Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ; ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಪ್ರತಿಧ್ವನಿ

ಪ್ರತಿಧ್ವನಿ

August 21, 2022
Share on FacebookShare on Twitter

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ.

ಹೆಚ್ಚು ಓದಿದ ಸ್ಟೋರಿಗಳು

ಬೆಂಗಳೂರಿನಾದ್ಯಂತ ‘ಕಾವೇರಿ’ ಹೋರಾಟದ ಕಿಚ್ಚು: ಪ್ರತಿಭಟನಾಕಾರರ ಬಂಧನಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ

ಸುಪ್ರೀಂ ಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

ಕಾವೇರಿ ವಾಗ್ವಾದ : ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಸಿಎಂಗೆ ಹಕ್ಕೊತ್ತಾಯ ಪತ್ರ ಸಲ್ಲಿಕೆ

ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮತದಾರರ ಪಟ್ಟಿಯ ಕರಡು ಪ್ರತಿಯನ್ನು ನೀಡುವಂತೆ ಅವರು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿಯ ಚುನಾವಣೆಯಲ್ಲಿ ವಾರ್ಡ್ ಗಳ ಸಂಖ್ಯೆ 198 ರಿಂದ 243 ಕ್ಕೆ ಏರಿಕೆಯಾಗಿದೆ. ವಾರ್ಡ್ ಮರು ವಿಂಗಡನೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ಮತಗಟ್ಟೆಗಳ ಪರಿಶೀಲನೆ ಆಗಬೇಕಿದೆ. ವಾರ್ಡ್ ಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ನೇಮಕ ಮಾಡಲು ಪಟ್ಟಿ ಸಿದ್ಧಗೊಳಿಸಬೇಕಿದೆ ಎಂದು ಬಸವರಾಜು ಅವರು ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಅತ್ಯಂತ ಕಡಿಮೆ ಇರುತ್ತದೆ. ಮತದಾನದ ಪ್ರಮಾಣ ಹೆಚ್ಚಿಸಲು ವ್ಯಾಪಕ ಪ್ರಚಾರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಆದರೆ, ಈ ನಿಟ್ಟಿನಲ್ಲಿ ವೆಚ್ಚ ಮಾಡುವಲ್ಲಿ ಮಿತವ್ಯಯ ಸಾಧಿಸುವುದು ಮುಖ್ಯ ಹಾಗೂ ಸೂಕ್ತ ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಎಲ್ಲಾ ಎಂಟೂ ವಲಯಗಳ‌ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಪ್ರತಿನಿಧಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಅವರೂ ಈ ಸಭೆಯಲ್ಲಿ ಹಾಜರಿದ್ದರು.


RS 500
RS 1500

SCAN HERE

Pratidhvani Youtube

«
Prev
1
/
5515
Next
»
loading
play
Siddaramaiah | ಕಾವೇರಿ ವಿಚಾರವನ್ನ ಬರೀ ರಾಜಕೀಯಕ್ಕೆ ಬಳಕೆ ಮಾಡ್ತಿದ್ದಾರೆ…! | Press Meet |@PratidhvaniNews
play
Tamil Naduನಲ್ಲಿ Siddaramaiah ಫೋಟೋಗೆ ಹಾರ ಹಾಕಿ ಧರಣಿ | ರಾಮನಗರದಲ್ಲಿ ತಮಿಳುನಾಡು ಸಿಎಂ Stalin​ಗೆ ತಿಥಿ!
«
Prev
1
/
5515
Next
»
loading

don't miss it !

ಇದೀಗ

ಕಾಂಗ್ರೆಸ್‌ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿಷಪ್ರಾಶನ ಮಾಡಿದೆ: ಮಾಜಿ ಸಿಎಂ ಹೆಚ್‌.ಡಿ.ಕೆ

by Prathidhvani
September 20, 2023
ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿದ ಕೋರ್ಟ್
Top Story

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿದ ಕೋರ್ಟ್

by ಪ್ರತಿಧ್ವನಿ
September 20, 2023
ಗೆಲುವಿನ ಹಾದಿಯಲ್ಲಿ”13″ : ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್
Top Story

ಗೆಲುವಿನ ಹಾದಿಯಲ್ಲಿ”13″ : ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್

by Prathidhvani
September 20, 2023
ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಗೆ ಅಭಿಮಾನಿಗಳಿಂದ ಸನ್ಮಾನ
Top Story

ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಗೆ ಅಭಿಮಾನಿಗಳಿಂದ ಸನ್ಮಾನ

by ಪ್ರತಿಧ್ವನಿ
September 26, 2023
ಆಲ್ಕೋಹಾಲ್‌ ಚಾಲೆಂಜ್‌  : ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿ ವ್ಯಕ್ತಿ ಸಾವು!
ಇದೀಗ

ಆಲ್ಕೋಹಾಲ್‌ ಚಾಲೆಂಜ್‌ : ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿ ವ್ಯಕ್ತಿ ಸಾವು!

by ಪ್ರತಿಧ್ವನಿ
September 20, 2023
Next Post
ಮಾನನಷ್ಟ ಮೊಕದ್ದಮೆ: ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ, ಯೋಗೇಂದ್ರ ಯಾದವ್‌ ಖುಲಾಸೆ

ಮಾನನಷ್ಟ ಮೊಕದ್ದಮೆ: ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ, ಯೋಗೇಂದ್ರ ಯಾದವ್‌ ಖುಲಾಸೆ

ಸಂವಿಧಾನಕ್ಕೆ ಮಾತ್ರ ನ್ಯಾಯಾಂಗ ಉತ್ತರ : ರಾಜಕೀಯ ಪಕ್ಷಗಳ ವಿರುದ್ಧ ಸಿಜೆಐ ರಮಣ ವಾಗ್ದಾಳಿ

ಹಿಂದೆ ವಿವಿಗಳು ಸಾಮಾಜಿಕ ಚಳುವಳಿಗಳ ಮುಖ್ಯ ಸ್ಥಾನವಾಗಿತ್ತು, ಇಂದು ಅದರ ಸ್ಥಾನ ಕ್ಷೀಣಿಸುತ್ತಿದೆ: ಸಿಜೆಐ ರಮಣ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರೇಜಿಸ್ಟಾರ್ ಪುತ್ರ ಮನೋರಂಜನ್‌!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರೇಜಿಸ್ಟಾರ್ ಪುತ್ರ ಮನೋರಂಜನ್‌!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist