• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Prajwal Revanna: ಪ್ರಜ್ವಲ್ ರೇವಣ್ಣ ತೀರ್ಪು ವಿಳಂಬಕ್ಕೆ ಶತ ಪ್ರಯತ್ನ ನಡೆದಿತ್ತು: ಬಿಕೆ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
August 2, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ತೀರ್ಪು ವಿಳಂಬ ಮಾಡುವುದಕ್ಕೆ ಶತಪ್ರಯತ್ನ ನಡೆದಿತ್ತು ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ (SIT Head B K Singh) ತಿಳಿಸಿದರು.

ADVERTISEMENT
ಮುಂದಿನ 2 ವಾರದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಮಾಡಿದ ಕೇಸ್ ಚಾರ್ಜ್‌ಶೀಟ್‌ ಸಲ್ಲಿಕೆ, ಅತ್ಯಾಚಾರ ಕೇಸಲ್ಲಿ  ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಮಾಣ ಪ್ರಕಟವಾದ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ಹಾಸನದಲ್ಲಿ ಪೆನ್‌ಡ್ರೈವ್ ವಿತರಣೆ ಮಾಡಿದ್ರು. ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿತು. ಎಸ್‌ಐಟಿ ತಂಡದಲ್ಲಿ ಸೀಮಾ ಮತ್ತು ಸುಮನಾ ಡಿ.ಪನ್ನೇಕರ್ ಇದ್ದರು. ನಾಲ್ಕು ಜನ ಸಂತ್ರಸ್ತೆಯರು ದೂರು ಕೊಟ್ಟಿದ್ದರು. ಒಂದು ಹೊಳೇನರಸೀಪುರ ಕೇಸ್. ಸಿಐಡಿಯಲ್ಲಿ 3 ಕೇಸ್ ದಾಖಲಾಗಿತ್ತು. 

ಒಟ್ಟು ಆರು ಕೇಸ್. ಈ ಪೈಕಿ 5 ಕೇಸ್ ತನಿಖೆ ಮುಗಿದಿದೆ. ಐದು ಕೇಸ್‌ನಲ್ಲಿ ಒಂದು ಪ್ರಕರಣ ಜನವರಿಯಿಂದ ಟ್ರಯಲ್ ಆರಂಭವಾಗಿತ್ತು. ಮೂರು ತಿಂಗಳಲ್ಲಿ 26 ವಿಟ್ನೆಸ್ ಹಾಗೂ ದಾಖಲೆಗಳನ್ನ ಹಾಜರುಪಡಿಸಲಾಯ್ತು. ಆರೋಪಿ ಪ್ರಜ್ವಲ್ ರೇವಣ್ಣ ಮೇಲೆ ತೀರ್ಪು ಪ್ರಕಟವಾಗಿದೆ. ನಾವು ಜಡ್ಜ್ಮೆಂಟ್ ಮಾಡಿದ ಸೆಕ್ಷನ್‌ನಲ್ಲಿ ಅವರಿಗೆ ನಿನ್ನೆ ದೋಷಿ ಎಂದು ಹೇಳಿದೆ. ಎರಡು ಸೆಕ್ಷನ್‌ಗಳಡಿ 10 ಲಕ್ಷ ದಂಡ ವಿಧಿಸಲಾಗಿದೆ. ಐಟಿ ಕಾಯ್ದೆ ವಿಡಿಯೋ ಮತ್ತು ಪೋಟೊ ತೆಗೆದಿರುವುದು ಕೂಡ ಸಾಬೀತು ಆಗಿದೆ. 11.25 ಲಕ್ಷ ಹಣವನ್ನು ಸಂತ್ರಸ್ತೆಗೆ ನೀಡುವಂತೆ ಕೋರ್ಟ್ ಸೂಚಿಸಿದೆ. 

ಜಡ್ಜ್ಮೆಂಟ್ ವಿಳಂಬ ಮಾಡುವುದಕ್ಕೆ ಪ್ರಯತ್ನ ಮಾಡಿದ್ರು. ಆದರು ಕೂಡ ಜಡ್ಜ್ಮೆಂಟ್ ತಡ ಮಾಡುವುದಕ್ಕೆ ಸಾಧ್ಯವಾಗಲಿಲ್ಲ. ಸಂತ್ರಸ್ತೆ ಸಮಾಜದ ಕೆಳಸಮುದಾಯದ ಮಹಿಳೆಯಾಗಿದ್ದಾರೆ. ತೀರ್ಪು ವಿಳಂಬ ಮಾಡುವುದಕ್ಕೆ ಆರೋಪಿ ಪರ ವಕೀಲರು ಸೇರಿ ಹಲವರು ಪ್ರಯತ್ನ ಮಾಡಿದ್ದರು ಎಂದು ಎದುರಾದ ಸವಾಲುಗಳ ಬಗ್ಗೆ ಸಿಂಗ್ ಮಾಹಿತಿ ಹಂಚಿಕೊಂಡರು.

ಘಟನೆ ಆದ ನಾಲ್ಕು ವರ್ಷದ ಬಳಿಕ ನಮಗೆ ಕೇಸ್ ಕೊಡಲಾಗಿತ್ತು. ಸಾಕ್ಷಿಗಳನ್ನ ನೀಡಿ, ಸರಿಯಾಗಿ ಕೆಲಸ ಮಾಡಿದ್ದಕ್ಕೆ ಶಿಕ್ಷೆ ಕೊಡಿಸಲು ಸಾಧ್ಯವಾಯಿತು. ಅಪರಾಧಿಗೆ ಹೈಕೋರ್ಟ್, ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡುವ ಅವಕಾಶ ಇದೆ ಎಂದರು. ಪೊಲಿಟಕಲ್ ಒತ್ತಡ ಯಾವುದೂ ನಮಗೆ ಇರಲಿಲ್ಲ. ಸರ್ಕಾರದ ಕೆಲಸವನ್ನ ಪ್ರಾಮಾಣಿಕವಾಗಿ ಮಾಡಿದ್ದೇವೆ. ಸರ್ಕಾರದ ಅಧಿಕಾರಿಗಳಾಗಿ ನಮ್ಮ ಕೆಲಸ ಮಾಡಿದ್ದೇವೆ. ನಮ್ಮ ಚಾರ್ಜ್‌ಶೀಟ್‌, ಕೋರ್ಟ್ ಎತ್ತಿ ಹಿಡಿದಿದೆ. ಹಾಗಾಗಿ, ನಮಗೆ ಹೆಮ್ಮೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮುಂದಿನ ಎರಡು ವಾರದಲ್ಲಿ ಪೆನ್‌ಡ್ರೈವ್ ಹಂಚಿಕೆ ಮಾಡಿದ ಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುತ್ತೆ. ಅದರಲ್ಲಿ ಯಾರೆಲ್ಲ ಆರೋಪಿಗಳಿದ್ದಾರೆ ಅನ್ನೋದು ನಿಮಗೆ ತಿಳಿಯುತ್ತೆ ಎಂದರು. ಪೊಲೀಸರು, ಸಂತ್ರಸ್ತೆಯನ್ನು ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದು ದೂರು ಕೊಟ್ಟಿದ್ದರೆ, ಕೋರ್ಟ್ನಲ್ಲಿ ನಾವು ಇಲ್ಲದ ಸಮಯದಲ್ಲಿ ಹೇಳಬಹುದಿತ್ತು. ಒತ್ತಡದ ವಿಚಾರ ಯಾವುದು ಬಂದಿಲ್ಲ. ಒತ್ತಡ ಏನೇ ಇದ್ದರೂ ಮೇಲಿಂದ ಮೇಲೆ ಹೋಗಿದೆ.

Tags: court on prajwal revannaHassan prajwal Revannajds prajwal revannaPrajwal Revannaprajwal revanna bailprajwal revanna caseprajwal revanna hassanprajwal revanna houseprajwal revanna in jailprajwal revanna issueprajwal revanna jailprajwal revanna lookprajwal revanna newsprajwal revanna rape caseprajwal revanna scandalprajwal revanna sexprajwal revanna sex caseprajwal revanna sex newsprajwal revanna videoprajwal revanna video cdprajwal revanna videos
Previous Post

ಪ್ರಜ್ವಲ” ಪಾಳೆಗಾರಿಕೆಯ ಬೇರುಗಳು ಮತ್ತು ಉದಾರವಾದಿ ಕುರುಡುಗಳು

Next Post

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada