• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಾಲಿ ಧನು – ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?

ಕೃಷ್ಣ ಮಣಿ by ಕೃಷ್ಣ ಮಣಿ
February 16, 2025
in ಕರ್ನಾಟಕ, ಸಿನಿಮಾ
0
ಡಾಲಿ ಧನು – ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?
Share on WhatsAppShare on FacebookShare on Telegram

ADVERTISEMENT

ಸ್ಯಾಂಡಲ್‌ವುಡ್‌‌ ಆ್ಯಕ್ಟರ್‌ ಡಾಲಿ ಧನಂಜಯ್ ಮತ್ತು ಡಾಕ್ಟರ್‌ ಧನ್ಯತಾ ಅವರ ವಿವಾಹ ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಶುಭ ಮೀನ ಲಗ್ನದಲ್ಲಿ ಡಾಲಿ, ಧನ್ಯತಗೆ ತಾಳಿ ಕಟ್ಟಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಗ್ರೌಂಡ್‌ನಲ್ಲಿ ಹಾಕಿದ್ದ ಅದ್ಧೂರಿ ಸೆಟ್‌ನಲ್ಲಿ ವಿವಾಹ ಕೈಂಕರ್ಯಗಳು ನೆರವೇರಿವೆ. ಅದ್ದೂರಿ ವಿವಾಹ ಕಾರ್ಯಕ್ರಮಕ್ಕೆ ಅನೇಕ ಗಣ್ಯರು, ಸಾವಿರಾರು ಮಂದಿ ಧನಂಜಯ್ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.

ಡಾಕ್ಟರ್‌ – ಆ್ಯಕ್ಟರ್‌ ವಿವಾಹ ಕಾರ್ಯಕ್ರಮದ ಕುರಿತು ಮಾತನಾಡಿರುವ ಡಾಲಿ ಧನಂಜಯ್, ಕಾರ್ಯಕ್ರಮ ಶಾಂತಿಯುತವಾಗಿ ನಡೆದಿದೆ. ಆರತಕ್ಷತೆ ಜನ ಬಂದಿದ್ದು ಖುಷಿ ಆಯ್ತು. ನಾನು ಅಂದುಕೊಂಡಂತೆ ಎಲ್ಲವೂ ಆಗಿದೆ. ಎಲ್ಲರೂ ಖುಷಿ ಆಗಿದ್ದಾರೆ. ತುಂಬಾ ಶಾಂತಿಯುತವಾಗಿ ಫ್ಯಾನ್ಸ್ ನಡೆದುಕೊಂಡಿದ್ದಾರೆ. ಚಿತ್ರರಂಗದ ಕುಟುಂಬಕ್ಕೆ ನಾನು ಯಾವಾಗಲೂ ಆಭಾರಿ. ಜವಾಬ್ಧಾರಿ ಹೆಚ್ಚಾಗಿದೆ. ನಿಭಾಯಿಸಲೇ ಬೇಕು, ಕೆಲಸ ಮಾಡಲೇಬೇಕು ಎಂದಿದ್ದಾರೆ.

ಡಾಲಿ ಧನಂಜಯ್ ಅವರ ಕುಟುಂಬದಸ್ಥರು, ಗೆಳೆಯರು, ಅಭಿಮಾನಿಗಳು, ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಮದುವೆ ಸಮಾರಂಭದಲ್ಲಿ ಭಾಗಿ ಆಗ್ತಿದ್ದಾರೆ.. ನಟ ಶಿವಣ್ಣ, ನಟಿ ರಮ್ಯಾ, ವಿನಯ್ ರಾಜ್ ಕುಮಾರ್, ಯುವರಾಜ್ ಕುಮಾರ್, ತರುಣ್ ಸುಧೀರ್, ನಟ ಲೂಸ್ ಮಾದ, ನಟಿ ಸಪ್ತಮಿಗೌಡ, ಹಿರಿಯ ನಟಿ ಭಾರತಿ, ಹಿರಿಯ ನಟ ದೊಡ್ಡಣ್ಣ, ಮಂಡ್ಯ ರಮೇಶ್, ನಟ ನಿರ್ದೇಶಕ ಟಿ.ಎಸ್ ನಾಗಾಭರಣ ಸೇರಿದಂತೆ ಸಿನಿ ಗಣ್ಯರ ದಂಡೇ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾತ್ತು.

ಡಾಲಿ ಧನಂಜಯ್,​ ಧನ್ಯತ ಮದುವೆ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು, ವಿವಿಧ ಮಠಾಧೀಶರು ಭಾಗಿಯಾಗಿದ್ರು. ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಜಿ.ಟಿ.ದೇವೇಗೌಡ, ವೈವಾಹಿಕ ಜೀವನಕ್ಕೆ ಕಾಲಿಟ್ಟ ಧನು-ಧನ್ಯತ ನವ ಜೋಡಿಗಳಿಗೆ ಶುಭಾಶಯ ಕೋರಿದ್ರು. ಅದ್ದೂರಿ ವಿವಾಹ ಕಾರ್ಯಕ್ರಮದಲ್ಲಿ ಭೋಜನ ವ್ಯವಸ್ಥೆ ಜೋರಾಗಿತ್ತು. ಸೆಲೆಬ್ರಿಟಿಗಳಿಗೆ, ಫ್ಯಾನ್ಸ್​ಗೆ ಡಾಲಿ ಭರ್ಜರಿ ಭೋಜನ ಉಣಬಡಿಸಿದ್ದಾರೆ. 10ಕ್ಕೂ ಹೆಚ್ಚು ವೆರೈಟಿಯ ಖಾದ್ಯಗಳು ಉಣಬಡಿಸಲಾಗಿದೆ. ವೆಜಿಟೇಬಲ್ ಬಾತ್, ಗೋಧಿ ಪಾಯಸ, ಮೂರು ಬಗೆಯ ಸಿಹಿತಿಂಡಿ, ಕೊಸಂಬರಿ, ಪಲ್ಯ, ಅನ್ನ, ಸಾಂಬರ್, ಮೊಸರನ್ನ, ಹಪ್ಪಳ, ಉಪ್ಪಿನಕಾಯಿ ಸೇರಿ ವಿವಿಧ ಖಾದ್ಯಗಳನ್ನ ಉಣಬಡಿಸಲಾಗ್ತಿದೆ.

Tags: bollywood songdaali dhanajay - dr. dhanyatha press conferencedaali dhananjayadaali dhanjaya on dr dhanyathadaalidhananjayintaralabaludhananjay and dhanyathadhanu dhanyadhanu dhanya marriagedhanyatadr dhanyathadr dhanyatha on daali dhanajayadr dhanyatha on daali dhanjayadr dhanyatha speechharyanvi natakpravallika akka dieting videopravallika youtube channelpre-weddingRamayantrending viralweddingweddings
Previous Post

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ

Next Post

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada