• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಕೊಳವೆ ಬಾವಿ ಹಗರಣ? – ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ ನೋಟಿಸ್; 15 ದಿನಗಳಿಂದ ವಿಚಾರಣೆ

ಪ್ರತಿಧ್ವನಿ by ಪ್ರತಿಧ್ವನಿ
December 28, 2022
in ಕರ್ನಾಟಕ
0
ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ
Share on WhatsAppShare on FacebookShare on Telegram

ಬೆಂಗಳೂರು ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಸುವ ಯೋಜನೆಯಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 90ಕ್ಕೂ ಹೆಚ್ಚು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ.

ADVERTISEMENT

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ 5 ವಲಯಗಳ ಪೈಕಿ ರಾಜರಾಜೇಶ್ವರಿನಗರ, ಮಹದೇವಪುರ, ಬೊಮ್ಮನಹಳ್ಳಿ, ಯಲಹಂಕ ಮತ್ತು ದಾಸರಹಳ್ಳಿ ವಲಯಗಳ ವ್ಯಾಪ್ತಿಯ 66 ವಾರ್ಡ್ ಗಳಲ್ಲಿ 2016-17 ಮತ್ತು 2017-18 ರ ಸಾಲಿನಲ್ಲಿ ಸುಮಾರು 8,426 ಕೊಳವೆ ಬಾವಿಗಳನ್ನು (ಒಟ್ಟು 9,588) ಕೊರೆಸಿರುವುದದಾಗಿ ಮತ್ತು 697 ಶುದ್ಧ ಕುಡಿಯುವ ನೀರಿನ ಘಟಕಗಳನ್ನು (ಒಟ್ಟು 976) ನಿರ್ಮಾಣ ಮಾಡಿರುವುದಾಗಿ, ಸುಮಾರು 970 ಕೋಟಿ ರೂಪಾಯಿಗಳಷ್ಟು ಮೊತ್ತವನ್ನು ಗುತ್ತಿಗೆದಾರರಿಗೆ ಬಿಡುಗಡೆ ಮಾಡಲಾಗಿತ್ತು.

ಈ ಬಗ್ಗೆ ಪರಿಶೀಲಿಸಿದಾಗ ಅಧಿಕಾರಿಗಳು ನೀಡಿದ್ದ ಮಾಹಿತಿಯಲ್ಲಿರುವಂತೆ ಶೇಕಾಡಾ 75% ರಷ್ಟು ಸುಳ್ಳು ಮಾಹಿತಿಯನ್ನು ನೀಡಿರುವ ಅಂಶ ಬೆಳಕಿಗೆ ಬಂದಿತ್ತು. ಈ ಕುರಿತಂತೆ 2019ರಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದಾಖಲೆ ಸಮೇತ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ದೂರು ದಾಖಲಿಸಿದ್ದರು.

ನೂರಾರು ಕೋಟಿ ರೂಪಾಯಿಗಳ ಅವ್ಯವಹಾರವಾಗಿರುವ ಕಾರಣ ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹದಳವು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿತ್ತು. ಆನಂತರ ಹಗರಣದಲ್ಲಿ ಭಾಗಿಯಾಗಿರುವ ಕಾರ್ಯ ನಿರ್ವಹಿಸಿರುವ ಜಂಟಿ ಆಯುಕ್ತರು(JC), ಮುಖ್ಯ ಅಭಿಯಂತರರು(CE), ಕಾರ್ಯಪಾಲಕ ಅಭಿಯಂತರರು(EE), ಸಹಾಯಕ ಕಾರ್ಯಪಾಲಕ ಅಭಿಯಂತರರು (AEE) ಸೇರಿದಂತೆ ಒಟ್ಟು 90 ಕ್ಕೂ ಹೆಚ್ಚು ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಗಳನ್ನು ಜಾರಿ ಮಾಡಿತ್ತು. ಹೀಗಾಗಿ ಕಳೆದ 15 ದಿನಗಳಿಂದ 90ಕ್ಕೂ ಹೆಚ್ಚು ಅಧಿಕಾರಿಗಳ ವಿಚಾರಣೆ ನಡೆಯುತ್ತಿದೆ.

Tags: Congress Partyಎನ್.ಆರ್.ರಮೇಶ್ಕೊಳವೆಬಾವಿ ಹಗರಣನರೇಂದ್ರ ಮೋದಿಬಿಜೆಪಿಬಿಬಿಎಂಪಿ
Previous Post

ಗಡಿ ವಿವಾದ: ಬೊಮ್ಮಾಯಿ “ಒಂದಿಂಚೂ” ಹೇಳಿಕೆಗೆ ಏಕನಾಥ್ ಶಿಂಧೆ ಪ್ರತಿಸವಾಲು!

Next Post

ಕುವೆಂಪು 118ನೇ ಜನ್ಮದಿನೋತ್ಸವ ಚಕ್ರತೀರ್ಥ ವಿರುದ್ಧ ಸಮರ!! | Kuvempu | Pratidhvani

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

ಕುವೆಂಪು 118ನೇ ಜನ್ಮದಿನೋತ್ಸವ ಚಕ್ರತೀರ್ಥ ವಿರುದ್ಧ ಸಮರ!! | Kuvempu | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada