• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದುಲ್ಕರ್‌ ಸಲ್ಮಾನ್‌ ಖಾಸಗಿ ಭಾಗವನ್ನು ಅನುಚಿತವಾಗಿ ಸ್ಪರ್ಶಿಸಿದ ಮಹಿಳೆ!

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in Top Story, ಸಿನಿಮಾ
0
ದುಲ್ಕರ್‌ ಸಲ್ಮಾನ್‌ ಖಾಸಗಿ ಭಾಗವನ್ನು ಅನುಚಿತವಾಗಿ ಸ್ಪರ್ಶಿಸಿದ ಮಹಿಳೆ!
Share on WhatsAppShare on FacebookShare on Telegram
ADVERTISEMENT

ಮುಂಬೈ: ಹಿಂದಿ, ತಮಿಳು, ತೆಲುಗು ಮೊದಲಾದ ಭಾಷಾ ಚಿತ್ರಗಳಲ್ಲಿ ನಟಿಸಿ ದೇಶದ ಸಿನಿಪ್ರಿಯರ ಗಮನ ಸೆಳೆದಿರುವ ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಅವರು, ತಾವು ಎದುರಿಸಿದ ಆಘಾತಕಾರಿ ಸನ್ನಿವೇಶವನ್ನು ಬಹಿರಂಗಪಡಿಸಿದ್ದಾರೆ.

ವೇದಿಕೆಯೊಂದರಲ್ಲಿ ಮಹಿಳೆಯೊಬ್ಬರು ತನ್ನ ನಿತಂಬವನ್ನು ಅಮುಕಿದ್ದರು ಎಂದು ದುಲ್ಕರ್‌ ಸಲ್ಮಾನ್‌ ಹೇಳಿರುವುದು ಇಂಟರ್‌ನೆಟ್‌ ಬಳಕೆದಾರರ ನಡುವೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

BeerBiceps ಎಂಬ ಯೂಟ್ಯೂಬ್‌ ಚಾನೆಲ್‌ ಜೊತೆ ನಡೆದ ಸಂದರ್ಶನದಲ್ಲಿ ಮಾಲಿವುಡ್‌ ಮೆಗಾಸ್ಟಾರ್‌ ಮಮ್ಮುಟ್ಟಿ ಅವರ ಪುತ್ರ ತಮಗೆದುರಾದ ಕಹಿ ಘಟನೆಯನ್ನು ವಿವರಿಸಿದ್ದಾರೆ.  

ದುಲ್ಕರ್‌ ಸಲ್ಮಾನ್‌ರಿಗೆ ಕೇರಳದ ಹೊರಗೆ ಮಹಿಳಾ ಅಭಿಮಾನಿಯರು ಜಾಸ್ತಿ ಇದ್ದು, ಓ ಕಾದಲ್‌ ಕನ್ಮಣಿ, ಸೀತಾ ರಾಮಮ್‌ ಮೊದಲಾದ ಚಿತ್ರಗಳ ಬಳಿಕ ಅವರ ಮಹಿಳಾ ಅಭಿಮಾನಿಗಳ ಸಂಖ್ಯೆ ಇನ್ನಷ್ಟು ಹೆಚ್ಚಿದೆ.

ಮಹಿಳಾ ಅಭಿಮಾನಿಗಳ ಬಗ್ಗೆ ಸಂದರ್ಶಕ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಮಹಿಳಾ ಅಭಿಮಾನಿಯೊಬ್ಬರು ತನ್ನ ಅನುಮತಿ ಇಲ್ಲದೆ, ನನ್ನ ದೇಹವನ್ನು ಅನುಚಿತವಾಗಿ ಸ್ಪರ್ಷಿಸಿರುವುದರ ಬಗ್ಗೆ ವಿವರಿಸಿದ್ದಾರೆ.

ಮಹಿಳೆಯರು ನನ್ನೊಂದಿಗೆ ಫೋಟೋ ತೆಗೆದು, ಬಳಿಕ ಕೆಲವೊಂದು ಬಾರಿ ಏಕಾಏಕಿ ನನ್ನ ಕೆನ್ನೆಗೆ ಮುತ್ತಿಡುತ್ತಾರೆ. ಅವರು ಯಾಕೆ ಹಾಗೆ ಮಾಡುತ್ತಾರೆ ಗೊತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.  

 ಇನ್ನೊಂದು ಬಾರಿ ಹಿರಿಯ ಮಹಿಳೆಯೊಬ್ಬರು ನನ್ನ ನಿತಂಬವನ್ನು ಅನುಚಿತವಾಗಿ ಸ್ಪರ್ಷಿಸಿದ್ದರು. ಅದೊಂದು ವಿಚಿತ್ರ ಹಾಗೂ ವಿಲಕ್ಷಣ ಸನ್ನಿವೇಶವಾಗಿತ್ತು. ಅದು ಯಾವ ಉದ್ದೇಶದ ಸ್ಪರ್ಷ ಎಂದು ನನಗೆ ಗೊತ್ತಿಲ್ಲ. ಆದರೆ, ಮಹಿಳೆ ಎಷ್ಟು ಗಟ್ಟಿಯಾಗಿ ಒತ್ತಿದ್ದರೆಂದರೆ, ನನಗೆ ಅದರಿಂದ ನೋವಾಗಿತ್ತು. ವೇದಿಕೆಯ ಮೇಲೆ ಬಹಳ ಮಂದಿ ಇದ್ದರು. ಕೊನೆಗೆ ನಾನು ಈ ಕಡೆಗೆ ಬರುವಂತೆ ಆ ಮಹಿಳೆಗೆ ಹೇಳಿಕೊಂಡೆ ಎಂದು ದುಲ್ಕರ್‌ ಸಲ್ಮಾನ್‌ ಹೇಳಿದ್ದಾರೆ.

ದುಲ್ಕರ್‌ ಸಲ್ಮಾನ್‌ ಅವರ ಸಂದರ್ಶನದ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದ್ದಂತೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೇ ಘಟನೆ ನಟಿಯೊಂದಿಗೆ ನಡೆದಿದ್ದರೆ ಪ್ರತಿಕ್ರಿಯೆಗಳು ಹೇಗಿರುತ್ತಿತ್ತು ಎಂದು ಹಲವರು ಪ್ರಶ್ನಿಸಿದ್ದಾರೆ. ಪುರುಷರ ದೇಹಗಳು ಒಪ್ಪಿಗೆ ಇಲ್ಲದೆ ಮುಟ್ಟುವಂತಿಲ್ಲ ಎನ್ನುವುದನ್ನು ಕೆಲವು ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು ಎಂದೂ ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

Forced Kisses & A*s Grabbing - Discussing Weird Fan Moments With Dulquer Salmaan
Tags: dulquer salmanMammottymollywood
Previous Post

ಮಿಜೋರಾಂ | ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿತ ; 17 ಮಂದಿ ಸಾವು, ಹಲವರಿಗೆ ಗಾಯ

Next Post

ನಾನಿನ್ನೂ ಜೀವಂತವಾಗಿದ್ದೇನೆ: ಸಾವಿನ ಸುದ್ದಿ ಅಲ್ಲಗಳೆದ ಕ್ರಿಕೆಟಿಗ ಹೀತ್ ಸ್ಟ್ರೀಕ್

Related Posts

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮನೆಯಲ್ಲಿ ಶುಭ ಕಾರ್ಯಗಳ ವಾತಾವರಣ ನಿರ್ಮಾಣವಾಗಲಿದೆ. ಆದರೆ ಮನಸ್ಸಿನಲ್ಲಿ ಅಶಾಂತಿ ಹೆಚ್ಚಾಗುವ ಸಾಧ್ಯತೆ ಇದೆ. ಸಣ್ಣ ವಿಚಾರಗಳನ್ನು ದೊಡ್ಡದಾಗಿ ಮಾಡಿಕೊಳ್ಳಬೇಡಿ. ಆರೋಗ್ಯದ...

Read moreDetails

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
Next Post
ಹೀತ್‌ ಸ್ಟ್ರೀಕ್‌

ನಾನಿನ್ನೂ ಜೀವಂತವಾಗಿದ್ದೇನೆ: ಸಾವಿನ ಸುದ್ದಿ ಅಲ್ಲಗಳೆದ ಕ್ರಿಕೆಟಿಗ ಹೀತ್ ಸ್ಟ್ರೀಕ್

Please login to join discussion

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada