• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ʼಉತ್ತರಕಾಂಡʼ ಚಿತ್ರದಲ್ಲಿ ಡಾಲಿ ಧನಂಜಯ್ ʼಗಬ್ರು ಸತ್ಯʼ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ಸಿನಿಮಾ
0
ಡಾಲಿ ಧನಂಜಯ್‌

ಡಾಲಿ ಧನಂಜಯ್‌

Share on WhatsAppShare on FacebookShare on Telegram

ನಟ-ನಿರ್ಮಾಪಕ ಡಾಲಿ ಧನಂಜಯ್ ಮಂಗಳವಾರ (ಆಗಸ್ಟ್ 21) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ “ಉತ್ತರಕಾಂಡ” ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.

ADVERTISEMENT

ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು. ಧನಂಜಯ್ ಅವರ ಪಾತ್ರವಾದ “ಗಬ್ರು ಸತ್ಯ”ನ ಪರಿಚಯಿಸುವ ಟೀಸರ್ ಬಿಡುಗಡೆ ಮಾಡಲಾಯಿತು. ಈ ಟೀಸರ್ ಈಗಾಗಲೇ ಹಿಟ್ ಆಗಿದ್ದು, ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ.

ಡಾಲಿ ಧನಂಜಯ್‌
ಡಾಲಿ ಧನಂಜಯ್‌

“ಉತ್ತರಕಾಂಡ” ಚಿತ್ರವು ಉತ್ತರ ಕರ್ನಾಟಕದ ಪ್ರದೇಶದಲ್ಲಿ ನಡೆಯುವ ಕಥೆಯಾಗಿದ್ದು, ಗಬ್ರು ಸತ್ಯ ಎಂಬ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮತ್ತು ದಿಗಂತ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಕೆ ಆರ್ ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರೋಹಿತ್ ಪದಕಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಮತ್ತು ಚರಣ್ ರಾಜ್ ಅವರ ಸಂಗೀತ ಈ ಚಿತ್ರಕ್ಕಿದೆ.

ಉತ್ತರಕಾಂಡ ಕೆ ಅರ್ ಜಿ ಸ್ಟುಡಿಯೋಸ್ ಮತ್ತು ಧನಂಜಯ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಮೂರನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದ ಅತೀ ನಿರೀಕ್ಷಿತ ಚಿತ್ರವಾಗಿದೆ.

Tags: dolly dhananjayUttarahanda TeaserUttarakhandaಉತ್ತರಾಖಂಡಉತ್ತರಾಖಂಡ ಟೀಸರ್‌ಡಾಲಿ ಧನಂಜಯ್‌
Previous Post

ತುಳು ಭಾಷೆಯಲ್ಲಿ ಮೊಟ್ಟ ಮೊದಲ ಸಂಶೋಧನಾ ಅಧ್ಯಯನ ಪ್ರಕಟ | ಡಾಕ್ಟರೇಟ್‌ ಪಡೆದ ಇಂಗ್ಲೀಷ್‌ ಪ್ರಾಧ್ಯಾಪಕ

Next Post

ಭಾರತೀಯ ಮೂಲದ ಖ್ಯಾತ ಗಣಿತ ಶಾಸ್ತ್ರಜ್ಞ ಡಾ. ಸಿ.ಆರ್.ರಾವ್ ನಿಧನ

Related Posts

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”
ಇದೀಗ

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

by ಪ್ರತಿಧ್ವನಿ
January 18, 2026
0

ಬೆಂಗಳೂರು :  ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರ ಪೂರ್ಣ - ಇದೇ ಕಾಂಗ್ರೆಸ್ ಸಾಧನೆ! ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದಿನದಿಂದ ದಿನಕ್ಕೆ ತನ್ನದೇ ದಾಖಲೆ...

Read moreDetails
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
Next Post
ಸಿ.ಆರ್‌.ರಾವ್‌

ಭಾರತೀಯ ಮೂಲದ ಖ್ಯಾತ ಗಣಿತ ಶಾಸ್ತ್ರಜ್ಞ ಡಾ. ಸಿ.ಆರ್.ರಾವ್ ನಿಧನ

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada