• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ‘ಸ್ವಪ್ನ ಮಂಟಪ’

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in ಕರ್ನಾಟಕ, ವಿಶೇಷ, ಸಿನಿಮಾ
0
ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ‘ಸ್ವಪ್ನ ಮಂಟಪ’
Share on WhatsAppShare on FacebookShare on Telegram

ಎ.ಎಂ.ಬಾಬು ಅವರು ಮಲೈ ಮಹದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣ ಮಾಡಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಸ್ವಪ್ನಮಂಟಪ’ ಕನ್ನಡ ಚಿತ್ರವು ಈಗ ಎರಡು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ದೆಹಲಿ ಅಂತರರಾಷ್ಟ್ರೀಯ ಚಿತ್ರೋತ್ಸವ ಮತ್ತು ಚಿಕಾಗೊ ಚಿತ್ರೋತ್ಸವಗಳ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿದ್ದು, ಚಿಕಾಗೊ ಚಿತ್ರೋತ್ಸವದ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಮಿಫೈನಲ್ ಹಂತವನ್ನು ತಲುಪಿದೆ.

ADVERTISEMENT


‘ಸ್ವಪ್ನಮಂಟಪ’ ಚಿತ್ರವು ಅದೇ ಹೆಸರಿನ ಬರಗೂರರ ಕಾದಂಬರಿಯನ್ನು ಆಧರಿಸಿದ ಸಿನಿಮಾವಾಗಿದೆ. ಬರಗೂರರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.
ನಾಡಿನ ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಅವುಗಳ ಸಂರಕ್ಷಣೆಯ ಅಗತ್ಯವನ್ನು ಮನಗಾಣಿಸುವ ಕಥಾವಸ್ತುವನ್ನು ‘ಸ್ವಪ್ನಮಂಟಪ’ ಚಿತ್ರವು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ‘ಸ್ವಪ್ನಮಂಟಪ’ವನ್ನು ನಿರ್ಮಾಣ ಮಾಡಿರುತ್ತಾನೆ. ಈ ಚಾರಿತ್ರಿಕ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನಕ್ಕೆ ಚಿತ್ರದ ನಾಯಕ-ನಾಯಕಿ ತಡೆಯೊಡ್ಡುತ್ತಾರೆ. ಜನರಲ್ಲಿ ಜಾಗೃತಿ ಮೂಡಿಸುತ್ತಾರೆ.

Advocate Jagadish: ಅಣ್ಣಮ್ಮ ಕೂರಿಸಬೇಡಿ ಅನ್ನೋಕೆ ಅವನ್ಯಾರು? |#pratidhvani #AdvocateJagadish


ಕಥಾನಾಯಕರಾಗಿ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ರಂಜನಿ ರಾಘವನ್ ಇಬ್ಬರೂ ದ್ವಿಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ತಾರಾಗಣದಲ್ಲಿ ಸುಂದರರಾಜ್, ರಜನಿ, ಶೋಭಾ ರಾಘವೇಂದ್ರ, ರಾಜಪ್ಪ ದಳವಾಯಿ, ಸುಂದರರಾ ಅರಸು, ಮಹಾಲಕ್ಷ್ಮೀ, ಅಂಬರೀಶ್ ಸಾರಂಗಿ, ವೆಂಕಟರಾಜು, ಶಿವಲಿಂಗ ಪ್ರಸಾದ್ ಮುಂತಾದವರು ಇದ್ದಾರೆ.
ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ ಇರುವ ಈ ಚಿತ್ರದ ಸಹನಿರ್ದೇಶಕರು ನಟ್ರಾಜ್ ಶಿವು ಮತ್ತು ಪ್ರವೀಣ್

(ಬರಗೂರು ರಾಮಚಂದ್ರಪ್ಪ)
ಚಿತ್ರತಂಡದ ಪರವಾಗಿ
ಅಡಕ
ಚಿತ್ರೋತ್ಸವಕ್ಕೆ ಆಯ್ಕೆಯಾದ ದಾಖಲೆಗಳು

Tags: alive expo green pavilionamerican pavilionCannes Film Festivalcannes film festival (film festival)epcot international festival of the artsepcot international festival of the arts 2025Film Festivalhordern pavilionindia festivalsinternationalinternational villagekorean pavilionnew york state pavilionpavilionterra – the sustainability pavilionterra pavilionthe sustainability pavilionwonderful world of dreams pavilion
Previous Post

ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಸಭೆ

Next Post

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು…

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
Next Post
ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು…

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು…

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada