Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ

ಪ್ರತಿಧ್ವನಿ

January 29, 2023
Share on FacebookShare on Twitter

 ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಮೈಸೂರು:ಜ 29 (ಕರ್ನಾಟಕ ವಾರ್ತೆ):- ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ,ತಮ್ಮ ಅಭಿನಯದಿಂದಲೇ ಜನಮನ ಗೆದ್ದ ಅಪ್ರತಿಮ ನಟ ಎಂದು ಮುಖ್ಯಮಂತ್ರಿ ತಿಳಿಸಿದರು .

ನಗರದ ಎಚ್ ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ   ಡಾ ವಿಷ್ಣುವರ್ಧನ್ ಪ್ರತಿಷ್ಠಾನ ಹಾಗೂ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ  ನಿರ್ಮಿಸಿರುವ ಡಾ ವಿಷ್ಣುವರ್ಧನ್ ಸ್ಮಾರಕ ಭವನ ಉದ್ಘಾಟಿಸಿ ಅವರು ಮಾತನಾಡಿದರು.

ನಾಗರಹಾವು ಸಿನೆಮಾದ ರಾಮಾಚಾರಿ ಪಾತ್ರದ ಮೂಲಕ ಎಲ್ಲರ ಮನೆ ಮಾತಾದ ಡಾ ವಿಷ್ಣುವರ್ಧನ್ ಯಾವುದೇ ಪಾತ್ರಕ್ಕೂ ಸೈ ಎನ್ನವಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಡಾ ವಿಷ್ಣುವರ್ಧನ್ ಅವರಿಗೆ ಜೀವನದಲ್ಲಿ ಜೊತೆಯಾಗಿ,ಶಕ್ತಿ ಯಾಗಿ ನಿಂತಿದ್ದ ಪದ್ಮಶ್ರೀ ಭಾರತಿ ಅವರು ವಿಷ್ಣುವರ್ಧನ್ ಅವರು ಜನಿಸಿದ ಮೈಸೂರಿನಲ್ಲೇ ಸ್ಮಾರಕ ನಿರ್ಮಾಣ ಮಾಡಬೇಂದು  ಹಂಬಲಿಸಿ ,ಪರಿಶ್ರಮ ವಹಿಸಿ ಸ್ಮಾರಕ ನಿರ್ಮಾಣ ಮಾಡಿಸಿದ್ದಾರೆ .

ಈ ಭವ್ಯ ಸ್ಮಾರಕದಲ್ಲಿ ಎಲ್ಲಾ ಸೌಲಭ್ಯ ಇದೆ ಸಾರ್ವಜನಿಕರು ಹಾಗೂ  ಚಿತ್ರ ರಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು.

ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರುವ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವ್ರ ಚಿತ್ರ ಬಂದಿತ್ತು. ಮೊದಲ ಸಲ ನೋಡಿದವರು ಖಂಡಿತವಾಗಿ ವಿಷ್ಣುವರ್ಧನ್ ಅಭಿಮಾನಿ ಆಗುತ್ತಿದ್ದರು. ಇಂದಿಗೂ ಕೂಡ ವಿಷ್ಣುವರ್ಧನ್ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ವಿಷ್ಣುವರ್ಧನ್ ಭಾವ ಜೀವಿ, ಮಾನವೀಯತೆಯಿಂದ ಮೆರೆದವರು. ಅವರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಕಾಣುತ್ತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಸ್ಮಾರಕ ನಿರ್ಮಾಣಕ್ಕೆ ಯಡಿಯೂರಪ್ಪ ನವರು 11 ಕೋಟಿ ಬಿಡುಗಡೆ ಮಾಡಿಸಿದ್ದರು. ಇದಕ್ಕಾಗಿ ನಾನು ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಡಾ ವಿಷ್ಣುವರ್ಧನ್  ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಅವರ ಭಾವನೆಗಳಿಗೆ ಸಕಾರಾತ್ಮಕವಾಗಿ  ಸ್ಪಂದಿಸುವ ಕೆಲಸ ಮಾಡಲಿದೆ ಎಂದು ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್, ಅನಿರುದ್ ಜತಕರ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ,ಶಾಸಕರಾದ ರಾಮದಾಸ್, ನಾಗೇಂದ್ರ , ಜಿ.ಟಿ ದೇವೇಗೌಡ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ವಿವಿಧ ಜನ ಪ್ರತಿನಿಧಿಗಳು ಹಾಜರಿದ್ದರು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket
Top Story

ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket

by ನಾ ದಿವಾಕರ
March 21, 2023
ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ
ಸಿನಿಮಾ

ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

by ಪ್ರತಿಧ್ವನಿ
March 23, 2023
ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​ : ಹೀಗಿದೆ ಜಾತಿವಾರು ಲೆಕ್ಕಾಚಾರ
ಕರ್ನಾಟಕ

ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​ : ಹೀಗಿದೆ ಜಾತಿವಾರು ಲೆಕ್ಕಾಚಾರ

by ಮಂಜುನಾಥ ಬಿ
March 25, 2023
ಯುಗಾದಿ ಶುಭ ಮುಹೂರ್ತಕ್ಕೆ ಕಾಯುತ್ತಿದ್ದಾರೆ ಪಕ್ಷಾಂತರಿಗಳು..! ಇವರು ಜಂಪಿಂಗ್​ ಸ್ಟಾರ್ಸ್​.. They are Jumping Stars
Top Story

ಯುಗಾದಿ ಶುಭ ಮುಹೂರ್ತಕ್ಕೆ ಕಾಯುತ್ತಿದ್ದಾರೆ ಪಕ್ಷಾಂತರಿಗಳು..! ಇವರು ಜಂಪಿಂಗ್​ ಸ್ಟಾರ್ಸ್​.. They are Jumping Stars

by ಕೃಷ್ಣ ಮಣಿ
March 20, 2023
ಕಾಂಗ್ರೆಸ್​ ಸೇರಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಮುಳ್ಳಾಗುತ್ತಾ ಆಡಿಯೋ..!? : Araseikere MLA Shivlinge Gowda
Top Story

ಕಾಂಗ್ರೆಸ್​ ಸೇರಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಮುಳ್ಳಾಗುತ್ತಾ ಆಡಿಯೋ..!? : Araseikere MLA Shivlinge Gowda

by ಕೃಷ್ಣ ಮಣಿ
March 21, 2023
Next Post
ಬಾಪು ಇಲ್ಲದ ಸ್ವತಂತ್ರ ಭಾರತದ 75 ವಸಂತಗಳು

ಬಾಪು ಇಲ್ಲದ ಸ್ವತಂತ್ರ ಭಾರತದ 75 ವಸಂತಗಳು

ಸರ್ಕಾರಕ್ಕೆ ಒಕ್ಕಲಿಗ, ಲಿಂಗಾಯತ, SC,ST ಬೇಡವೇ..? ಬ್ರಾಹ್ಮಣರು ಮಾತ್ರ ಸಾಕಾ..?

ಸರ್ಕಾರಕ್ಕೆ ಒಕ್ಕಲಿಗ, ಲಿಂಗಾಯತ, SC,ST ಬೇಡವೇ..? ಬ್ರಾಹ್ಮಣರು ಮಾತ್ರ ಸಾಕಾ..?

ಚುನಾವಣಾ ವರ್ಷದಲ್ಲಿ ಜಿಲ್ಲೆಗೊಂದು ಉತ್ಸವ..! ಜನರ ಹಣ ಪೋಲು..!!

ಚುನಾವಣಾ ವರ್ಷದಲ್ಲಿ ಜಿಲ್ಲೆಗೊಂದು ಉತ್ಸವ..! ಜನರ ಹಣ ಪೋಲು..!!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist