• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼನಮಗೆ ಮೊಟ್ಟೆ ಕೊಡದಿದ್ರೆ ಮಠಕ್ಕೆ ಬಂದು ಮೊಟ್ಟೆ ತಿಂತೀವಿʼ : ವಿದ್ಯಾರ್ಥಿಗಳಿಂದ ಮಠಾಧೀಶರಿಗೆ ಎಚ್ಚರಿಕೆ

ʼನಮ್ನೆ ಮೊಟ್ಟೆ ಕೊಡದಿದ್ರೆ ಮಠಕ್ಕೆ ಬಂದು ಮೊಟ್ಟೆ ತಿಂತೀವಿʼ: ವಿದ್ಯಾರ್ಥಿಗಳಿಂದ ಮಠಾಧೀಶರಿಗೆ ಎಚ್ಚರಿಕೆ

Any Mind by Any Mind
December 12, 2021
in ಕರ್ನಾಟಕ
0
Share on WhatsAppShare on FacebookShare on Telegram

“ನೀವೇನಾದ್ರು ನಮ್ಗೆ ಮೊಟ್ಟೆ ಕೊಡೊದು ಬೇಡ. ಬಾಳೆ ಹಣ್ಣು ಬೇಡ ಅಂತ ತಕರಾರು ತಗೆದರೆ ನಾವೇ ನಿಮ್ಮ ಮಠದೊಳಗೆ ಬಂದು ಮೊಟ್ಟೆ ತಿಂದು ಹೋಗ್ತಿವಿ. ನಮ್ಗೆ ಮೊಟ್ಟೆ ಬೇಕೇ ಬೇಕು. ತತ್ತಿ ತಿಂದ್ರೆ ನಾವು ಮುಂದೆ ಬದುಕ್ತಿವಿ. ಇಲ್ಲಾಂದ್ರ ನಾವು ಸತ್ ಹೋಗ್ತಿವಿ. ನಿಮ್ಗೆ ನಾವು ಸಾಯೋದ ಬೇಕಾ? ಇಲ್ಲಾ ಮೊಟ್ಟೆ ಕೊಡದೇ ಇರೋದು ಬೇಕಾ ಹೇಳಿ ಬಿಡ್ರಿ”. ಹೀಗಂತ ಯಾವುದೇ ಮುಖಂಡರು ಹೇಳಿದ್ದಲ್ಲ. ಸ್ವತಃ ವಿದ್ಯಾರ್ಥಿನಿಯೇ ಮುಂದೆ ಬಂದು ಮಠಾಧೀಶರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಹೌದು. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಮೊಟ್ಟೆ ನೀಡಲು ಮಠಾಧೀಶರ ವಿರೋಧ ಹಿನ್ನೆಲೆಯಲ್ಲಿ ಮಠಾಧೀಶರ ವಿರುದ್ಧ ಎಸ್ಎಫ್ಐ ಸಂಘಟನೆ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಕ್ಕಳು ದೇವರ ಸಮಾನ ಅಂತಾರೆ. ದೇವರ ಆಸೆ ಏಕೆ ಈಡೇರಿಸುವುದಿಲ್ಲ. ನಾವು ರಸ್ತೆಗಿಳಿದು ಹೋರಾಟ ಮಾಡಬೇಕಾ? ನಾವು ಒಂದಲ್ಲ ಎರಡು ಮೊಟ್ಟೆ ತಿಂತೀವಿ ಅದನ್ನ ಕೇಳಲು ನೀವ್ಯಾರು? ನಿಮ್ಮ ಮಠಕ್ಕೆ ಸ್ನಾನ ಮಾಡಿ ಬಂದು ಪೂಜೆ ಮಾಡಿಲ್ವಾ? ನಿಮಗೆ ದಕ್ಷಿಣೆ ಹಾಕಿಲ್ವಾ? ನಮ್ಮ ಹಿಂದೆ ಯಾರು ಇಲ್ಲಾ ಅನ್ಕೊಬೇಡಿ. ನಮಗೆಲ್ಲ ಹೇಳೋರಿದ್ದಾರೆ. ನಮಗೂ ಶಿಕ್ಷಕರಿದ್ದಾರೆ. ಪಾಲಕರಿದ್ದಾರೆ. ನಮಗಾಗಿಯೇ ಎಸ್.ಎಫ್.ಐ ನಂತಹ ಸಂಸ್ಥೆ ಇದೆ ಎಂದು ಗುಡುಗಿದ್ದಾಳೆ.

ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಕೆಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ. ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಇವುಗಳ ನಡುವೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಮೊಟ್ಟೆ ಬೇಕು ಎಂದು ಆಗ್ರಹಿಸಿರುವುದು ಈಗ ಹೆಚ್ಚು ಮಹತ್ವ ಬಂದಿದೆ.

Tags: BJPCongress PartyCovid 19ಕೋವಿಡ್-19ಬಿಜೆಪಿಮಠಾಧೀಶರ ಸಮಾವೇಶಮೊಟ್ಟೆ ವಿರೋಧಿ ಹೋರಾಟವಿದ್ಯಾರ್ಥಿಗಳು
Previous Post

ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ : ಬಿಟ್ ಕಾಯಿನ್ ಸಂಬಂಧಿಸಿದಂತೆ ಸರಣಿ ಟ್ವೀಟ್!

Next Post

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ: ಬಿಟ್ ಕಾಯಿನ್, ಮತಾಂತರ ನಿಷೇಧ ವಿಷಯಗಳೇ ಪ್ರತಿಪಕ್ಷಗಳ ಅಸ್ತ್ರ

Related Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್
ಕರ್ನಾಟಕ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

by ಪ್ರತಿಧ್ವನಿ
December 3, 2025
0

ಬೆಂಗಳೂರು: ಅತ್ಯಾಚಾರ ಕೇಸ್ ನಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna)ಗೆ ಹೈಕೋರ್ಟ್ ಶಾಕ್ ನೀಡಿದೆ. ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್...

Read moreDetails
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
Next Post
ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ: ಬಿಟ್ ಕಾಯಿನ್, ಮತಾಂತರ ನಿಷೇಧ ವಿಷಯಗಳೇ ಪ್ರತಿಪಕ್ಷಗಳ ಅಸ್ತ್ರ

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ: ಬಿಟ್ ಕಾಯಿನ್, ಮತಾಂತರ ನಿಷೇಧ ವಿಷಯಗಳೇ ಪ್ರತಿಪಕ್ಷಗಳ ಅಸ್ತ್ರ

Please login to join discussion

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada