• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ

Any Mind by Any Mind
January 29, 2023
in ಕರ್ನಾಟಕ
0
ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

 ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ADVERTISEMENT

ಮೈಸೂರು:ಜ 29 (ಕರ್ನಾಟಕ ವಾರ್ತೆ):- ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ,ತಮ್ಮ ಅಭಿನಯದಿಂದಲೇ ಜನಮನ ಗೆದ್ದ ಅಪ್ರತಿಮ ನಟ ಎಂದು ಮುಖ್ಯಮಂತ್ರಿ ತಿಳಿಸಿದರು .

ನಗರದ ಎಚ್ ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ   ಡಾ ವಿಷ್ಣುವರ್ಧನ್ ಪ್ರತಿಷ್ಠಾನ ಹಾಗೂ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ  ನಿರ್ಮಿಸಿರುವ ಡಾ ವಿಷ್ಣುವರ್ಧನ್ ಸ್ಮಾರಕ ಭವನ ಉದ್ಘಾಟಿಸಿ ಅವರು ಮಾತನಾಡಿದರು.

ನಾಗರಹಾವು ಸಿನೆಮಾದ ರಾಮಾಚಾರಿ ಪಾತ್ರದ ಮೂಲಕ ಎಲ್ಲರ ಮನೆ ಮಾತಾದ ಡಾ ವಿಷ್ಣುವರ್ಧನ್ ಯಾವುದೇ ಪಾತ್ರಕ್ಕೂ ಸೈ ಎನ್ನವಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಡಾ ವಿಷ್ಣುವರ್ಧನ್ ಅವರಿಗೆ ಜೀವನದಲ್ಲಿ ಜೊತೆಯಾಗಿ,ಶಕ್ತಿ ಯಾಗಿ ನಿಂತಿದ್ದ ಪದ್ಮಶ್ರೀ ಭಾರತಿ ಅವರು ವಿಷ್ಣುವರ್ಧನ್ ಅವರು ಜನಿಸಿದ ಮೈಸೂರಿನಲ್ಲೇ ಸ್ಮಾರಕ ನಿರ್ಮಾಣ ಮಾಡಬೇಂದು  ಹಂಬಲಿಸಿ ,ಪರಿಶ್ರಮ ವಹಿಸಿ ಸ್ಮಾರಕ ನಿರ್ಮಾಣ ಮಾಡಿಸಿದ್ದಾರೆ .

ಈ ಭವ್ಯ ಸ್ಮಾರಕದಲ್ಲಿ ಎಲ್ಲಾ ಸೌಲಭ್ಯ ಇದೆ ಸಾರ್ವಜನಿಕರು ಹಾಗೂ  ಚಿತ್ರ ರಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು.

ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರುವ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವ್ರ ಚಿತ್ರ ಬಂದಿತ್ತು. ಮೊದಲ ಸಲ ನೋಡಿದವರು ಖಂಡಿತವಾಗಿ ವಿಷ್ಣುವರ್ಧನ್ ಅಭಿಮಾನಿ ಆಗುತ್ತಿದ್ದರು. ಇಂದಿಗೂ ಕೂಡ ವಿಷ್ಣುವರ್ಧನ್ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ವಿಷ್ಣುವರ್ಧನ್ ಭಾವ ಜೀವಿ, ಮಾನವೀಯತೆಯಿಂದ ಮೆರೆದವರು. ಅವರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಕಾಣುತ್ತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಸ್ಮಾರಕ ನಿರ್ಮಾಣಕ್ಕೆ ಯಡಿಯೂರಪ್ಪ ನವರು 11 ಕೋಟಿ ಬಿಡುಗಡೆ ಮಾಡಿಸಿದ್ದರು. ಇದಕ್ಕಾಗಿ ನಾನು ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಡಾ ವಿಷ್ಣುವರ್ಧನ್  ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಅವರ ಭಾವನೆಗಳಿಗೆ ಸಕಾರಾತ್ಮಕವಾಗಿ  ಸ್ಪಂದಿಸುವ ಕೆಲಸ ಮಾಡಲಿದೆ ಎಂದು ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್, ಅನಿರುದ್ ಜತಕರ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ,ಶಾಸಕರಾದ ರಾಮದಾಸ್, ನಾಗೇಂದ್ರ , ಜಿ.ಟಿ ದೇವೇಗೌಡ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ವಿವಿಧ ಜನ ಪ್ರತಿನಿಧಿಗಳು ಹಾಜರಿದ್ದರು.

Tags: ಬಸವರಾಜ ಬೊಮ್ಮಾಯಿವಿಷ್ಣುವರ್ಧನ್
Previous Post

ಕ್ರಾಂತಿಯನ್ನು ಬೆಂಬಲಿಸದಿದ್ದರೆ, ದೊಡ್ಡ ಬಜೆಟಿನಲ್ಲಿ ಸಾಮಾಜಿಕ ಕಳಕಳಿಯ ಚಿತ್ರಗಳು ಬರಲ್ಲ: ಕವಿರಾಜ್  

Next Post

ಬಾಪು ಇಲ್ಲದ ಸ್ವತಂತ್ರ ಭಾರತದ 75 ವಸಂತಗಳು

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಬಾಪು ಇಲ್ಲದ ಸ್ವತಂತ್ರ ಭಾರತದ 75 ವಸಂತಗಳು

ಬಾಪು ಇಲ್ಲದ ಸ್ವತಂತ್ರ ಭಾರತದ 75 ವಸಂತಗಳು

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada