• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜ.13ಕ್ಕೆ ಒಟಿಟಿಗೆ ಎಂಟ್ರಿ ಕೊಡಲಿದೆ ಡಾಲಿ ಧನಂಜಯ ಅಭಿನಯದ ‘ಹೆಡ್ ಬುಷ್’ ಸಿನಿಮಾ

Any Mind by Any Mind
January 11, 2023
in Top Story, ಸಿನಿಮಾ
0
ಜ.13ಕ್ಕೆ ಒಟಿಟಿಗೆ ಎಂಟ್ರಿ ಕೊಡಲಿದೆ ಡಾಲಿ ಧನಂಜಯ ಅಭಿನಯದ ‘ಹೆಡ್ ಬುಷ್’ ಸಿನಿಮಾ
Share on WhatsAppShare on FacebookShare on Telegram

ADVERTISEMENT

ಸೂಪರ್ ಹಿಟ್ ಸಿನಿಮಾಗಳಾದ ‘ವಿಕ್ರಾಂತ್ ರೋಣ’, ‘ಗಾಳಿಪಟ 2, ‘ಗುರು ಶಿಷ್ಯರು’ ನಂತರ ಜೀ5 ನಲ್ಲಿ ಮತ್ತೊಂದು ಸೂಪರ್ ಹಿಟ್ ಸಿನಿಮಾ ಬಿಡುಗಡೆಯಾಗೋಕೆ ರೆಡಿಯಾಗಿದೆ. ಡಾಲಿ ಧನಂಜಯ ನಟಿಸಿ ನಿರ್ಮಿಸಿರುವ ‘ಹೆಡ್ ಬುಷ್’ ಸಿನಿಮಾ ಜೀ5 ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ.

ಡಾಲಿ ಧನಂಜಯ ನಟನೆಯ ‘ಹೆಡ್ ಬುಷ್’ ಸಿನಿಮಾ ಜನವರಿ 13 ರಂದು ಜೀ5 ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ಅಗ್ನಿ ಶ್ರೀಧರ್ ಬರೆದ ಪುಸ್ತಕ ಆಧರಿಸಿದ ಈ ಚಿತ್ರ ಶೂನ್ಯ ಅವರ ನಿರ್ದೇಶನದಲ್ಲಿ ಮೂಡಿ ಬಂದಿದೆ. ತೆರೆ ಮೇಲೆ 70ರ ದಶಕದ ಭೂಗತ ಜಗತ್ತನ್ನು ಕಟ್ಟಿಕೊಟ್ಟ ಈ ಚಿತ್ರ ಪ್ರೇಕ್ಷಕರಿಂದ ಉತ್ತಮ ವಿಮರ್ಶೆ ಪಡೆದುಕೊಂಡಿತ್ತು. ಎಂ.ಪಿ.ಜಯರಾಜ್ ಪಾತ್ರದಲ್ಲಿ ಡಾಲಿ ಧನಂಜಯ ಅಭಿನಯ ಕಂಡು ಪ್ರೇಕ್ಷಕರು ಫಿದಾ ಆಗಿದ್ರು. ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿಕೊಂಡ ಈ ಚಿತ್ರ ಸೂಪರ್ ಸಕ್ಸಸ್ ಕಂಡಿತ್ತು. ಇದೀಗ ಜೀ5 ಮೂಲಕ ಒಟಿಟಿ ಪ್ರೇಕ್ಷಕರ ಮನ ಗೆಲ್ಲೋಕೆ ರೆಡಿಯಾಗಿದ್ದು ಒಟಿಟಿ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದೆ. ಜನವರಿ 13 ರಂದು ಜೀ5ನಲ್ಲಿ ‘ಹೆಡ್ ಬುಷ್’ ಸಿನಿಮಾ ಬಿಡುಗಡೆಯಾಗುತ್ತಿದೆ.

ಧನಂಜಯ್ ಜೊತೆ ಪಾಯಲ್ ರಜಪೂತ್ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದು, ಲೂಸ್ ಮಾದ ಯೋಗಿ, ರಘು ಮುಖರ್ಜಿ, ವಸಿಷ್ಠ ಸಿಂಹ, ಕ್ರೇಜಿ ಸ್ಟಾರ್ ರವಿಚಂದ್ರನ್, ಶೃತಿ ಹರಿಹರನ್ ಒಳಗೊಂಡ ಬಹು ತಾರಾಗಣ ಈ ಚಿತ್ರದಲ್ಲಿದೆ. ಅಗ್ನಿ ಶ್ರೀಧರ್ ಚಿತ್ರಕಥೆ ಮತ್ತು ಸಂಭಾಷಣೆ, ಚರಣ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಬಹುಪರಾಕ್ ಹೇಳಿಸಿಕೊಂಡ ಈ ಚಿತ್ರ ಈಗ ಜೀ5 ಒಟಿಟಿಗೆ ಲಗ್ಗೆ ಇಡುತ್ತಿದೆ.

ಬೇರೆ ಓಟಿಟಿ ಫ್ಲಾಟ್ ಫಾರಂ ಗಳಿಗೆ ಹೋಲಿಕೆ ಮಾಡಿದರೆ, ಕಳೆದ ವರ್ಷ ಕನ್ನಡದ ಬಹುತೇಕ ಹಿಟ್ ಸಿನೆಮಾಗಳು ಬಿಡುಗಡೆಯಾಗಿರೋದು Zee5 ನಲ್ಲೇ. ಆ ಜರ್ನಿ ಈ ವರ್ಷ ಸಹ ಮುಂದುವರಿಯುತ್ತಿದ್ದು, ಮತ್ತಷ್ಟು ಹಿಟ್ ಸಿನಿಮಾಗಳನ್ನ ನಿರೀಕ್ಷೆ ಮಾಡಬಹುದು.

ಜೀ 5 ಉತ್ತಮ ಕಟೆಂಟ್ ವುಳ್ಳ ಹಾಗೂ ಗುಣಮಟ್ಟದ ಸಿನಿಮಾಗಳ ಮೂಲಕ ಪ್ರೇಕ್ಷಕರ ಅಪಾರ ಪ್ರೀತಿ ಗಳಿಸಿಕೊಂಡಿದೆ. ಈಗಾಗಲೇ ಬಿಡುಗಡೆಯಾಗಿರುವ ‘ವಿಕ್ರಾಂತ್ ರೋಣ’, ‘ಗಾಳಿಪಟ 2’ ಹಾಗೂ ‘ಗುರು ಶಿಷ್ಯರು’ ಚಿತ್ರಗಳು ಬಿಡುಗಡೆಯಾಗಿ ದಾಖಲೆ ವೀವ್ಸ್ ಪಡೆದುಕೊಂಡಿವೆ. ಒಟಿಟಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಮುಂಚೂಣಿಯಲ್ಲಿರುವ ಜೀ5 ನಲ್ಲೀಗ ‘ಹೆಡ್ ಬುಷ್’ ಬಿಡುಗಡೆಯಾಗುತ್ತಿದೆ.

Tags: ‘ಹೆಡ್ ಬುಷ್’ ಸಿನಿಮಾ
Previous Post

ಜ.26 ರಂದು ಗಣರಾಜ್ಯೋತ್ಸವ ಆಚರಣೆ :ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್

Next Post

ವರ್ಗಾವಣೆ ದಂಧೆಯಲ್ಲೂ ತೊಡಗಿದ್ದ ಸ್ಯಾಂಟ್ರೋ ರವಿ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಸ್ಯಾಂಟ್ರೋ ರವಿ ವಿರುದ್ದ IT, ED, CBIಗೆ ಒಡನಾಡಿ ಸಂಸ್ಥೆ ದೂರು

ವರ್ಗಾವಣೆ ದಂಧೆಯಲ್ಲೂ ತೊಡಗಿದ್ದ ಸ್ಯಾಂಟ್ರೋ ರವಿ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada