• Home
  • About Us
  • ಕರ್ನಾಟಕ
Sunday, July 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂದು ಸೋತು ನಿಂತ ಜಾಗದಲ್ಲೇ ಇಂದು ಟ್ರಂಪ್ ಪ್ರಮಾಣವಚನ ! ಡೊನಾಲ್ಡ್ ಟ್ರಂಪ್ ಪ್ರಮಾಣ ವಚನಕ್ಕೆ ಕೌಂಟ್ ಡೌನ್ ! 

Chetan by Chetan
January 20, 2025
in Top Story, ಇದೀಗ, ರಾಜಕೀಯ, ವಿದೇಶ
0
ಅಂದು ಸೋತು ನಿಂತ ಜಾಗದಲ್ಲೇ ಇಂದು ಟ್ರಂಪ್ ಪ್ರಮಾಣವಚನ ! ಡೊನಾಲ್ಡ್ ಟ್ರಂಪ್ ಪ್ರಮಾಣ ವಚನಕ್ಕೆ ಕೌಂಟ್ ಡೌನ್ ! 

Screenshot

Share on WhatsAppShare on FacebookShare on Telegram

ಅಮೆರಿಕದ 47ನೇ ಅಧ್ಯಕ್ಷರಾಗಿ ಇಂದು ಡೊನಾಲ್ಡ್ ಟ್ರಂಪ್ (Donald trump) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್ ಡಿಸಿಯ (Washington DC) ಕ್ಯಾಪಿಟಲ್‌ನಲ್ಲಿ ನಡೆಯುತ್ತಿರೋ ಐತಿಹಾಸಿಕ ಸಮಾರಂಭದಲ್ಲಿ ಟ್ರಂಪ್‌ ಪ್ರಮಾಣವಚನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಇನ್ನು ಟ್ರಂಪ್ ಅವರ ಪ್ರಮಾಣವಚನ ಸಮಾರಂಭ, 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತಾಗ, ಬೆಂಬಲಿಗರು ದಾಳಿ ಮಾಡಿದ್ದ ಸ್ಥಳದಲ್ಲಿಯೇ ನಡೆಯುತ್ತಿರುವುದು ಗಮರ್ಹವಾಗಿದೆ.

ADVERTISEMENT
Screenshot

ಈ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್, ಟ್ರಂಪ್ ಪ್ರಮಾಣ ವಚನ ಬೋಧಿಸಲಿದ್ದಾರೆ.ಇನ್ನು ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಿಯಾಗಿದ್ದಾರೆ.ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನ ಪ್ರತಿನಿಧಿಸಿದ್ದಾರೆ.

ಇವತ್ತಿನ್ನ ಈ ಕಾರ್ಯಕ್ರಮದಲ್ಲಿ ಹಲವು ದೇಶದ ಗಣ್ಯರು ಭಾಗಿಯಾಗಲಿದ್ದು,ಅರ್ಜೆಂಟೀನಾ, ಇಟಲಿ, ಎಲ್ ಸಾಲ್ವಡಾರ್, ಹಂಗೇರಿ ಮತ್ತು ಚೀನಾ ಸೇರಿದಂತೆ ಹಲವು ರಾಷ್ಟ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಭಾಗಿಯಾಗಲಿದ್ದಾರೆ.

Tags: ಅಮೆರಿಕ 47 ನೇ ಅಧ್ಯಕ್ಷಅಮೆರಿಕ ಅಧ್ಯಕ್ಷಟ್ರಂಪ್ ಪ್ರಮಾಣವಚನಡೊನಾಲ್ಡ್ ಟ್ರಂಪ್ವಾಷಿಂಗ್ಟನ್ ಡಿಸಿ
Previous Post

ಬಿಗ್ ಬಾಸ್ ಸೀಸನ್ 11 ಲಾಸ್ಟ್.. ಇನ್ನೆಂದೂ ಬಿಗ್ ಬಾಸ್ ಹೋಸ್ಟ್ ಮಾಡಲ್ಲ .. ಟ್ವೀಟ್ ಮಾಡಿ ಶಾಕ್ ಕೊಟ್ಟ ಕಿಚ್ಚ ! 

Next Post

8ನೇ ವೇತನ ಆಯೋಗ: ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಎದುರಾಗುವ ಸಂಭಾವ್ಯ ಬದಲಾವಣೆಗಳು

Related Posts

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 
Top Story

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 

by Chetan
July 20, 2025
0

ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತಿಟ್ಟ (Mass burials) ಆರೋಪದ ಕೇಸ್ ಸಂಬಂಧಪಟ್ಟಂತೆ ಸಾಕಷ್ಟು ಚರ್ಚೆಯ ನಂತರ ಅಂತಿಮವಾಗಿ ರಾಜ್ಯ ಸರ್ಕಾರ ಎಸ್.ಐ.ಟಿ (SIT) ರಚನೆಗೆ ಅಸ್ತು...

Read moreDetails
BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

July 20, 2025
ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

July 20, 2025
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

July 20, 2025
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

July 20, 2025
Next Post
8ನೇ ವೇತನ ಆಯೋಗ: ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಎದುರಾಗುವ ಸಂಭಾವ್ಯ ಬದಲಾವಣೆಗಳು

8ನೇ ವೇತನ ಆಯೋಗ: ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಎದುರಾಗುವ ಸಂಭಾವ್ಯ ಬದಲಾವಣೆಗಳು

Recent News

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 
Top Story

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 

by Chetan
July 20, 2025
BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 
Top Story

BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

by Chetan
July 20, 2025
ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 
Top Story

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

by Chetan
July 20, 2025
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ
Top Story

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

by ಪ್ರತಿಧ್ವನಿ
July 20, 2025
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 
Top Story

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

by Chetan
July 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 

July 20, 2025
BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

July 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada