• Home
  • About Us
  • ಕರ್ನಾಟಕ
Wednesday, June 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಒಟ್ಟು 43 ಬರಪೀಡಿತ- ಸಾಧಾರಣ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ

Any Mind by Any Mind
October 9, 2023
in ಕರ್ನಾಟಕ
0
ಒಟ್ಟು 43 ಬರಪೀಡಿತ- ಸಾಧಾರಣ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಮಳೆ ಇಲ್ಲದೆ ಬರದ ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರ ಮೊದಲನೇ ಹಂತದ ಬರಪೀಡಿತ ತಾಲೂಕಿನ ಪಟ್ಟಿ ಬಿಡುಗಡೆ ಮಾಡಿತ್ತು. ಈಗ ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದೆ. ರಾಜ್ಯ ಸರಕಾರ 21 ಬರಪೀಡಿತ 22 ಸಾಧಾರಣ ಬರಪೀಡಿತ ತಾಲೂಕುಗಳ ಪಟ್ಟಿ ಪ್ರಕಟ ಮಾಡಿದೆ.

ರಾಜ್ಯ ಸರ್ಕಾರವು ಘೋಷಿಸಿರುವ ಬರಪೀಡಿತ ತಾಲೂಕುಗಳೆಂದರೆ ಚಾಮರಾಜನಗರ, ಯಳಂದೂರು, ಕೆ ಆರ್ ನಗರ, ಬೆಳಗಾವಿ,ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಕಲಘಟಗಿ, ಅಳ್ನಾವರ್, ಆಲೂರು, ಅರಸೀಕೆರೆ,ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ ಹಾಗೂ ದಾಂಡೇಲಿ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ.

ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ,ಮಾಲೂರು,ತುಮಕೂರು, ಗುಂಡ್ಲುಪೇಟೆ,ಹನೂರು, ಕೊಳ್ಳೇಗಾಲ, ದೇವದುರ್ಗ, ಮಸ್ಕಿ, ಬೇಲೂರು,ಹೊಳೆನರಸೀಪುರ, ಸಕಲೇಶಪುರ, ಶೃಂಗೇರಿ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಮಂಗಳೂರು, ಮೂಡುಬಿದರೆ, ಬ್ರಹ್ಮಾವರ, ಕಾರವಾರ ಸಾಧಾರಣ ಬರಪೀಡಿತ ಎಂದು ಘೋಷಿಸಲಾಗಿದೆ ಕಂದಾಯ ಇಲಾಖೆ 20 ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಮೊದಲು 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕೇಂದ್ರದಿಂದ ಬರ ಅಧ್ಯಯನ ತಂಡ ಒಂದು ಆಗಮಿಸಿ ಬೆಳೆ ಸಮೀಕ್ಷೆ ನಡೆಸುತ್ತಿದೆ. ಸಂಪೂರ್ಣ ವರದಿ ಪಡೆದುಕೊಂಡಿರುವ ತಂಡದಿಂದ ರಾಜ್ಯಕ್ಕೆ ಪರಿಹಾರ ಹಣ ದೊರಕುವುದಾಗಿ ಆಶಯ ವ್ಯಕ್ತಪಡಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಹಲವು ವಿಷಯಗಳ ಕುರಿತು ತೆಗೆದುಕೊಂಡ ನಿರ್ಣಯಗಳು ಇಲ್ಲಿವೆ ನೋಡಿ..!

Next Post

ಚುನಾವಣಾ ಪ್ರಚಾರ : ಇಂದು ತೆಲಂಗಾಣಕ್ಕೆ ಅಮಿತ್‌ ಶಾ ಭೇಟಿ

Related Posts

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 
Top Story

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

by Chetan
June 25, 2025
0

ದೆಹಲಿ (Delhi) ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಇಂದು ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದು, ರಾಜ್ಯ ಕಾಂಗ್ರೆಸ್ ಪಾಳಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ. ಹೀಗಾಗಿ...

Read moreDetails

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

June 25, 2025

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..!

June 25, 2025
ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

June 24, 2025

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

June 25, 2025
Next Post
ಕುಸ್ತಿಪಟುಗಳ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ..!

ಚುನಾವಣಾ ಪ್ರಚಾರ : ಇಂದು ತೆಲಂಗಾಣಕ್ಕೆ ಅಮಿತ್‌ ಶಾ ಭೇಟಿ

Please login to join discussion

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 
Top Story

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

by Chetan
June 25, 2025
Top Story

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

by ಪ್ರತಿಧ್ವನಿ
June 25, 2025
Top Story

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..!

by ಪ್ರತಿಧ್ವನಿ
June 25, 2025
ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…
Top Story

ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…

by ಪ್ರತಿಧ್ವನಿ
June 25, 2025
Top Story

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

by ಪ್ರತಿಧ್ವನಿ
June 25, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

June 25, 2025

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

June 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada