• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

9 ದಿನಗಳ ಸೆರೆವಾಸದ ಬಳಿಕ ಡ್ರೋನ್ ಪ್ರತಾಪ್ ರಿಲೀಸ್ ! 

Chetan by Chetan
December 24, 2024
in Top Story, ಇದೀಗ, ಕರ್ನಾಟಕ
0
9 ದಿನಗಳ ಸೆರೆವಾಸದ ಬಳಿಕ ಡ್ರೋನ್ ಪ್ರತಾಪ್ ರಿಲೀಸ್ ! 
Share on WhatsAppShare on FacebookShare on Telegram

ತುಮಕೂರಿನಲ್ಲಿ (Tumkur) ಸೋಡಿಯಂ ಮೆಟಲ್ (Sodium metal) ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡ್ರೋನ್ ಪ್ರತಾಪ್ (Drine Prathap) ಜೈಲಿನಿಂದ ರಿಲೀಸ್ ಆಗಿದ್ದಾರೆ. 

ADVERTISEMENT

ಕಳೆದ 9 ದಿನಗಳ ಸೆರೆವಾಸದಿಂದ ಡ್ರೋನ್ ಪ್ರತಾಪ್ ನ್ಯಾಯಾಂಗ ಬಂಧನದಲ್ಲಿದ್ದರು. ಇಂದು ಬಂಧನದ ಅವಧಿ ಮುಕ್ತಾಯವಾಗಿದೆ.

ತುಮಕೂರಿನ ಮಧುಗಿರಿ ಉಪಕಾರಾಗೃಹದಿಂದ ಡ್ರೋನ್ ಪ್ರತಾಪ್ ಹೊರ ಬಂದಿದ್ದಾರೆ. ಕೃಷಿ ಹೊಂಡದ ನೀರಿನಲ್ಲಿ ಸೋಡಿಯಂ ಸ್ಪೋಟಿಸಿ ಡ್ರೋನ್ ಪ್ರತಾಪ್ ಜೈಲು ಸೇರಿದ್ದರು. ಮಧುಗಿರಿಯ ಜನಕಲೋಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ಸೋಡಿಯಂ ಸ್ಪೋಟಿಸಿದ್ದ ಪ್ರತಾಪ್ ರನ್ನು ಪೊಲೀಸರು ಬಂಧಿಸಿದ್ದರು.

ಮೊದಲು 3 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಡ್ರೋನ್ ಪ್ರತಾಪ್,ಬಳಿಕ 9 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.ಇಂದು ಜೈಲಿನಿಂದ ಹೊರಬಂದು ಬೆಂಗಳೂರಿನತ್ತ ಡ್ರೋನ್ ಪ್ರತಾಪ್ ಪ್ರಯಾಣ ಬೆಳೆಸಿದ್ದಾರೆ.

Tags: ಡ್ರೈನ್ ಪ್ರತಾಪ್ಡ್ರೋನ್ ಪ್ರತಾಪ್ ರಿಲೀಸ್ಬಾಂಬ್ ಬ್ಲಾಸ್ಟ್ಸೋಡಿಯಂ ಮೆಟಲ್
Previous Post

ಅಶ್ಲೀಲ ಆಣೆ ಪ್ರಮಾಣ.. CID ತನಿಖೆಗೆ ವ್ಯಂಗ್ಯ.. ಬೆದರಿಕೆ ಬಗ್ಗೆ ದೂರು

Next Post

ಶಿವಣ್ಣನಿಗೆ ಆಪರೇಷನ್‌ ಆರಂಭ.. ಕರೆ ಮಾಡಿ ಧೈರ್ಯ ಹೇಳಿದ ಸಿಎಂ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಶಿವಣ್ಣನಿಗೆ ಆಪರೇಷನ್‌ ಆರಂಭ.. ಕರೆ ಮಾಡಿ ಧೈರ್ಯ ಹೇಳಿದ ಸಿಎಂ

ಶಿವಣ್ಣನಿಗೆ ಆಪರೇಷನ್‌ ಆರಂಭ.. ಕರೆ ಮಾಡಿ ಧೈರ್ಯ ಹೇಳಿದ ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada