• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in ಅಂಕಣ, ವಿಶೇಷ
0
ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ
Share on WhatsAppShare on FacebookShare on Telegram

ಟೀಕೆಗಳಿಗೆ ಹೆದರಬೇಡಿ

ADVERTISEMENT

ಅವರ ವೈಯಕ್ತಿಕ ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…!
ಏನೇ ಇರಲಿ, ಏನಿಲ್ಲದಿರಲಿ…!
ಬಂದದ್ದು ಬರಲಿ, ಬಾರದಿರಲಿ…!
ಜೀವನದಲ್ಲಿ ಬದುಕು ಅನ್ನೋದನ್ನ ಬದುಕಲೇಬೇಕು..
ಬದುಕುವುದು ಬೇರೆಯವರಿಗಾಗಿ ಅಲ್ಲ…!

ಜೀವನ ಅನ್ನೋದು ಮೇಲೆ ಹೇಳಿರುವ ಹಾಗೆ Simple Logic ಅಷ್ಟೇ. ಈ ಜೀವನ ಎಂಬುವುದು ಅರ್ಥಮಾಡಿಕೊಂಡವರಿಗೆ ದುಃಖ, ಯಾತನೆ, ಕಣ್ಣೀರು, ನೋವಿನ ಅನುಭವ ಆಗೋದು ಬಹಳ ಕಡಿಮೆ. ಯಾಕೆಂದರೆ ನಮಗಾಗಿ ನಾವು, ನಮಗಿಷ್ಟ ಬಂದಂತೆ ನಾವು ಬದುಕೋಕೆ ಶುರು ಮಾಡಿದರೆ ಮಾತ್ರ ನಾವು ಸಂತೋಷವಾಗಿರಬಲ್ಲೆವು. ಇಲ್ಲಿ ಯಾರಿಗೆ ಯಾರೂ ಶಾಶ್ವತವಲ್ಲ, ನಾನು, ನನ್ನದು, ನಮ್ಮವರು ಎಂಬುದೆಲ್ಲ ಕೇವಲ ನಮ್ಮ ಭ್ರಮೆ ಅಷ್ಟೇ. ಎಲ್ಲದಕ್ಕೂ, ಎಲ್ಲರಿಗೂ
ಒಂದು ಸಮಯ ಅನ್ನೋದು ಇದ್ದೇ ಇರುತ್ತೆ. ಅದನ್ನು ಅರಿಯದೆ ಎಲ್ಲವೂ ಶಾಶ್ವತವಾಗಿ ಇರುತ್ತೆ ಅನ್ನುವ ಭ್ರಮೆಯಲ್ಲಿ, ಇರಬೇಕು ಅನ್ನುವ ಹಠದಲ್ಲಿ ಹಿಡಿದಾಡಲು ಪ್ರಯತ್ನ ಪಡುತ್ತಾ ಜೀವನ ದಲ್ಲಿ ನಮ್ಮ ಕೈಯ್ಯಾರೆ ನಾವೇ ಹಾಳು ಮಾಡಿಕೊಳ್ಳುತ್ತೇವೆ. ನಮಗಾಗಿ ನಾವು, ನಮ್ಮ ಸಂತೋಷ ನಮ್ಮಲ್ಲಿ ನಾವು ಕಾಣುವಂತೆ ಬದುಕಬೇಕೇ ಹೊರತು, ನಮ್ಮ ಸಂತೋಷವನ್ನು ಬೇರೆಯವರಲ್ಲಿ ಹುಡುಕುವುದು ಸರಿಯಲ್ಲ. ಪ್ರಪಂಚಕ್ಕೆ ಹೆದರಿ ಅಥವಾ ಈ ಸಮಾಜದಲ್ಲಿನ ಜನರ ಮಾತುಗಳಿಗೆ, ಟೀಕೆಗಳಿಗೆ ವ್ಯಂಗಕ್ಕೆ ಅಣ್ಣ ತಮ್ಮಂದಿರಾಕ್ಕೆ ಹೆದರಿ ಬದುಕುತ್ತಾ ಹೋದರೆ ಕೊನೆಗೆ ನಮ್ಮ ಮನಸ್ಸಿಗಾಗಲಿ ಅಥವಾ ಜೀವನದಲ್ಲಿಯಾಗಲಿ ಸಂತೋಷ ಅನ್ನುವುದು ಏನೂ ಉಳಿಯುವುದಿಲ್ಲ. ಜೀವನ ಎಂಬುವುದು ಕ್ಷಣಿಕ. ಪ್ರತಿ ಕ್ಷಣ ಸಂತೋಷಪಡುವಂತೆ ಬದುಕಬೇಕೇಹೊರತು, ಸಂತೋಷವನ್ನ ಹುಡುಕುತ್ತಾ ಬದುಕಬಾರದು.

ನವೀನ ಹೆಚ್ ಎ
ಹನುಮನಹಳ್ಳಿ
ಕೆ ಆರ್ ನಗರ

Tags: KannadaSpecial
Previous Post

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

Next Post

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

Related Posts

Top Story

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
December 9, 2025
0

ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ....

Read moreDetails

ಗಣ್ಯ ವ್ಯಕ್ತಿಗಳ ಪ್ರಯಾಣಕ್ಕೆ ಚಾಪರ್, ವಿಮಾನ ಬಾಡಿಗೆ ಕುರಿತ ಸಭೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್‌..

December 9, 2025

CM Siddaramaiah: ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು.

December 9, 2025

Santhosh Lad: ವಿಧಾನ ಪರಿಷತ್‌ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಾಗ್ದಾಳಿ

December 9, 2025

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

December 9, 2025
Next Post
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

by ಪ್ರತಿಧ್ವನಿ
December 10, 2025
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?
Top Story

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

by ಪ್ರತಿಧ್ವನಿ
December 10, 2025
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ
Top Story

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada