• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇ.ಡಿ ಅಧಿಕಾರಿಗಳ ವಿರುದ್ಧವೇ ಎಫ್.ಐ.ಆರ್ ದಾಖಲು ! ಕೇಂದ್ರ ತನಿಖಾ ಸಂಸ್ಥೆ V/S ರಾಜ್ಯ ಸರ್ಕಾರ !

ಪ್ರತಿಧ್ವನಿ by ಪ್ರತಿಧ್ವನಿ
July 23, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ ಆರಂಭ, ಸರ್ಕಾರಕ್ಕೆ ಕಗ್ಗಂಟು..!!

**EDS: IMAGE VIA @CMofKarnataka POSTED ON JULY 14, 2024** Bengaluru: Karnataka Chief Minister Siddaramaiah and Deputy Chief Minister DK Shivakumar interact after an all-party meeting at Vidhana Soudha, in Bengaluru. Siddaramaiah on Sunday said the Karnataka government was ready to release 8,000 cusecs of water from the Cauvery river every day to neighbouring Tamil Nadu instead of one TMC as directed by the Cauvery Water Regulation Committee till this month-end. (PTI Photo) (PTI07_14_2024_000275B)

Share on WhatsAppShare on FacebookShare on Telegram

ಕೇಂದ್ರ ತನಿಖಾ ಸಂಸ್ಥೆ (ED) ಜೊತೆ ನೇರ ಸಂಘರ್ಷಕ್ಕೆ ಇಳಿತಾ ರಾಜ್ಯ ಸರ್ಕಾರ ಎಂಬ ಅನುಮಾನ ಮೂಡಿದೆ. ವಾಲ್ಮೀಕಿ ನಿಗಮ ಹಗರಣ ಕೇಸ್ (Valmiki board scam) ನಲ್ಲಿ ಇಡಿ ಅಧಿಕಾರಿಗಳ ವಿರುದ್ದವೇ FIR ದಾಖಲಾಗಿದೆ. ಆ ಮೂಲಕ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಡಿ ಅಧಿಕಾರಿಗಳ ವಿರುದ್ದ FIR ಮಾಡಲಾಗಿದೆ.

ADVERTISEMENT

ಅದು ಸಹ ಪ್ರಕರಣದ ತನಿಖೆಯೊಂದು, ತನಿಖಾ ಹಂತದಲ್ಲಿಯೇ ಇಡಿ ಅಧಿಕಾರಿಗಳ ವಿರುದ್ದ ಕೇಸ್ ಹಾಕಲಾಗಿದ್ದು, ಇಡಿ ಅಧಿಕಾರಿಗಳಿಂದ ಒತ್ತಡ, ಕಿರುಕುಳ ಎಂದು ದೂರು ನೀಡಿರೋ ರಾಜ್ಯ ಸರ್ಕಾರಿ ನೌಕರ ಕಲ್ಲೇಶ್ ಇಡಿ ಅಧಿಕಾರಿಗಳ ವಿರುದ್ಧವೇ ದೂರು ದಾಖಲಿಸಿದ್ದಾನೆ.

ಹಣ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ (Cm siddaramaiah), ಆಗಿನ ಸಚಿವ ನಾಗೇಂದ್ರ (X minister nagendra) ಹಣಕಾಸು ಇಲಾಖೆ ಸೂಚನೆ ಇತ್ತು ಎಂದು ಒಪ್ಪಿಕೊಳ್ಳುವಂತೆ ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪದಡಿ ಇ ಡಿ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ.

ಕೇಂದ್ರ ವಿಭಾಗದ ವಿಲ್ಸನ್ ಗಾರ್ಡನ್ (Wilson garden) ಠಾಣೆಯಲ್ಲಿ FIR ದಾಖಲು ಮಾಡಲಾಗಿದ್ದು, ಇಡಿ ಕಚೇರಿ ಶಾಂತಿನಗರದಲ್ಲಿ ಇರುವುದರಿಂದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

Tags: ಇಡಿ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ಇಡಿ ಅಧಿಕಾರಿಗಳುಡಿಸಿಎಂ ಡಿಕೆ ಶಿವಕುಮಾರ್ರಾಜ್ಯ ಸರ್ಕಾರವಾಲ್ಮೀಕಿ ನಿಗಮದ ಹಗರಣಸಿಎಂ ಸಿದ್ದರಾಮಯ್ಯ
Previous Post

ಅಬಕಾರಿ ಹಗರಣ ; ಪೂರಕ ಆರೋಪ ಪಟ್ಟಿ ವಿಚಾರಣೆ ನಡೆಸಿದ ಕೋರ್ಟ್‌

Next Post

ಬೆಂಕಿ ಅವಘಢ; ಐಎನ್‌ಎಸ್‌ ಬ್ರಹ್ಮಪುತ್ರಾ ನೌಕೆಗೆ ಹಾನಿ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಬೆಂಕಿ ಅವಘಢ; ಐಎನ್‌ಎಸ್‌ ಬ್ರಹ್ಮಪುತ್ರಾ ನೌಕೆಗೆ ಹಾನಿ

ಬೆಂಕಿ ಅವಘಢ; ಐಎನ್‌ಎಸ್‌ ಬ್ರಹ್ಮಪುತ್ರಾ ನೌಕೆಗೆ ಹಾನಿ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada