• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಜಮಾಲಿಗುಡ್ಡದಲ್ಲಿ ಹಿರೋಶಿಮಾ ನಾಗಸಕಿಯಾದ ಧನಂಜಯ, ಯಶ್ ಶೆಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
July 12, 2022
in ಸಿನಿಮಾ
0
ಜಮಾಲಿಗುಡ್ಡದಲ್ಲಿ ಹಿರೋಶಿಮಾ ನಾಗಸಕಿಯಾದ ಧನಂಜಯ, ಯಶ್ ಶೆಟ್ಟಿ
Share on WhatsAppShare on FacebookShare on Telegram

ಕನ್ನಡದ ಬಹು ಯಶಸ್ವಿ ನಟರಲ್ಲೊಬ್ಬರು ಎಂದು ಕರೆಯಲ್ಪಡುವ ಡಾಲಿ ಧನಂಜಯ ಹಾಗು ಯಶ್ ಶೆಟ್ಟಿ ಅಭಿನಯದ Once Upon A Time In ಜಮಾಲಿಗುಡ್ಡ ಚಿತ್ರದ ಪರ್ಸ್ಟ್ ಲುಕ್ ಬಿಡುಗಡೆಯಾಗಿದ್ದು ಸಾಕಷ್ಟು ಕುತೂಹಲ ಹುಟ್ಟಿಸಿದೆ.

ADVERTISEMENT

ಹಿರೋಶಿಮಾ ಪತ್ರದಲ್ಲಿ ಡಾಲಿ ಧನಂಜಯ್ ಕಾಣಿಸಿಕೊಂಡರೆ ಖಳ ನಟ ಯಶ್ ಶೆಟ್ಟಿ ನಾಗಸಕಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಚಿತ್ರದ ಎರಡು ಪೋಸ್ಟರ್ಗಳು ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು ಇದಕ್ಕೆ ಪೂರಕವೆಂಬಂತೆ ಧನಂಜಯ್ ಮಾಡಿರುವ ಟ್ವೀಟ್ ಇದಕ್ಕೆ ಸಾಕ್ಷಿ ಎಂಬಂತಿದೆ.

Unveiling the twin prisoners in the name of twin cities!
Me as HEROSHIMA.
💥 #YashShetty as NAGASAKI.#OnceUponATimeInJamaligudda releasing on 9th September.@AditiPrabhudeva @NiharikaMovies @kushalcappu @ArjunJanyaMusic @KRG_Studios @KRG_Connects pic.twitter.com/ni2TeEzrG9

— Dhananjaya (@Dhananjayaka) July 11, 2022

ನಟ ಯಶ್ ಶೆಟ್ಟಿ ಜನುಮದಿನದ ಅಂಗವಾಗಿ ಖೈದಿ ಸಮವಸ್ತ್ರದಲ್ಲಿ ಯಶ್ ಶೆಟ್ಟಿ ಇರುವ ಫೋಟೋವನ್ನು ಚಿತ್ರತಂಡ ಬಿಡುಗಡೆಗೊಳಿಸಿ ಶುಭ ಹಾರೈಸಿತ್ತು.

ಬೆಂಗಳೂರು, ಚಿಕ್ಕಮಗಳೂರು, ಕುದುರೆಮುಖ, ಗೋಕರ್ಣ ಹಾಗು ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 80 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

90ರ ದಶಕದಲ್ಲಿ ಕಥೆ ಸಾಗಲಿದ್ದು ಧನಂಜಯ್ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಜೋಡಿಯಾಗಿದ್ದಾರೆ. ಇನ್ನುಳಿದಂತೆ ತಾರಾಗಣದಲ್ಲಿ ಪ್ರಕಾಶ್ ಬೆಳವಾಡಿ, ಭಾವನ ರಾಮಣ್ಣ, ಕಾಮಿಡಿ ಕಿಲಾಡಿ ಖ್ಯಾತಿಯ ಸಂತು, ತ್ರಿವೇಣಿ, ಪ್ರಾಣ್ಯಾ ಹಾಗು ನಂದಗೋಪಾಲ್ ಚಿತ್ರದಲ್ಲಿ ನಟಿಸಿದ್ದಾರೆ.

ನಿಹಾರಿಕ ಮೂವಿಸ್‌ ಬ್ಯಾನರ್‌ ಅಡಿ ಶ್ರೀಹರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಚಿತ್ರಕ್ಕೆ ಕುಶಾಲ್‌ ಗೌಡ ಆಕ್ಷನ್‌ ಕಟ್‌ ಹೇಳಿದ್ದು ಅರ್ಜುನ್‌ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಾರ್ತಿಕ್‌ ಛಾಯಾಗ್ರಹಣ, ದೀಪು.ಎಸ್‌.ಕೊಮ್ಮ ಸಂಕಲನ ಚಿತ್ರಕ್ಕಿದೆ.

Previous Post

PSI ಅಕ್ರಮ ನೇಮಕಾತಿ | ಗಣಪತಿ ಭಟ್‌ನನ್ನು ಬಂಧಿಸಿದ ಸಿಐಡಿ ; ಬಂಧಿತ ವ್ಯಕ್ತಿ ಗೃಹ ಸಚಿವರ ಆಪ್ತನೆ?

Next Post

ವಿವಾದಕ್ಕೆ ತಿರುಗಿದ ನೂತನ ರಾಷ್ಟ್ರೀಯ ಲಾಂಛನ: ಸಿಂಹ ಬದಲಾವಣಗೆ ಅಸಮಾಧಾನ!

Related Posts

Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
0

ಹಲವು ವಿಶೇಷಗಳಿಗೆ ಹೆಸರಾಗಿರುವ ಬೆಂಗಳೂರಿನಲ್ಲಿ ಜನವರಿ 20ರಂದು ಮತ್ತೊಂದು ವಿಶೇಷ ನಡೆಯಲಿದೆ. ಹೆಸರಾಂತ "JAM JUNXION" ವತಿಯಿಂದ ಶ್ರೀ ಅವರು ಬೆಂಗಳೂರಿನ ಥಣಿಸಂದ್ರದ ಭಾರತೀಯ ಮಾಲ್ ನಲ್ಲಿ...

Read moreDetails
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
ಅನುಚಿತ ರೀತಿಯಲ್ಲಿ ದೈವದ ಅನುಕರಣೆ: ಕ್ಷಮೆಯಾಚಿಸಿದ ನಟ ರಣವೀರ್‌ ಸಿಂಗ್

ಅನುಚಿತ ರೀತಿಯಲ್ಲಿ ದೈವದ ಅನುಕರಣೆ: ಕ್ಷಮೆಯಾಚಿಸಿದ ನಟ ರಣವೀರ್‌ ಸಿಂಗ್

December 2, 2025
ಹೇಗಿತ್ತು ʼಫಸ್ಟ್ ಸ್ಯಾಲರಿʼ ಫಸ್ಟ್ ಶೋ..?: ಹೊಸ ನಿರ್ದೇಶಕನಿಗೆ ಗಣ್ಯರ ಸಾಥ್‌..!

ಹೇಗಿತ್ತು ʼಫಸ್ಟ್ ಸ್ಯಾಲರಿʼ ಫಸ್ಟ್ ಶೋ..?: ಹೊಸ ನಿರ್ದೇಶಕನಿಗೆ ಗಣ್ಯರ ಸಾಥ್‌..!

December 1, 2025
Next Post
ವಿವಾದಕ್ಕೆ ತಿರುಗಿದ ನೂತನ ರಾಷ್ಟ್ರೀಯ ಲಾಂಛನ: ಸಿಂಹ ಬದಲಾವಣಗೆ ಅಸಮಾಧಾನ!

ವಿವಾದಕ್ಕೆ ತಿರುಗಿದ ನೂತನ ರಾಷ್ಟ್ರೀಯ ಲಾಂಛನ: ಸಿಂಹ ಬದಲಾವಣಗೆ ಅಸಮಾಧಾನ!

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada