• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಣಗುತ್ತಿರುವ ತೊಗರಿ ಬೆಳೆ :ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ರೈತರಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
November 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ ಜಿಲ್ಲೆಯಲ್ಲಿ ನವಂಬರ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಕಾರಣ ತೇವಾಂಶದ ಕೊರತೆಯಾಗಿರುವದರಿಂದ ಹಾಗೂ ಒಣಬೇರು ಕೊಳೆ ರೋಗ ಹಾಗೂ ಮಚ್ಚೆರೋಗ ಕಂಡು ಬಂದಿರುವದರಿಂದ ತೊಗರಿ ಬೆಳೆ ಒಣಗಲಾರಂಭಿಸಿದ್ದುರೈತರು ಮುಂಜಾಗರೂಕತ ಕ್ರಮಗಳನ್ನು ಅನುಸರಿಸಬೇಕೆಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ರೈತರಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ಕಲಬುರಗಿ ಜಿಲ್ಲೆಯ ವಾಡಿಕೆ ಮಳೆ 17.4 ಮಿ.ಮಿ ಆಗಿದ್ದು 5.6 ಮಿ.ಮಿ ಕಡಿಮೆ ಮಳೆಯಾಗಿರುತ್ತದೆ. ಇದರಿಂದ ಕಡಿಮೆ ಆಳ ಮತ್ತು ಮಧ್ಯಮ ಆಳದ ಭೂಮಿಯಲ್ಲಿ ತೇವಾಂಶದ ಕೊರತೆ ಕಂಡು ಬಂದಿರುತ್ತದೆ. ಬಿತ್ತನೆಯಾದ ತೊಗರಿ ಬೆಳೆಯಲ್ಲಿ ತೇವಾಂಶದ ಬಾಧೆಗೆ ಮ್ಯಾಕ್ರೋಫೋಮಿನಾ ಫೆಜಿಯೊಲ್ಕೆ ಶೀಲಿಂದ್ರದಿಂದ ಬರುವ ಒಣ ಬೇರು ಕೊಳೆ ರೋಗ ಹೆಚ್ಚಾಗಿ ಕಾಣಿಸಿಕೊಂಡಿರುತ್ತದೆ. ಅದರೊಂದಿಗೆ ಫೈಟೊಪ್ಲೋರಾ ಮಚ್ಚೆ ರೋಗವು ಅಲ್ಲಲ್ಲಿ ಉಲ್ಬಣಿಸಿರುವುದು ಕಂಡು ಬಂದಿರುವುದರಿಂದ ತೊಗರಿ ಒಣಗಲಾರಂಬಿಸಿರುತ್ತದೆ ಎಂಬ ವಿವರಗಳನ್ನು ಸಚಿವರು ನೀಡಿದ್ದಾರೆ.

ಈ ಸಂಬಂಧದಲ್ಲಿ ಕೃಷಿ ಇಲಾಖೆ ನೀಡಿರುವ ಮುಂಜಾಗ್ರತಾ ಕ್ರಮಗಳು ಈ ಮುಂದಿನಂತಿದೆ: ಬೆಳೆಯಲ್ಲಿ ಹಸಿ ಆರದಂತೆ ಸತತ ಅಂತರ ಬೇಸಾಯ ಮಾಡಬೇಕಲ್ಲದೆ, ಭೂಮಿ ಎರೆಬಿಡಿ (ಬಿರುಕು) ಬಿಡದಂತೆ ನೋಡಿಕೊಳ್ಳಬೇಕು. ಕೃಷಿ ಇಲಾಖೆಯಲ್ಲಿ ಶೇ 90 ರ ಸಹಾಯಧನದಲ್ಲಿ ಲಭ್ಯವಿರುವ ತುಂತುರು ನೀರಾವರಿ ಘಟಕ ಹಾಗೂ ಶೇ 50 ರ ಸಹಾಯಧನದಲ್ಲಿ ಲಭ್ಯವಿರುವ PVC ಪೈಪು ಹಾಗೂ HDPE Roll ಪೈಪು ಗಳನ್ನು ಬಳಸಿ ಸಮೀಪದ ಬಾವಿ ಅಧವಾ ಬೋರವೆಲ್ ನಿಂದ ಸಾಲು ಬಿಟ್ಟು ಸಾಲು ನೀರು ಹಾಯಿಸುವುದು.

ಶಿಲೀಂದ್ರದಿಂದ ಬರುವ ರೋಗವನ್ನು ನಿಯಂತ್ರಿಸಲು 5-10 ಗ್ರಾ ಟ್ರೈಕೊಡರ್ಮ (ಜೈವಿಕ ಶಿಲೀಂದ್ರನಾಶಕ) ಅಥವಾ ಕಾರ್ಬೇಂಡೆಜಿಮ್ ಹಾಗೂ ಮ್ಯಾಂಕೊಜೆಬ್ ಸಂಯುಕ್ತ ಶಿಲೀಂದ್ರನಾಶಕವನ್ನು ಪ್ರತಿ ಲೀಟರ ನೀರಿಗೆ 2.5 ಗ್ರಾಂ ಬೆರಸಿ ಗಿಡದ ಕಾಂಡ ಅಥವಾ ಬೇರಿಗೆ ಸಿಂಪಡಿಸಬೇಕು. ಟ್ರೈಕೊಡರ್ಮ (ಜೈವಿಕ ಶಿಲೀಂದ್ರನಾಶಕ) ಮತ್ತು ಕಾರ್ಬೇಂಡೆಜಿಮ್ ಹಾಗೂ ಮ್ಯಾಂಕೊಜೆಬ್ ಸಂಯುಕ್ತ ಶಿಲೀಂದ್ರನಾಶಕಗಳು ರೈ ತ ಸಂಪರ್ಕ ಕೇಂದ್ರಗಳಲ್ಲಿ ಶೇ 50 ರ ಸಹಾಯಧನದಲ್ಲಿ ಲಭ್ಯವಿರುತ್ತದೆ.

Tags: 5-10 g.biological fungicide)Dry shootsfungal diseasesKalaburgiMinister Priyank Khargemoisture deficiency complex disease
Previous Post

ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು – ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ! 

Next Post

ಜನವರಿಯಿಂದ ನವೆಂಬರ್‌ ವರೆಗೆ ದೇಶದಲ್ಲಿ 14,14,717 ಸೈಬರ್‌ ವಂಚನೆ ಪ್ರಕರಣಗಳು

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಜನವರಿಯಿಂದ ನವೆಂಬರ್‌ ವರೆಗೆ ದೇಶದಲ್ಲಿ  14,14,717 ಸೈಬರ್‌ ವಂಚನೆ ಪ್ರಕರಣಗಳು

ಜನವರಿಯಿಂದ ನವೆಂಬರ್‌ ವರೆಗೆ ದೇಶದಲ್ಲಿ 14,14,717 ಸೈಬರ್‌ ವಂಚನೆ ಪ್ರಕರಣಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada