• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚೀನಾ ಬೇಡ, ಭಾರತ ಬೇಕು, ಗೂಗಲ್ ಚಿತ್ತ ಭಾರತದತ್ತ!

Any Mind by Any Mind
June 21, 2023
in Top Story, ಕರ್ನಾಟಕ, ರಾಜಕೀಯ
0
ಚೀನಾ ಬೇಡ, ಭಾರತ ಬೇಕು, ಗೂಗಲ್ ಚಿತ್ತ ಭಾರತದತ್ತ!
Share on WhatsAppShare on FacebookShare on Telegram

ಚೀನಾ ( China ) ದೇಶಕ್ಕೆ ಯಾಕೋ ಗ್ರಹಚಾರ ಸರಿ ಇಲ್ಲಾ‌ ಅಂತ ಕಾಣುತ್ತೆ, ಚೀನಾ ನಿರ್ಮಿತ ಕೋವಿಡ್‌ ( covid ) ಇದೀಗ ಆ ದೇಶವನ್ನೇ‌ ಆಪತ್ತಿಗೆ ಸಿಲುಕಿಸಿದೆ ಹೀಗಾಗಿ ಚೀನಾದೊಂದಿಗಿನ ವ್ಯಾಪಾರ ಪೈಪೋಟಿಯಿಂದಾಗಿ ಅಮೆರಿಕ ಮೂಲದ ಆಲ್ಪಬೆಟ್‌ ಇಂಕ್‌ನ ( Alphabet inc ) ಗೂಗಲ್‌ ಕಂಪನಿ ತನ್ನ ಪಿಕ್ಸೆಲ್ ( pixel ) ಫೋನ್‌ಗಳ ಬಿಡಿಭಾಗಗಳ ಜೋಡಣಾ ಘಟಕವನ್ನು ಭಾರತದಲ್ಲಿ ಪ್ರಾರಂಭ ಮಾಡೋದಕ್ಕೆ ಉತ್ಸುಕವಾಗಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ

ADVERTISEMENT

ಈಗಾಗ್ಲೆ ಐಫೋನ್‌ ( IPhone ) ಚೀನಾವನ್ನ ತೊರೆದು ಭಾರತದ್ದ ಮುಖ‌‌ ಮಾಡಿದೆ ಇದರ ನಂತರ ಈಗ ಚೀನಾ ತೊರೆದು ಭಾರತದತ್ತ ಮುಖ ಮಾಡಿದ ಎರಡನೇ ದೊಡ್ಡ ಕಂಪನಿ ಗೂಗಲ್ ಎಂದು ಬ್ಲೂಮ್‌ಬರ್ಗ್ ತನ್ನ ವರದಿಯಲ್ಲಿ ಉಲ್ಲೇಖಿಸಿದೆ

ಗೂಗಲ್ ಕಂಪನಿ ಈಗಾಗಲೇ ಈ ಬಗ್ಗೆ ಮಾತುಕತೆಯನ್ನ ನಡೆಸಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದು ಸ್ಥಳೀಯ ಲಾವಾ ಇಂಟರ್‌ನ್ಯಾಷನಲ್‌ ಲಿಮಿಟೆಡ್‌ ( lava international ltd ), ಡಿಕ್ಸಾನ್ ಟೆಕ್ನಾಲಜೀಸ್‌ ಇಂಡಿಯಾ ಲಿಮಿಟೆಡ್‌ ( dixon technologies india ltd ) ಹಾಗೂ ಫಾಕ್ಸ್‌ಕಾನ್‌ ಟೆಕ್ನಾಲಜೀಸ್‌ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ ( foxconn technology india pvt ltd ) ಭಾರತ್ ಎಫ್‌ಐಎಚ್‌ ( bharat fih ) ಜತೆ ಮಾತುಕತೆ ನಡೆಸಿದೆ. ಇದರ ಜೊತೆಗೆ ಆ್ಯಪಲ್ ಕಂಪನಿ ಭಾರತದಲ್ಲಿನ ತನ್ನ ತಯಾರಿಕಾ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚು ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ

ಹೇಗಾದರು ಮಾಡಿ ಚೀನಾವನ್ನ ಬಗ್ಗು ಬಡಿಯಲೇ ಬೇಕು ಎಂದು ನಿರ್ಧಾರ ಮಾಡಿರುವ ಅಮೆರಿಕಾ ಭಾರತವನ್ನು ಚೀನಾ ನಂತರದಲ್ಲಿ ಬಹುರಾಷ್ಟ್ರೀಯ ಕಂಪನಿಗಳಿಗೆ ಪರ್ಯಾಯ ತಯಾರಿಕಾ ಕೇಂದ್ರವನ್ನಾಗಿ ಪರಿಗಣನೆಗೆ ತೆಗೆದುಕೊಳ್ಳಲು ಅಮೆರಿಕಾ ಮುಂದಾಗಿದೆ. ಇದು ಭಾರತಕ್ಕೆ ಹೆಚ್ಚು ಲಾಭವಾಗೋದ್ರಲ್ಲಿ ಅನುಮಾನವಿಲ್ಲ ಜತೆಗೆ ವಾಷಿಂಗ್ಟನ್‌ ಹಾಗೂ ಬೀಜಿಂಗ್‌ ನಡುವಿನ ಗುದ್ದಾಟವೂ ಈ ಬೃಹತ್ ಬದಲಾವಣೆಗೆ ಕಾರಣ ಅಂತ ಬ್ಲೂಮ್‌ಬರ್ಗ್ ವಿಶ್ಲೇಷಿಸಿದ್ದು, ಇದು ಮುಂದಿನ‌ ದಿನಗಳಲ್ಲಿ ಭಾರತಕ್ಕೆ ಲಾಭ ತರಲಿದೆ ಎಂದು ಹೇಳಲಾಗುತ್ತಿದೆ

Tags: Alphabet incbharat fihChinaCoviddixon technologies india ltdfoxconn technology india pvt ltdGoogle wants IndiaiPhonelava international ltdpixelwant India
Previous Post

ಟೈಟಾನಿಕ್​ ಅವಶೇಷ ವೀಕ್ಷಿಸಲು ಹೋಗಿ ನಾಪತ್ತೆಯಾಗಿದ್ದ ಐವರು ಬದುಕಿರುವ ಸಾಧ್ಯತೆ?

Next Post

ನನಗೆ 30 ದಿನ ರಜೆ ಕೊಡಿ, ಇಲ್ಲದಿದ್ರೆ ಏನಾದರು ಆದ್ರೆ ನೀವೇ ಜವಾಬ್ದಾರಿ!

Related Posts

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
0

ಅಕ್ಕ ಸತ್ತರೆ ಅಮಾಸೆ ನಿಲ್ಲಲ್ಲ ಎಂಬ ನುಡಿಯೂ ಇದೆ.ಇಂದಿನದು ಇಂದಿಗೆ, ನಾಳಿನದು ನಾಳೆಗೆ ಎಂಬುದು ನಿಮ್ಮ ನಿಮ್ಮ ದೃಷ್ಟಿಕೋನಕ್ಕೆ ನಿಲುಕಿದ್ದು;ನಿಮಿಷದಲ್ಲಿ ಬದುಕುವವನಿಗೆ ನಾಳೆ ಹಗಲು ಇದೆ.ನಿಜದಲ್ಲಿ ಜೀವಿಸುವವನಿಗೆ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ನನಗೆ 30 ದಿನ ರಜೆ ಕೊಡಿ, ಇಲ್ಲದಿದ್ರೆ ಏನಾದರು ಆದ್ರೆ ನೀವೇ ಜವಾಬ್ದಾರಿ!

ನನಗೆ 30 ದಿನ ರಜೆ ಕೊಡಿ, ಇಲ್ಲದಿದ್ರೆ ಏನಾದರು ಆದ್ರೆ ನೀವೇ ಜವಾಬ್ದಾರಿ!

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada