• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೈತಿಕ ಹೊಣೆ ಹೊತ್ತು ರಾಜೀನಾಮೆ ಬೇಡ.. ಪ್ರಧಾನಿ ಸುದ್ದಿಗೋಷ್ಟಿ ಮಾಡಲಿ..

ಕೃಷ್ಣ ಮಣಿ by ಕೃಷ್ಣ ಮಣಿ
April 26, 2025
in Top Story, ದೇಶ, ರಾಜಕೀಯ, ಶೋಧ
0
ನೈತಿಕ ಹೊಣೆ ಹೊತ್ತು ರಾಜೀನಾಮೆ ಬೇಡ.. ಪ್ರಧಾನಿ ಸುದ್ದಿಗೋಷ್ಟಿ ಮಾಡಲಿ..
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್ ಘಟನೆ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ಪ್ರವಾಸಿಗರಿಗೆ ಆಗಿದ್ದು ಭಯಾನಕ ಘಟನೆ ಎಂದಿದ್ದಾರೆ ಸಚಿವ ಸಂತೋಷ್​ ಲಾಡ್​. ರಾಜಕೀಯ ಮಾತನಾಡಬಾರದು ಅಂದುಕೊಂಡಿದ್ದೇವೆ. ಆದರೆ ಕೆಲವಾರು ಪ್ರಶ್ನೆ ನಮ್ಮನ್ನ ಕಾಡುತ್ತಿವೆ. ಇಂತಹ ಘಟನೆಗಳು ನಡೆದಾಗ ಯಾವ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಲ್ಲ, ನೇರವಾಗಿ ಬಂದು ಉತ್ತರ ಕೊಟ್ಟಿರೋದು ಬೆರಳೆಣಿಕೆಯಷ್ಟು. ಕೇವಲ ಸ್ಟುಡಿಯೋಗಳಲ್ಲಿ ಪರ ವಿರೋಧ ಚರ್ಚೆಗಳು ಆಗ್ತಿವೆ.
ಕೇಂದ್ರ ಸರ್ಕಾರದಲ್ಲಿ ಆದ ವೈಫಲ್ಯದ ಬಗ್ಗೆ ಯಾರೂ ಮಾತನಾಡ್ತಿಲ್ಲ. ಮಾಧ್ಯಮಗಳಂತೂ ಕೇಂದ್ರ ಗೃಹ ಸಚಿವರ ರಾಜಿನಾಮೆ ಕೇಳ್ತಿಲ್ಲ. ನಮ್ಮ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ ‌ಕೇಳ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT

ಯಾರೂ ಕೇಂದ್ರ ಗೃಹ ಸಚಿವರ ರಾಜೀನಾಮೆ ಕೇಳ್ತಿಲ್ಲ. ಶ್ರೀನಗರದಲ್ಲಿ ಹೆಜ್ಜೆ ಹೆಜ್ಜೆಗೂ ಚೆಕ್‌ಪೋಸ್ಟ್ ಇದೆ. ಒಂದು ಹುಳನೂ ತಪ್ಪಿಸಿಕೊಂಡು ಹೋಗೋಕೆ ಆಗಲ್ಲ. ಗೃಹ ಸಚಿವರನ್ನ ಕೇಳ್ತೇನೆ, ಅಲ್ಲಿ ಒಬ್ಬ ಸೆಕ್ಯೂರಿಟಿನೂ ಇಲ್ಲ ಯಾಕೆ..? ಇದರ ಬಗ್ಗೆ ಚರ್ಚೆ ಆಗಬೇಕೆ ವಿನಃ ಬೇರೆದಕ್ಕೆ ಅಲ್ಲ. ಮಾತಿಗೆ ಮುನ್ನ ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂ ಮುಸ್ಲಿಂ ಅಂತಾರೆ. ಆಗಾದ್ರೆ ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ. ಇಂತಹ ದೊಡ್ಡ ಘಟನೆ ನಡೆದರೂ ಪ್ರಧಾನಿ ಮೋದಿ ಬಿಹಾರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಸಚಿವ ಸಂತೋಷ್ ಲಾಡ್ ವಾಗ್ದಾಳಿ ಮಾಡಿದ್ದಾರೆ.

HC Balakrishna : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ನರಮೇಧ ಖಂಡಿಸಿದ ಸುರೇಶ್‌, ಬಾಲಕೃಷ್ಣ, #pratidhvani

ಪುಲ್ವಾಮ ಏನಾಯ್ತು, ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಯಾಕೆ ಮೆರವಣಿಗೆ ಮಾಡ್ತೀರ..? ನೀವು ಹಿಂದೂಗಳನ್ನ ಕೊಂದಿರೋದು. 20 ರಾಜ್ಯಗಳಲ್ಲಿ ನೀವೆ ಸಿಎಂ, ನೀವೆ ಪಿಎಂ. ಬರೀ ಹಿಂದೂ ಮುಸ್ಲಿಂ ಬಿಟ್ರೆ ಬೇರೆ ಏನೂ ಇಲ್ಲ. ರಾಜ್ಯ ಸರ್ಕಾರ ಬಂದು ಇವತ್ತು ವೈಫಲ್ಯ ಅಂತ ಹೇಳಿದೆ. ಆದರೆ ಯಾವ ಮಾಧ್ಯಮಗಳು ಸೆಕ್ಯೂರಿಟಿ ಲ್ಯಾಪ್ಸ್ ಅಂತ ಹೇಳಿದ್ದಾರ..? ಇವರೆ ಆರ್ಟಿಕಲ್ 370 ಮಾಡಿದ್ರು, ಎಲ್ಲಾ ನಮ್ಮ ಕಂಟ್ರೋಲ್‌ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್‌ ಜನ ಬ್ಯೂಟಿಫುಲ್. ನಮಗಿಂತ ಹೆಚ್ಚಾಗಿ ಅಲ್ಲಿನ ಜನ ರಕ್ತ ಕಣ್ಣೀರು ಹಾಕ್ತಿದ್ದಾರೆ. ಅಲ್ಲಿ ಹೇಗೆ ಬಂದೂಕು ಬಂತು, ಅವರು ಹೇಗೆ ಬಂದ್ರು..? ಅದರ ಬಗ್ಗೆ ಚರ್ಚೆ ಮಾಡ್ತಿಲ್ಲ ಯಾಕೆ..? ಎಂದು ಸಂತೋಷ್​ ಲಾಡ್​ ಪ್ರಶ್ನಿಸಿದ್ದಾರೆ.

ಮೋದಿ ಜಮ್ಮು ಕಾಶ್ಮೀರಕ್ಕೆ ಹೋಗಲಿಲ್ಲ..? ಯಾವ ಸಚಿವರು ಹೋಗಲಿಲ್ಲ ಕಾಶ್ಮೀರಕ್ಕೆ.. ಕೇವಲ‌ ಮುಸ್ಲಿಮರ ಬಗ್ಗೆ ಮಾತನಾಡ್ತಾರೆ ಬಿಟ್ರೆ, ಬೇರೆ ಯಾವುದರ ಬಗ್ಗೆ ಮಾತನಾಡಲ್ಲ. ಪುಲ್ವಾಮ ಬಗ್ಗೆ ಯಾಕೆ ಯಾರೂ ಮಾತನಾಡ್ತಿಲ್ಲ..? ಇಲ್ಲಿಯವರೆಗೆ ಯಾರನ್ನಾದ್ರು ಅರೆಸ್ಟ್ ಮಾಡಿದ್ದಾರ..? ಈಗ ಬಿಹಾರ ಎಲೆಕ್ಷನ್ ಬಂತು ಇದನ್ನ ತಂದ್ರು. ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮುಸ್ಲಿಮರ ಬಗ್ಗೆ ಮಾತನಾಡ್ತೀರ..? ಕುಂಭಮೇಳಕ್ಕೆ ಸಾಮಾನ್ಯ ಜನಕ್ಕೆ ಫ್ಲೈಟ್ ಸಿಗುವಂತೆ ಮಾಡಿದ್ರಾ..? ಎಲ್ಲಾ ಹಿಂದೂಗಳಿಗೆ ಫ್ರೀ ಬಿಡಬಹುದಿತ್ತಲ್ಲ..? ಎಲ್ಲಾ ಅಲ್ಲೆ ದುಡ್ಡು ಮಾಡಿಕೊಂಡ್ರು. 30-40 ಸಾವಿರ ಏರ್ ಟಿಕೆಟ್ ದರ ಏರಿಸಿದ್ರು. ರಕ್ತ ಸುರಿಸಿಕೊಂಡು ಐದಾರು ಕಿ.ಮೀ. ದೂರ ಎರಡು ಸಾವಿರ ಜನ ಸಾಗಿಸಿದ್ದಾರೆ. ಅಲ್ಲಿನ ಜನರನ್ನ ರಕ್ಷಣೆ ಮಾಡಿ ಕೆಳಗೆ ತಂದಿದ್ದು ಮುಸ್ಲಿಮರೇ. ಅದರ ಬಗ್ಗೆ ಯಾರಾದ್ರು ಮಾತನಾಡಿದ್ರಾ..? ಎಂದು ಕಿಡಿಕಾರಿದ್ದಾರೆ.

ಬಿಹಾರದಲ್ಲಿ ಏನೂ ಮಾಡಿದ್ರು ಅಂತ ಹೇಳಲಿಲ್ಲ. ಬರೀ ಪಾಕಿಸ್ತಾನ, ಮುಸ್ಲಿಮರ ಬಗ್ಗೆ ಮಾತನಾಡಿದ್ದು. ಪಾಕಿಸ್ತಾನ, ಅಫ್ಘಾನಿಸ್ತಾನ, ತಾಳಿ, ಮಂಗಳಸೂತ್ರದ ಬಗ್ಗೆ ಅಷ್ಟೇ ಚರ್ಚೆ. ಚುನಾವಣೆ ಮುಗಿಯೋವರೆಗೂ ನೋಡಿ ಬರೀ ಇದೆ ಇರುತ್ತೆ. ಕಳೆದ ಹನ್ನೊಂದು ವರ್ಷಗಳಲ್ಲಿ ಆದ ಭಯೋತ್ಪಾಧಕ ಘಟನೆ ಬಗ್ಗೆ ಚರ್ಚೆ ಆಗಲಿ. ಪ್ರಧಾನಿ ಮೋದಿ ರಾಜೀನಾಮೆ ಕೊಡಲಿ, ಬೇರೆಯವರಿಗೆ ಅವಕಾಶ ಮಾಡಿಕೊಡಲಿ. ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವುದು ಬೇಡ. ನೈತಿಕ ಹೊಣೆ ಹೊತ್ತು ಒಂದು ಸುದ್ದಿಗೋಷ್ಟಿ ಮಾಡಲಿ ಸಾಕು ಎಂದು ಸವಾಲು ಹಾಕಿದ್ದಾರೆ.

Tags: BJPCongress Partykashmir attackಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯುವ ಕಾಂಗ್ರೆಸ್ಸಿಗರು ಜಾತಿ, ಧರ್ಮಗಳ ಸಂಕೋಲೆಗಳಿಗೆ ಸಿಲುಕಿಕೊಳ್ಳಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು

Next Post

ಕರ್ನಾಟಕದಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದಾರೆ..? ಯಾಕೆ ಹೋಗಿಲ್ಲ..?

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Next Post
ಕರ್ನಾಟಕದಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದಾರೆ..? ಯಾಕೆ ಹೋಗಿಲ್ಲ..?

ಕರ್ನಾಟಕದಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದಾರೆ..? ಯಾಕೆ ಹೋಗಿಲ್ಲ..?

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada