• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟಿಆರ್‌ ಪಿ ಅಕ್ರಮ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿಗೆ ಕ್ಲೀನ್‌ ಚಿಟ್‌!

Any Mind by Any Mind
September 23, 2022
in ದೇಶ
0
ಟಿಆರ್‌ ಪಿ ಅಕ್ರಮ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿಗೆ ಕ್ಲೀನ್‌ ಚಿಟ್‌!
Share on WhatsAppShare on FacebookShare on Telegram

ಟಿಆರ್‌ ಪಿ ಅಕ್ರಮ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿಗೆ ಕ್ಲೀನ್‌ ಚಿಟ್‌ ನೀಡಿರುವ ಜಾರಿ ನಿರ್ದೇಶನಾಲಯ, ಆರೋಪದ ಬಗ್ಗೆ ಸಾಕ್ಷ್ಯಗಳು ಇಲ್ಲ ಎಂದು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ ಶೀಟ್‌ ನಲ್ಲಿ ಕ್ಲೀನ್‌ ಚಿಟ್‌ ನೀಡಿದೆ.

ADVERTISEMENT

ರಿಪಬ್ಲಿಕ್‌ ಟಿವಿ ಅಥವಾ ರಿಪಬ್ಲಿಕ್‌ ಭಾರತ್‌ ಚಾನೆಲ್‌ ಗಳು ನಕಲಿ ಟಿಆರ್‌ ಪಿ ಪಡೆಯಲು ಅಡ್ಡ ಮಾರ್ಗಗಳನ್ನು ಅನುಸರಿಸಿದೆ ಎಂಬ ಬಗ್ಗೆ ಯಾವುದೇ ದಾಖಲೆ ಇಲ್ಲ ಎಂದು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ನ್ಯಾಯಾಧೀಶ ಎಂಜಿ ದೇಶಪಾಂಡೆ ನೇತೃತ್ವದ ಪೀಠ, ಚಾರ್ಜ್ ಶೀಟ್‌ ನಲ್ಲಿ ಸಲ್ಲಿಸಿರುವ ಮಾಹಿತಿಗಳ ಬಗ್ಗೆ ವಿಚಾರಣೆ ಆರಂಭಿಸಲಿದೆ.

ಮುಂಬೈ ಪೊಲೀಸರು ನಡೆಸಿದ ನಕಲಿ ಟಿಆರ್‌ ಪಿ ದಂಧೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಂಡಿದ್ದು, ಕೆಲವು ಸ್ಥಳೀಯ ಟಿವಿ ಚಾನೆಲ್‌ ಗಳು ಈ ರೀತಿ ಅಕ್ರಮ ಟಿಆರ್‌ ಪಿ ಪಡೆಯಲು ಯತ್ನಿಸಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದೆ.

ಟಿಆರ್‌ ಪಿ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಟಿವಿ ಚಾನೆಲ್‌ ಗಳು ಅಡ್ಡ ಮಾರ್ಗ ತುಳಿದಿದ್ದು, ಮುಂಬೈನಲ್ಲಿ ೧೮೦೦ ಹಾಗೂ ದೇಶಾದ್ಯಂತ ೪೫೦೦೦ ಮನೆಗಳಿಗೆ ಮಾತ್ರ ಟಿಆರ್‌ ಪಿ ಯಂತ್ರಗಳನ್ನು ಅಳವಡಿಸಲಾಗುತ್ತದೆ.

ಈ ಯಂತ್ರಗಳನ್ನು ಎಲ್ಲಿ ಅಳವಡಿಸಲಾಗುತ್ತದೆ ಎಂಬ ಮಾಹಿತಿಯನ್ನು ಪಡೆದು ಅಲ್ಲಿನ ನಿವಾಸಿಗಳಿಗೆ ಮಾಸಿಕ 450ರಿಂದ 500ರೂ. ನೀಡಿ ತಮ್ಮ ಚಾನೆಲ್‌ ಮಾತ್ರ ವೀಕ್ಷಿಸುವಂತೆ ಆಮೀಷ ಒಡ್ಡಲಾಗುತ್ತಿತ್ತು.

ಮುಂಬೈ ಪೊಲೀಸರು ಈ ಅಕ್ರಮವನ್ನು ಬಯಲಿಗೆ ಎಳೆದು ಚಾರ್ಜ್‌ ಶೀಟ್‌ ಸಲ್ಲಿಸಿದ್ದರು. ಆದರೆ ನಂತರ ಈ ಪ್ರಕರಣ ಇಡಿಗೆ ಬಂದಿತು.

Previous Post

ದುಲೀಪ್‌ ಟ್ರೋಫಿ ಫೈನಲ್:‌ ಪಶ್ಚಿಮಕ್ಕೆ ಜೈಸ್ವಾಲ್‌ ದ್ವಿಶತಕದ ಆಸರೆ

Next Post

ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

Related Posts

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ
Top Story

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

by ಪ್ರತಿಧ್ವನಿ
April 6, 2026
0

ಇಂಧನ ಕೊರತೆ ಮತ್ತು ಎಲ್‌ಪಿಜಿ ಸರಬರಾಜಿನ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಕೆ.ಹೆಚ್. ಮುನಿಯಪ್ಪ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ...

Read moreDetails
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

March 30, 2026
ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

March 28, 2026
Next Post
ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada