Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್‌ಮೆಂಟ್‌ ಆಗಿ ಕೆಲಸ ಮಾಡುತ್ತಿದೆ : ಬಿಕೆ ಹರಿಪ್ರಸಾದ್

ಪ್ರತಿಧ್ವನಿ

ಪ್ರತಿಧ್ವನಿ

July 22, 2022
Share on FacebookShare on Twitter

ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್‌ಮೆಂಟ್‌ ಆಗಿ ಕೆಲಸ ಮಾಡುತ್ತಿದೆ” ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಟೀಕಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ಶಿರಸಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಎದುರಿಸಲು ಸಾಧ್ಯವಾಗದೇ ಭಯ ಶುರುವಾಗಿದೆ. ಆದ್ದರಿಂದ ಜಾರಿ ನಿರ್ದೇಶನಾಲಯ ಮೂಲಕ ಬೆದರಿಸಲು ಹೊರಟಿದ್ದಾರೆ. ಸುಪ್ರೀಂಕೋರ್ಟ್ ಕ್ಲೀನ್‌ಚಿಟ್ ಕೊಟ್ಟಿರುವ ಪ್ರಕರಣವನ್ನು ಮತ್ತೆ ತನಿಖೆ ನಡೆಸುತ್ತಿರುವುದು ಬಿಜೆಪಿ ಸರ್ಕಾರದ ನೀಚತನಕ್ಕೆ ಸಾಕ್ಷಿ.

ಬಿಜೆಪಿ ಸಂಸದ ಸುಬ್ರಹ್ಮಣ್ಯ ಸ್ವಾಮಿ ಕೊಟ್ಟ ದೂರಿನ ಮೇಲೆ ತನಿಖೆ ನಡೆಸುವುದಾದರೆ, ಈಗ ಇದೇ ಸಂಸದ ಅಮಿತ್ ಶಾ ಮಗ ಜಯ ಶಾ ಮೇಲೂ ಗಂಭೀರ ಆರೋಪ ಮಾಡಿದ್ದಾರೆ ತನಿಖೆ ಯಾಕಿಲ್ಲ 50 ಲಕ್ಷ ಇದ್ದ ಜಯ್ ಶಾ ಆದಾಯ ಇಂದು ನೂರಾರು ಕೋಟಿಯಾಗಿದೆ. ಅದರ ಮೂಲದ ಬಗ್ಗೆ ಯಾಕೆ ಇಡಿ ಇಲಾಖೆ ತನಿಖೆ ನಡೆಸುತ್ತಿಲ್ಲ?. ಅಧಿಕಾರಿಗಳಿಗೆ ಧೈರ್ಯ ಇದ್ದರೆ ಅಮಿತ್ ಶಾ ಮಗನ ಮೇಲೂ ತನಿಖೆ ನಡೆಸಲಿ ಎಂದು ಬಿ. ಕೆ. ಹರಿಪ್ರಸಾದ್ ಸವಾಲು ಎಸೆದರು.

ಐಪಿಎಲ್ ನಲ್ಲಿ ಸಾವಿರಾರು ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿಗೆ ಉತ್ತರವಿಲ್ಲ, ಅವರಿಗಿಂತ ದೊಡ್ಡ ಕ್ರಿಕೆಟರ್ ಜಗತ್ತಿನಲ್ಲೇ ಯಾರೂ ಇಲ್ಲ‌ ಹೀಗಾಗಿ ಆತನನ್ನು ಬಿಸಿಸಿಐ ಸೆಕ್ರೆಟರಿ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

RS 500
RS 1500

SCAN HERE

don't miss it !

ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ :  ಪ್ರಮೋದ್ ಮುತಾಲಿಕ್
ಕರ್ನಾಟಕ

ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ : ಪ್ರಮೋದ್ ಮುತಾಲಿಕ್

by ಪ್ರತಿಧ್ವನಿ
August 4, 2022
ಅಕ್ರಮ ಹಣ ವರ್ಗಾವಣೆ; ಸಂಜಯ್ ರಾವುತ್ ಪತ್ನಿಗೆ ಇಡಿ ಸಮನ್ಸ್
ಇದೀಗ

ಅಕ್ರಮ ಹಣ ವರ್ಗಾವಣೆ; ಸಂಜಯ್ ರಾವುತ್ ಪತ್ನಿಗೆ ಇಡಿ ಸಮನ್ಸ್

by ಪ್ರತಿಧ್ವನಿ
August 4, 2022
ಮಂಗಳೂರಿನಲ್ಲಿ ಬೈಕಲ್ಲಿ ಹಿಂಬದಿ ಪುರುಷರ ಪ್ರಯಾಣ ನಿಷೇಧ ಆದೇಶ ವಾಪಸ್!
ಕರ್ನಾಟಕ

ಮಂಗಳೂರಿನಲ್ಲಿ ಬೈಕಲ್ಲಿ ಹಿಂಬದಿ ಪುರುಷರ ಪ್ರಯಾಣ ನಿಷೇಧ ಆದೇಶ ವಾಪಸ್!

by ಪ್ರತಿಧ್ವನಿ
August 4, 2022
KMF ಮದರ್‌ ಡೈರಿಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ Amith Shah
ಇದೀಗ

KMF ಮದರ್‌ ಡೈರಿಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ Amith Shah

by ಪ್ರತಿಧ್ವನಿ
August 4, 2022
ನಾಲ್ಕು ವರ್ಷಗಳಲ್ಲಿ ಒಳಚರಂಡಿ, ಮಲಗುಂಡಿ ಸ್ವಚ್ಛತೆ ವೇಳೆ 330 ಜನರ ಮೃತ್ಯು
ದೇಶ

ನಾಲ್ಕು ವರ್ಷಗಳಲ್ಲಿ ಒಳಚರಂಡಿ, ಮಲಗುಂಡಿ ಸ್ವಚ್ಛತೆ ವೇಳೆ 330 ಜನರ ಮೃತ್ಯು

by ಚಂದನ್‌ ಕುಮಾರ್
August 5, 2022
Next Post
ರಾಜ್ಯದಲ್ಲಿ ಮುಂದುವರಿದ ಖಾತೆ ಬದಲಾವಣೆ ಪ್ರಹಸನ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸುಪ್ರೀಂ ನೋಟಿಸ್

ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌

ಭ್ರಷ್ಟಾಚಾರ ಮಾಡಿದ್ದೇವೆ ಎಂದು ರಮೇಶ್‌ ಕುಮಾರ್‌ ಅವರೇ ಒಪ್ಪಿಕೊಂಡಿದ್ದಾರೆ : ತನಿಖೆಗೆ ಆಗ್ರಹಿಸಿದ ಸಚಿವ ಡಾ.ಕೆ.ಸುಧಾಕರ್‌

ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧ : ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist