• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಮೇನಿ ನಿಧನಕ್ಕೆ ಉತ್ತರ ಪ್ರದೇಶದ ಈ ಗ್ರಾಮದಲ್ಲಿ ಈದ್ ಸಂಭ್ರಮ ರದ್ದು ! 

ಪ್ರತಿಧ್ವನಿ by ಪ್ರತಿಧ್ವನಿ
March 23, 2026
in Top Story
0
ಖಮೇನಿ ನಿಧನಕ್ಕೆ ಉತ್ತರ ಪ್ರದೇಶದ ಈ ಗ್ರಾಮದಲ್ಲಿ ಈದ್ ಸಂಭ್ರಮ ರದ್ದು ! 
Share on WhatsAppShare on FacebookShare on Telegram

ಲಖನೌ :

ADVERTISEMENT

ಇರಾನ್‌ನ ಪರಮೋಚ್ಚ ನಾಯಕ ಖಮೇನಿ ಅವರ ನಿಧನದ ಹಿನ್ನೆಲೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯ ಕಿಂತೂರ್ ಗ್ರಾಮದಲ್ಲಿ ಈದ್ ಸಂಭ್ರಮವನ್ನು ಕೈಬಿಟ್ಟು ಶೋಕಾಚರಣೆ ನಡೆಸಲಾಗಿದೆ.ಸುಮಾರು 4,000 ಕಿಲೋಮೀಟರ್ ದೂರದಲ್ಲಿರುವ ಈ ಗ್ರಾಮದಲ್ಲಿ ಖಮೇನೇಯಿ ನಿಧನದ ಸುದ್ದಿ ತಲುಪುತ್ತಿದ್ದಂತೆ ಜನರಲ್ಲಿ ಆಳವಾದ ದುಃಖದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ಮಜ್ಲಿಸ್‌ಗಳನ್ನು ಆಯೋಜಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಹಲವೆಡೆ ಅಂಗಡಿಗಳನ್ನು ಮುಚ್ಚಿ, ಶೋಕ ಮೆರವಣಿಗೆಗಳನ್ನೂ ನಡೆಸಲಾಗಿದೆ.

Ex CM Basavaraj Bommai on Congress Govt: ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ #pratidhvani

ಕಿಂತೂರ್ ಗ್ರಾಮಕ್ಕೆ ಇರಾನ್‌ನ ಧಾರ್ಮಿಕ ನಾಯಕತ್ವದೊಂದಿಗೆ ಐತಿಹಾಸಿಕ ಸಂಬಂಧವಿದೆ ಎನ್ನಲಾಗುತ್ತದೆ. ಇರಾನ್ ಇಸ್ಲಾಮಿಕ್ ಕ್ರಾಂತಿಯ ನಾಯಕ ರುಹೊಲ್ಲಾ ಖೊಮೇನಿ ಅವರ ಪೂರ್ವಜರು ಈ ಗ್ರಾಮದಿಂದಲೇ ಇರಾನ್‌ಗೆ ವಲಸೆ ಹೋಗಿದ್ದರು ಎಂಬ ನಂಬಿಕೆ ಇದೆ. ಖಮೇನೇಯಿ ಅವರು ಖೋಮೇನಿಯವರ ಶಿಷ್ಯರಾಗಿದ್ದು, ಈ ಹಿನ್ನೆಲೆ ಗ್ರಾಮಸ್ಥರಿಗೆ ಈ ಸಂಬಂಧ ಭಾವನಾತ್ಮಕವಾಗಿ ಗಾಢವಾಗಿದೆ.

DK Shivakumar on ByElection: ದಾವಣಗೆರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಸಮರ್ಥ್​ ಗೆಲ್ತಾರಾ ಸರ್? #pratidhvani

ಈ ಹಿನ್ನೆಲೆಯಲ್ಲಿ ಈದ್ ಹಬ್ಬದ ಆಚರಣೆಗಳನ್ನು ಸರಳಗೊಳಿಸಿ, ಬಹುತೇಕರು ಸಂಭ್ರಮವನ್ನು ಕೈಬಿಟ್ಟು ಶೋಕಾಚರಣೆ ನಡೆಸಿರುವುದು ಗಮನಾರ್ಹವಾಗಿದೆ. ಸ್ಥಳೀಯರು ಶಾಂತಿ ಕಾಪಾಡುವಂತೆ ಕರೆ ನೀಡಿದ್ದು, ಹಿಂಸೆಗೆ ಅಂತ್ಯ ಬೇಕೆಂದು ಮನವಿ ಮಾಡಿದ್ದಾರೆ.ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ ಪರಿಣಾಮವಾಗಿ ದೂರದ ಭಾರತದಲ್ಲಿಯೂ ಭಾವನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವುದು ಈ ಘಟನೆ ಮೂಲಕ ಸ್ಪಷ್ಟವಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Eid Celebrations CancelledKhamenei's deathpratidavaniUttar Pradesh
Previous Post

ಭಾರತದಲ್ಲಿ ಸಮಕಾಲೀನ ಪ್ರಭುತ್ವ

Next Post

ಶಾಮನೂರು ಕುಟುಂಬ ಕಾಂಗ್ರೆಸ್‌ಗೆ ಮಹತ್ವದ ಕೊಡುಗೆ ನೀಡಿದೆ : ಸಿಎಂ ಸಿದ್ದರಾಮಯ್ಯ..

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಶಾಮನೂರು ಕುಟುಂಬ ಕಾಂಗ್ರೆಸ್‌ಗೆ ಮಹತ್ವದ ಕೊಡುಗೆ ನೀಡಿದೆ : ಸಿಎಂ ಸಿದ್ದರಾಮಯ್ಯ..

ಶಾಮನೂರು ಕುಟುಂಬ ಕಾಂಗ್ರೆಸ್‌ಗೆ ಮಹತ್ವದ ಕೊಡುಗೆ ನೀಡಿದೆ : ಸಿಎಂ ಸಿದ್ದರಾಮಯ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada