• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾ. ಬ್ರೋ ಹೊಸ ವಿಡಿಯೋಗೆ ಕನ್ನಡಿಗರು ಫುಲ್ ಖುಷ್ – ನೈಜೀರಿಯಾದ ಮಕ್ಕಳಿಗೆ ಕನ್ನಡ ಕಲಿಸಿದ ಡಾ. ಬ್ರೋ !

ಪ್ರತಿಧ್ವನಿ by ಪ್ರತಿಧ್ವನಿ
October 27, 2024
in Top Story, ಇದೀಗ, ಕರ್ನಾಟಕ, ದೇಶ
0
ಡಾ. ಬ್ರೋ ಹೊಸ ವಿಡಿಯೋಗೆ ಕನ್ನಡಿಗರು ಫುಲ್ ಖುಷ್ – ನೈಜೀರಿಯಾದ ಮಕ್ಕಳಿಗೆ ಕನ್ನಡ ಕಲಿಸಿದ ಡಾ. ಬ್ರೋ !
Share on WhatsAppShare on FacebookShare on Telegram

ಕನ್ನಡ ಪ್ರಸಿದ್ಧ ಯೂಟ್ಯೂಬರ್ ಡಾ. ಬ್ರೋ (Dr.bro) ಸದಾ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡ್ತಾನೆ ಇರ್ತಾರೆ. ಈಗ ಮತ್ತೆ ಡಾ. ಬ್ರೋ  ತಮ್ಮ ಕನ್ನಡ ಪ್ರೇಮದಿಂದ ಸದ್ದು ಮಾಡಿದ್ದಾರೆ. 

ADVERTISEMENT
Screenshot

ಸದಾ ಒಂದಲ್ಲ ಒಂದು ದೇಶಗಳಿಗೆ ಭೇಟಿ ಕೊಟ್ಟು ಅಲ್ಲಿವ ವಿಡಿಯೋಗಳನ್ನು ಕನ್ನಡಿಗರಿಗೆ ತೋರಿಸುವ ಡಾ. ಬ್ರೋ ಈ ಬಾರಿ ನೈಜೀರಿಯಾಗೆ (Naigeria) ಭೇಟಿ ಕೊಟ್ಟಿದ್ದಾರೆ. ಹೀಗೆ ನೈಜೀರಿಯಾದ ಪ್ರವಾಸದಲ್ಲಿರುವ ವೇಳೆ, ಡಾ. ಬ್ರೋ ಅಲ್ಲಿನ ಮಕ್ಕಳಿಗೆ ಕನ್ನಡ (Kannada) ಭಾಷೆಯನ್ನು ಹೇಳಿಕೊಟ್ಟಿದ್ದಾರೆ. ಈ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ.

Screenshot

ಡಾ. ಬ್ರೋ ನೈಜೀರಿಯಾದ ಸ್ಲಂ ಪ್ರದೇಶಕ್ಕೆ ತೆರಳಿ ಅಲ್ಲಿನ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲಿನ ಮಕ್ಕಳಿಗೆ ಮೊದಲು ನಮ್ಮ ದೇಶ ಹಾಗೂ ರಾಜ್ಯದ ಬಗ್ಗೆ ಹೇಳಿದ್ದಾರೆ. ಇದಾದ ಬಳಿಕ ನಮ್ಮ ಕನ್ನಡ ಭಾಷೆಯನ್ನು ಭಾರತದ ರಾಷ್ಟ್ರ ಭಾಷೆ (Indian national language Kannada) ಎಂದು ಹೇಳಿದ್ದು ಕನ್ನಡ ಭಾಷೆಯಲ್ಲೇ ಪಾಠ ಮಾಡಿದ್ದಾರೆ. ನಾನೀಗ ನಿಮಗೆ ಇಂಡಿಯಾದ ನ್ಯಾಷನಲ್‌ ಲ್ಯಾಂಗ್ವೇಜ್‌ ಹೇಳಿಕೊಡ್ತೀನಿ ಎಂದು ʼಅ, ಆ, ಇ, ಈʼ ಎಂದು ಕನ್ನಡದ ಅಕ್ಷರಮಾಲೆಯನ್ನು ಅಂ, ಅಃ ವರೆಗೆ ಹೇಳಿಕೊಟ್ಟಿದ್ದಾರೆ.

ಡಾ. ಬ್ರೋ ಅವರ ಈ ನಡೆಗೆ ಕನ್ನಡಿಗರು ಮನಸೋತಿದ್ದಾರೆ. ಇದಕ್ಕೆ ನಮಗೆ ಡಾ. ಬ್ರೋ ಅಂದ್ರೆ ಇಷ್ಟ ಆಗೋದು ಅಂತ ಹಲವರು ಜನ ಈ ವಿಡಿಯೋ ಗೆ ಕಾಮೆಂಟ್ ಮಾಡಿದ್ದಾರೆ.

Tags: ಡಾ.ಬ್ರೋಡಾ.ಬ್ರೋ ಹೊಸ ವಿಡಿಯೋನೈಜೀರಿಯಾನೈಜೀರಿಯಾ ಮಕ್ಕಳಿಗೆ ಕನ್ನಡ ಕಲಿಕೆವೈರಲ್ ವಿಡಿಯೋ
Previous Post

ದೀಪಾವಳಿ ಹಬ್ಬ – ಸಾಲು ಸಾಲು ರಜೆ ! ಹೆಚ್ಚುವರಿ ಬಸ್ ಗಳ ವ್ಯವಸ್ಥೆ !

Next Post

10 ರೂಪಾಯಿ ನಾಣ್ಯಗಳು ಕಾನೂನು ಬದ್ಧ – ನಾಣ್ಯ ಸ್ವೀಕರಿಸದಿದ್ದರೆ ಅದು ಅಪರಾಧ !

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
10 ರೂಪಾಯಿ ನಾಣ್ಯಗಳು ಕಾನೂನು ಬದ್ಧ – ನಾಣ್ಯ ಸ್ವೀಕರಿಸದಿದ್ದರೆ ಅದು ಅಪರಾಧ !

10 ರೂಪಾಯಿ ನಾಣ್ಯಗಳು ಕಾನೂನು ಬದ್ಧ - ನಾಣ್ಯ ಸ್ವೀಕರಿಸದಿದ್ದರೆ ಅದು ಅಪರಾಧ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada