• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ದೇಶ, ರಾಜಕೀಯ
0
ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು
Share on WhatsAppShare on FacebookShare on Telegram
ADVERTISEMENT

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಮತ್ತು ಕಾಣಿಕೆಗಳ ದುರ್ಬಳಕೆ ಹಾಗೂ ಹಣಕಾಸು ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ, ಬಂಧನವಾಗಿದ್ದ ಎಂಟು ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

DCM DK Shivakumar : ಹಾಸನದ ರೈತ ಮುಖಂಡರೊಂದಿಗೆ CM ಡಿ.ಕೆ ಶಿವಕುಮಾರ್ ಸಭೆ.! #pratidhvani

ಈ ಹಿಂದೆ ನೀಡಲಾಗಿದ್ದ 3 ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರಿಂದ ಭ್ರಷ್ಟಾಚಾರ ತಡೆ ಕಾಯ್ದೆಯ ವಿಶೇಷ ನ್ಯಾಯಾಧೀಶ ರಜತ್ ವರ್ಮಾ ಅವರ ಮುಂದೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ಜುಲೈ ಮಧ್ಯಭಾಗದವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ರಾಮ ಮಂದಿರದ ದೇಣಿಗೆ ಹಣ ವಂಚಿಸಿರುವ ಆರೋಪದ ಮೇಲೆ ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ತಿನ್ನು ಯಾದವ್, ಮನೀಶ್ ಯಾದವ್ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ. ತನಿಖೆ ವೇಳೆ ಪೊಲೀಸರು ಆರೋಪಿಗಳಿಂದ ಸುಮಾರು 79.85 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಕೌಶಲ್ಪುರಿಯಲ್ಲಿರುವ ಸೂತ್ರಧಾರಿ ಅನುಕಲ್ಪ್ ಮಿಶ್ರಾ ನಿವಾಸದಿಂದಲೇ 20 ಲಕ್ಷ ರೂ. ಪತ್ತೆಯಾಗಿದೆ.

Priyank Kharge : AI ಬಳಸಿ ಎಲ್ಲರಿಗೂ ಅನ್ಯಾಯ ಮಾಡ್ತಿದ್ದೀರಿ ಅಂದ್ರೆ ಏನರ್ಥ..? #SIR #congress #bjp

ವಿಶೇಷ ತನಿಖಾ ತಂಡ ಮಂದಿರದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ, 39 ದಿನಗಳಲ್ಲಿ ಸುಮಾರು 70 ಬಾರಿ ದೇಣಿಗೆ ಹಣ ಕದ್ದು, ಮಂದಿರದ ಶೌಚಾಲಯಗಳಲ್ಲಿ ಅಡಗಿಸಿಟ್ಟು ನಂತರ ರಾತ್ರಿ ವೇಳೆ ಸಾಗಿಸುತ್ತಿದ್ದ ದೊಡ್ಡ ಜಾಲ ಪತ್ತೆಯಾಗಿದೆ.

Krishna Byre Gowda on Energy Minister KJ George : ಕೆ.ಜೆ ಜಾರ್ಜ್ ಅವರನ್ನು ಕೊಂಡಾಡಿದ ಕೃಷ್ಣ ಬೈರೇಗೌಡ.!
Previous Post

ಬೆಂಗಳೂರಿನಿಂದ 100 ಕಿ.ಮೀ ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ: ಸಚಿವ ವಿ.ಸೋಮಣ್ಣ

Next Post

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

June 29, 2026
Next Post
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ 'ಪ್ರೇಮಂ' ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ 'ವಿಜಯಂ'

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada