• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ಪದಾರ್ಥಗಳನ್ನು ಅತಿಯಾಗಿ ಸೇವಿಸಿದ್ರೆ ,ಹೊಟ್ಟೆ ಉಬ್ಬರದ ಸಮಸ್ಯೆ ಎದುರಾಗುತ್ತದೆ.!

Rachita by Rachita
February 7, 2025
in Top Story, ಜೀವನದ ಶೈಲಿ
0
ಈ ಪದಾರ್ಥಗಳನ್ನು ಅತಿಯಾಗಿ ಸೇವಿಸಿದ್ರೆ ,ಹೊಟ್ಟೆ ಉಬ್ಬರದ ಸಮಸ್ಯೆ ಎದುರಾಗುತ್ತದೆ.!
Share on WhatsAppShare on FacebookShare on Telegram

ಹೊಟ್ಟೆ ಹಬ್ಬದ ಸಮಸ್ಯೆ ಹೆಚ್ಚು ಜನರಲ್ಲಿ ನಾವು ನೋಡಿರುತ್ತೇವೆ ದೊಡ್ಡವರು ಮಾತ್ರವಲ್ಲದೆ ಚಿಕ್ಕ ಮಕ್ಕಳಿಗೂ ಕೂಡ ಈ ಹೊಟ್ಟೆ ಉಬ್ಬರದ ಸಮಸ್ಯೆ ಕಾಡುವುದು ಸಹಜ. ಈ ಬ್ಲೋಟಿನ್ ಪ್ರಾಬ್ಲಮ್ ಇಂದ ಹೊರಬರಲು ಸಾಕಷ್ಟು ಮನೆಯ ಮದ್ದುಗಳನ್ನು ಮಾಡ್ತೀವಿ.ಅದ್ರಲ್ಲಿ ಶುಂಠಿ ಕಷಾಯ ಕುಡಿಯುವಂತದ್ದು ಅಥವಾ ಜೀರಿಗೆಯಿಂದ ಮಾಡಿದಂತಹ ಟೀ ಸೇವನೆ ಮಾಡುವಂತದ್ದು ಇವೆಲ್ಲವನ್ನ ಮಾಡಿ ಹೊಟ್ಟೆ ಒಬ್ಬರದ ಸಮಸ್ಯೆಯಿಂದ ಹೊರ ಬರುತ್ತಿವೆ. ಆದ್ರೆ ಕೆಲವೊಂದು ಪದಾರ್ಥಗಳನ್ನ ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರ ಹೆಚ್ಚಾಗುತ್ತದೆ, ಹಾಗಾದರೆ ಯಾವು ಪದಾರ್ಥವನ್ನು ಮಿತಿಯಿಂದ ಸೇವಿಸಬೇಕು, ಎಂಬುದರ ಮಾಹಿತಿ ಹೀಗಿದೆ.

ADVERTISEMENT

ಕ್ರೂಸಿಫೆರಸ್ ತರಕಾರಿಗಳು

ದಿನಕ್ಕೊಂದು ತರಕಾರಿಗಳನ್ನ ಬಳಸಿ ಅಡುಗೆ ಮಾಡುವಂತದ್ದು ಸಹಜ. ಆದ್ರೆ ಈ ಪದಾರ್ಥಗಳನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರದ ಸಮಸ್ಯೆಗೆ ಕಾರಣವಾಗುತ್ತದೆ.ಬ್ರೊಕೊಲಿ, ಹೂಕೋಸು ಮತ್ತು ಎಲೆಕೋಸುಗಳಂತಹ ತರಕಾರಿಗಳು ರಫಿನೋಸ್ ಅನ್ನು ಹೊಂದಿರುತ್ತವೆ, ಇದು ಉಬ್ಬುವಿಕೆಗೆ ಪ್ರಮುಖ ಕಾರಣವಾಗುತ್ತದೆ.

ಹಾಲಿನ ಉತ್ಪನ್ನಗಳು

ಹಾಲು ,ಪನ್ನೀರ್, ಚೀಸ್ ಮತ್ತು ಐಸ್ ಕ್ರೀಮ್ ಹೀಗೆ ಹಾಲಿನ ಉತ್ಪನ್ನಗಳನ್ನ ಅತಿಯಾಗಿ ಸೇವನೆ ಮಾಡುವುದು ಕೂಡ ಆರೋಗ್ಯಕ್ಕೆ ಒಳಿತಲ್ಲ ಕಾರಣ ಲ್ಯಾಕ್ಟೋಸ್ ಅಸಹಿಷ್ಣುತೆ ಹಾಗೂ ಹೆಚ್ಚು ಜನರಲ್ಲಿ ಇದು ಹೊಟ್ಟೆ ಉಬ್ಬುವಿಕೆಗೆ ಕಾರಣವಾಗಬಹುದು.

ಫೈಬರ್ ಹೆಚ್ಚು ಇರುವ ಆಹಾರಗಳು

ನಾರಿನ ಅಂಶ ಹೆಚ್ಚಿರುವ ಪದಾರ್ಥಗಳು ಅಂದ್ರೆ ಓಟ್ಸ್ ಮತ್ತು ಕೆಲವು ಹಣ್ಣುಗಳು ಹಾಗೂ ತರಕಾರಿಯಲ್ಲಿ ಫೈಬರ್ ಅಧಿಕವಾಗಿರುತ್ತದೆ.ಈ ಆಹಾರಗಳು ಕೆಲವು ವ್ಯಕ್ತಿಗಳಲ್ಲಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಸಕ್ಕರೆ ಅಂಶ ಹೆಚ್ಚಿರುವ ಪದಾರ್ಥಗಳು

ಸಕ್ಕರೆ ಅಂಶ ಹೆಚ್ಚಿರುವ ಪದಾರ್ಥಗಳು ಅಂದ್ರೆ ಕ್ಯಾಂಡಿ ,ಚಾಕ್ಲೆಟ್ಸ್, ಕೇಕ್, ಪೇಸ್ಟ್ರಿ ಹಾಗೂ ಕೆಲವೊಂದು ಸ್ವೀಟ್ ಐಟಂಗಳನ್ನು ಹೆಚ್ಚು ತಿನ್ನುವುದರಿಂದ ಹೊಟ್ಟೆ ಉಬ್ಬರ ಕೂಡ ಜಾಸ್ತಿಯಾಗುತ್ತದೆ.

Previous Post

ಆರೋಗ್ಯಕರ ಬೆಳಗಿನ ಪಾನೀಯ: ರಾಗಿ ಮಾಲ್ಟ್‌ನ ಮಹತ್ವ

Next Post

ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
Next Post
ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada