• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

Any Mind by Any Mind
May 25, 2023
in ದೇಶ
0
ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!
Share on WhatsAppShare on FacebookShare on Telegram

ಇತ್ತೀಚೆಗೆ ದೇಶದಲ್ಲಿ ಬಿಸಿಲಿನ ಧಗೆ ಹೆಚ್ಚಾಗುತ್ತಿದೆ, ಕಳೆದ ಒಂದು ದಶಕಗಳ ಅವಧಿಯಲ್ಲಿ ಇಷ್ಟೊಂದು ವಿಪರೀತವಾದ ತಾಪಮಾನವನ್ನ ಕಂಡಿಲ್ಲ ಅಂತ ಜನ ಸಾಮಾನ್ಯರು ಮಾತನಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಹವಮಾನ ಇಲಾಖೆಯ ವರದಿಗಳು ಕೂಡ ಇವೆ.

ADVERTISEMENT

ಇದು ತಾಪಮಾನ ಏರಿಕೆಯ ಕತೆಯಾದ್ರೆ, ವಿಪರೀತ ಧಗೆಯಿಂದಾಗಿ ಅಂತರ್ಜಲದ ಮಟ್ಟವೂ ಕೂಡ ದೇಶದಲ್ಲಿ ಕಡಿಮೆಯಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿಗಳು ಕೂಡ ಬರುತ್ತಿವೆ. ಇದಕ್ಕೆ ಪೂರಕ ಎಂಬಂತೆ ದೇಶದ ಹಲವೆಡೆ ನೀರಿಗೆ ಹಾಹಾಕಾರ ಎದ್ದದೆ‌ಅದರಲ್ಲೂ ಮಹಾರಾಷ್ಟ್ರದ ಕೆಲವೊಂದು ಹಳ್ಳಿಗಳಲ್ಲಿ ನೀರಿಗಾಗಿ ಎದ್ದಿರುವ ಹಾಹಾಕಾರ ಅಷ್ಟಿಷ್ಟಲ್ಲ.

ಆದ್ರೆ ಈ ಬಾರಿ ಇದೇ ಮಹಾರಾಷ್ಟ್ರದಲ್ಲಿ ನೀರಿ‌ಗಾಗಿ ವಿಪರೀತ ಸಮಸ್ಯೆಗಳು ತಲೆದೂರಿವೆ ಅದರಲ್ಲೂ ಕೆಲವೊಂದು ಹಳ್ಳಿಗಳಲ್ಲಿ ನೀರಿಗಾಗಿ ಎದ್ದಿರುವ ಹಾಹಾಕಾರದಿಂದ ಮುಂದೆ ನಮ್ಮ ಜೀವನ ಹೇಗಪ್ಪ‌ ಅಂತ ಪರದಾಡುವ ಹಾಗಾಗಿದೆ. ಮಹಾರಾಷ್ಟ್ರದ ಇನ್ನೂ ಕೆಲವೊಂದು ಹಳ್ಳಿಗಳಲ್ಲಿ ಮಹಿಳೆಯರು ಬೃಹತ್ ಬಾವಿಗಳ ಒಳಗೆ ಇಳಿದು ನೀರನ್ನ ಶೇಖರಿಸುತ್ತಿರುವ ದೃಶ್ಯಗಳು ಕಂಡು ಬಂದಿದ್ದವು.

ಇನ್ನು ಇದು ಮಹಾರಾಷ್ಟ್ರದ ಸಮಸ್ಯೆ ಆದ್ರೆ ಕರ್ನಾಟಕದಲ್ಲೂ ಬಿಸಿಲಿನ ಝಳದಿಂದ ಜನರು ಪರದಾಡುವ ಹಾಗಾಗಿದೆ. ಸದ್ಯದ ಮಟ್ಟಿಗೆ ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆಯ ದರ್ಶನವಾಗುತ್ತಿದೆ. ಹಾಗಂತ ಬಿಸಿಲಿನ ಝಳ‌ ಕಡಿಮೆಯಾಗಿಲ್ಲ. ಕಳೆದ ಒಂದು ದಶಕಕ್ಕಿಂತ ಹೆಚ್ಚಿನ ತಪಾಮಾನ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಇನ್ನು ಕರ್ನಾಟಕದ‌ ಕಾಶ್ಮೀರ ಅಂತ ಕರೆಯಿಸಿಕೊಳ್ಳುವ ಕೊಡಗಿನಲ್ಲೂ ತಪಮಾನದ ಏರಿಕೆ ಕಂಡಿದೆ. ಅಷ್ಟು ಮಾತ್ರವಲ್ಲದೆ ಕಳೆದ ಒಂದು ತಿಂಗಳ ಹಿಂದೆ ಕೊಡಗಿನಲ್ಲಿ ಕೂಡ ಅಂತರ್ಜಲದ ಮಟ್ಟ ಕುಸಿಯುತ್ತಿದೆ ಅನ್ನೋ ವರದಿಗಳು ಬಂದಿದ್ದವು. ಇನ್ನು ಕೊಡಗಿ‌ನ ಗೋಣಿಕೊಪ್ಪ ಹಾಗೂ ಮೈಸೂರಿನ ತಾಪಮಾನ ಕಳೆದ ಎರಡು – ಮೂರು ವರ್ಷಗಳಿಂದ ಒಂದೇ ರೀತಿಯಾಗಿದೆ. ಸದ್ಯದ ಮಟ್ಟಿಗೆ ಕೊಡಗಿನಲ್ಲಿ ಮಳೆರಾಯನ ದರ್ಶನದಿಂದ ಈ ಸಮಸ್ಯೆ ಬಗೆ ಹರಿದಿದೆ.

ಒಟ್ಟಾರೆಯಾಗಿ ಮಹಾರಾಷ್ಟ್ರದಲ್ಲಿ ಮಾತ್ರ ಈಗ ನೀರಿಗೆ ಅಕ್ಷರಶಃ ಬರ ಉಂಟಾಗಿದ್ದು ನೀರಿಗಾಗಿ‌ ಅಲ್ಲಿನ ಜನ ಬೃಹತ್ ಬಾವಿಯ ಒಳಗೆ ಇಳಿಯುತ್ತಿರೋದು ನಿಜಕ್ಕೂ ಬೇಸರದ ಸಂಗತಿ.

Tags: DroughtMaharashtraRainWellಬರಗಾಲಬಾವಿಮಹಾರಾಷ್ಟ್ರಮಳೆ
Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

Next Post

ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada