• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಬೆಟಿಯನ್ ಧರ್ಮಗುರು ಶ್ರೀ ದಲೈ ಲಾಮಾರವನ್ನು ಬೇಟಿ ಮಾಡಿದ ಡಾ ಹೆಚ್ ಸಿ ಮಹದೇವಪ್ಪ..

ಪ್ರತಿಧ್ವನಿ by ಪ್ರತಿಧ್ವನಿ
February 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಇಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ಶ್ರೀ ದಲೈ ಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಿದರು.

ADVERTISEMENT

ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿದ ಸಚಿವರು ಅವರ ಬೇಡಿಕೆಗಳನ್ನು ಆಲಿಸಿ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು.

ಇದೇ ವೇಳೆ ಬುದ್ಧನ ನೆಲವಾಗಿ ರೂಪುಗೊಂಡಿರುವ ಬೈಲುಕುಪ್ಪೆಯಲ್ಲಿ ನಿರ್ಮಿಸಲಾದ ಬೌದ್ಧ ಮಂದಿರವನ್ನು ನಮ್ಮ ಆಪ್ತ ಸಿಬ್ಬಂದಿ ವರ್ಗದೊಡನೆ ವೀಕ್ಷಣೆ ಮಾಡಿದರು

ಭಾರತದ ಮೂಲ ಧರ್ಮವಾದ ಬೌದ್ಧ ಧರ್ಮದ ಬಗ್ಗೆ ಅಲ್ಲಿನ ಜನರಿಗೆ ಇರುವ ಸ್ಪಷ್ಟತೆ ಮತ್ತು ಕಾಳಜಿಯನ್ನು ಕಂಡು ಸಂತಸ ವ್ಯಕ್ತಪಡಿಸಿದ ಸಚಿವರು ಬುದ್ಧನ ನಾಡು ಕಟ್ಟುವ ಪ್ರಾಮುಖ್ಯತೆಯನ್ನು ಅಲ್ಲಿನ ಬೌದ್ದ ಬಿಕ್ಕುಗಳ ಜೊತೆಗೆ ಚರ್ಚಿಸಿದರು.

ಇದೇ ವೇಳೆ ತಮ್ಮ ಟಿಬೆಟಿಯನ್ ವಾಸಿ ಪ್ರದೇಶಕ್ಕೆ ಸಂಬಂಧಿಸಿದ ಕೆಲವು ಬೇಡಿಕೆಗಳ ಬಗ್ಗೆಯೂ ಸಚಿವರು ಚರ್ಚಿಸಿದರು.

Tags: Buddha DharmabuddistDalai LamaDalayilamaH C MahadevappaIndiaPiriyapattanaTibetian
Previous Post

ಬೆಂಗಳೂರಿಗೆ ಮತ್ತೊಂದು ಏರ್ಪೋರ್ಟ್ ಗೆ ಅನುಮತಿ ನೀಡಿ ..! ರಾಜ್ಯಸಭೆಯಲ್ಲಿ ಹೆಚ್.ಡಿ ದೇವೇಗೌಡರ ಆಗ್ರಹ !  

Next Post

ಮಕ್ಕಳಲ್ಲಿ ಕಾಡುವು ಜಂತು ಹುಳುವುನ ಸಮಸ್ಯೆಗೆ ಕಾರಣಗಳು ಮತ್ತು ಲಕ್ಷಣಗೇನು?

Related Posts

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌
ವಿದೇಶ

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

by ಪ್ರತಿಧ್ವನಿ
March 5, 2026
0

ಇಸ್ರೇಲ್: ಇರಾನ್‌ನ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯ ನಂತರ, ಅವರ ಪುತ್ರ ಮೊಜ್ತಬಾ ಹೊಸೈನಿ ಖಮೇನಿ ಅವರನ್ನು ಇರಾನ್‌ನ ಮುಂದಿನ ಪರಮೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಮಕ್ಕಳಲ್ಲಿ ಕಾಡುವು ಜಂತು ಹುಳುವುನ ಸಮಸ್ಯೆಗೆ ಕಾರಣಗಳು ಮತ್ತು ಲಕ್ಷಣಗೇನು?

ಮಕ್ಕಳಲ್ಲಿ ಕಾಡುವು ಜಂತು ಹುಳುವುನ ಸಮಸ್ಯೆಗೆ ಕಾರಣಗಳು ಮತ್ತು ಲಕ್ಷಣಗೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada