• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
June 16, 2025
in Top Story, ಕರ್ನಾಟಕ, ರಾಜಕೀಯ
0
ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ
Share on WhatsAppShare on FacebookShare on Telegram

ನಾವು ಬಿಜೆಪಿ, ಜೆಡಿಎಸ್ ಥರ ನೀಚ ರಾಜಕೀಯ ಮಾಡಲ್ಲ

ADVERTISEMENT

ಬೆಂಗಳೂರು, ಜೂ.16

“ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ” ಎಂದು ಮಾಹಿತಿ ನೀಡಿದರು.

GTD, Mahesh, HDK: ಜಿಟಿಡಿ, ಸಾರಾ ಮಹೇಶ್‌ ರಾಜೀನಾಮೆ..?-HDKಗೆ ಬಿಗ್‌ ಶಾಕ್‌..? #pratidhvani

ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ” ಎಂದು ತಿಳಿಸಿದರು.

ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ” ಎಂದು ತಿಳಿಸಿದರು.

Tags: DK Shivakumardk shivakumar vs hd kumaraswamydk sureshdk suresh latest newsdk suresh newsdk suresh on hd kumaraswamydk suresh speechdk suresh today newsdk suresh vs hd kumaraswamydk suresh vs kumaraswamyhd kumaraswamy dk sureshhd kumaraswamy on dk sureshhd kumaraswamy vs dk shivakumarkumaraswamy and dk sureshkumaraswamy dk sureshkumaraswamy vs dk shivakumarkumaraswamy vs dk suresh
Previous Post

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

Next Post

ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧ..! 3ನೇ ಮಹಾಯುದ್ಧ ಬೀತಿ..!

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧ..! 3ನೇ ಮಹಾಯುದ್ಧ ಬೀತಿ..!

ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧ..! 3ನೇ ಮಹಾಯುದ್ಧ ಬೀತಿ..!

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada