• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ‘ದೂರದರ್ಶನ’

ಪ್ರತಿಧ್ವನಿ by ಪ್ರತಿಧ್ವನಿ
July 21, 2022
in ಸಿನಿಮಾ
0
ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ‘ದೂರದರ್ಶನ’
Share on WhatsAppShare on FacebookShare on Telegram

ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್ ವೀಣಾ, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ADVERTISEMENT

ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, 1980ರ ಕಾಲಘಟ್ಟದಲ್ಲಿ ನಡೆಯುವ ಸಬ್ಜೆಕ್ಟ್.. ನಾವು ನಮ್ಮ ಹಿರಿಯರ ಜೊತೆ ಅನುಭವಿಸಿ, ಕಳೆದು ಹೋದ, ನಾವು ನೋಡಿರದ, ಕೇಳಿರದ ಮಾಹಿತಿ ಕಲೆ ಹಾಕಿ ಕಥೆಯನ್ನು ಕಟ್ಟಿಕೊಡಲಾಗಿದೆ. ಒಂದು ಟಿವಿ ಸುತ್ತ ಕಥೆ ನಡೆಯುತ್ತದೆ. ಪೃಥ್ವಿ, ಉಗ್ರಂ ಮಂಜು ಹೀಗೆ ಪ್ರತಿಯೊಬ್ಬರನ್ನು ನೀವು ಬೇರೆ ರೀತಿ ನೋಡಬಹುದು. 1980 ಕಾಲಘಟ್ಟ ಅಂದ್ರೆ ರೆಟ್ರೋ ಅಂದುಕೊಳ್ತಾರೆ. ನಾವು ರಿಯಲಿಸ್ಟಿಕ್ ಆಗಿ, ಅದೇ ರೀತಿ ಮ್ಯಾನರಿಸಂ ದಾಟಿಯಲ್ಲಿ ಚಿತ್ರವನ್ನ ಕಟ್ಟಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ನಾಯಕ ಪೃಥ್ವಿ ಅಂಬರ್ ಮಾತನಾಡಿ, ಈ ಸಿನಿಮಾ ನನಗೆ ಬಹಳ ಕನೆಕ್ಟ್ ಆಗಿದೆ. ನಾನು ಹುಟ್ಟಿದ್ದು 88ರಲ್ಲಿ. ನನ್ನ ಪೀಳಿಗೆಯಲ್ಲಿ ಪ್ರೀ ಹಾಗೂ ಪೋಸ್ಟ್‌ ಟೆಕ್ನಾಲಜಿ ಎರಡನ್ನೂ ನೋಡಿದ್ದೇನೆ. ನಾನು ಹಳ್ಳಿಯಲ್ಲಿ ಹುಟ್ಟಿದವನು. ನಮ್ಮ ಮನೆಗೆ ಟಿವಿ ಬರುವ ಮೊದಲು ಬೇರೆಯವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದೆವು. ಆ ಬಳಿಕ ನಮ್ಮ ಮನೆಗೆ ಕಲರ್ ಟಿವಿ ಬಂತು. ಆ ದಿನಗಳು ನನಗೆ ಬಹಳ ಕಾಡಿದವು. ಸುಕೇಶ್ ಸರ್ ಕಥೆ ಹೇಳಿದಾಗ ನಮ್ಮೂರ ಕಥೆ ಕೇಳಿದಾಗೇ ಆಯ್ತು. ಈ ಸಿನಿಮಾ ಮಾಡಲೇಬೇಕು ಎಂದು ಮಾಡಿದ್ದೇನೆ. 80ರ ದಶಕವನ್ನು ತುಂಬಾ ಚೆನ್ನಾಗಿ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದೇವೆ ಎಂದಿದ್ದಾರೆ.

Previous Post

ಸೋನಿಯಾ ವಿಚಾರಣೆ; ಕಾಂಗ್ರೆಸ್ ಕೆಂಡಾಮಂಡಲ

Next Post

ನರೇಂದ್ರ ಮೋದಿ ಅವರೇ.. ನಿಮಗೆ ನಾಚಿಕೆ, ಮಾನ ಮರ್ಯಾದಿ ಇದೆಯಾ? :  ಸಿದ್ದರಾಮಯ್ಯ

Related Posts

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
0

ಕನ್ನಡ ರಂಗಭೂಮಿಗೆ ವಿಶೇಷ ಮೆರುಗು ತರುವ ಕಲೋಪಾಸಕರಲ್ಲಿ  ಎದ್ದು ಕಾಣುವ ಕಲಾವಿದ ನಾ ದಿವಾಕರ “ ಕಲೆ ಎನ್ನುವುದು ವೈಯುಕ್ತಿಕವಾದುದು ಎನ್ನುವುದರ ಜೊತೆಗೆ ಅದು ತನ್ನ ಕಲಾತ್ಮಕ...

Read moreDetails
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೋರ್ಟ್ ಹಾಲ್‌ನಲ್ಲಿ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೋರ್ಟ್ ಹಾಲ್‌ನಲ್ಲಿ ಸಾಕ್ಷ್ಯ ವಿಚಾರಣೆ

December 17, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
Next Post
ನರೇಂದ್ರ ಮೋದಿ ಅವರೇ.. ನಿಮಗೆ ನಾಚಿಕೆ, ಮಾನ ಮರ್ಯಾದಿ ಇದೆಯಾ? :  ಸಿದ್ದರಾಮಯ್ಯ

ನರೇಂದ್ರ ಮೋದಿ ಅವರೇ.. ನಿಮಗೆ ನಾಚಿಕೆ, ಮಾನ ಮರ್ಯಾದಿ ಇದೆಯಾ? :  ಸಿದ್ದರಾಮಯ್ಯ

Please login to join discussion

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada