ನೋಡುತ್ತಿದ್ದಾರೆ ಎಂದು ಜಾನ್ಸ್ ಕಾಮೆಂಟ್ ಮಾಡಿದ್ದವರಿಗೆ ಉತ್ತರಿಸಿದ್ದಾರೆ.

Tags: bangalore dog attackbangalore dog feeding budgetbangalore street dog protestbangalore street dog'sbbmp actionbbmp cess 2025BBMP Commissionerbbmp complaintsbbmp contractorsbbmp e-khataBBMP ELECTIONbbmp election 2023bbmp election datebbmp election newsbbmp election updatesBBMP Electionsbbmp newsbbmp news 2024bbmp news todaybbmp officerbbmp online servicesbbmp outbbmp replacedbbmp restructuringbbmp servicesbbmp solid waste taxbbmp viral responsebengaluru bbmpbengaluru street dog freeBJPbye bye bbmpcanadian shames bbmpdog in streetdog on streetsend of bbmpgba replaces bbmpgba vs bbmpman dies after street dog attack bbmp bbmpstray dog aggression bangalorestreet dogstreet dog attackstreet dog catchingstreet dog catching videostreet dog catheadstreet dog feeding videostreet dog fightstreet dog foodstreet dog puppiesstreet dog puppystreet dog rescuestreet dogsstreet dogs in bangalorestreets dogನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Siddaramaiah :ಪೊಲೀಸರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು: ಸಿಎಂ

Next Post

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

Green Kannada Movie: ರಾಜ್ ವಿಜಯ್ ನಿರ್ದೇಶನದ "ಗ್ರೀನ್" ಚಿತ್ರ ಈ ವಾರ ತೆರೆಗೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada