• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪಕ್ಷ ಸಂಘಟನೆ : ಮಾಜಿ ಸಿಎಂ ಜಗದೀಶ ಶೆಟ್ಟರ್

ಪ್ರತಿಧ್ವನಿ by ಪ್ರತಿಧ್ವನಿ
April 26, 2022
in ಕರ್ನಾಟಕ
0
ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪಕ್ಷ ಸಂಘಟನೆ : ಮಾಜಿ ಸಿಎಂ ಜಗದೀಶ ಶೆಟ್ಟರ್
Share on WhatsAppShare on FacebookShare on Telegram

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವದರಿಂದ ಈಗಾಗಲೇ ಪಕ್ಷ   ಸಂಘಟಿಸುವ ಕೆಲಸವನ್ನು ಮಾಡುತ್ತಿದ್ದೇವೆ. ತಳಮಟ್ಟದಿಂದ ಹಿಡಿದು ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು‌ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.

ADVERTISEMENT

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲೆಡೆ ಪಕ್ಷ ಸಂಘಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು, ಮುಖಂಡರು ನಡೆಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುಂಚೆ  ಚುನಾವಣೆ ತಯಾರಿ ನಡೆಸುತ್ತಿದ್ದಾರೆ. ಕಾರ್ಯಕರ್ತರ ಕೊರತೆಯನ್ನು ನೀಗಿಸುವ ಕೆಲಸ ಮಾಡಿದ್ದೇವೆ. ಈ ರೀತಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ ಪಕ್ಷವೆಂದರೇ ಅದು ಬಿಜೆಪಿ ಪಕ್ಷ ಮಾತ್ರ. ತಳಮಟ್ಟದಲ್ಲಿ ಬಿಜೆಪಿ‌ ಪಕ್ಷವನ್ನ ಬಲಪಡಿಸಿ, ಕಾರ್ಯಕರ್ತರನ್ನು  ಹುಟ್ಟುಹಾಕುವ ಕೆಲಸ ಮಾಡುತ್ತಿದ್ದೇವೆ. ಈ‌ ರೀತಿ‌ ಕೆಲಸಗಳು ಬೇರೆ ಯಾವುದೆ ಪಕ್ಷಗಳಲ್ಲಿ‌ಯೂ ಇಲ್ಲ. ಸಣ್ಣ ಸಣ್ಣ ಸಭೆಗಳ ಮುಖಾಂತರ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದೇವೆ ಎಂದರು‌.

ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿಯವರು ಎರಡು ಕ್ಷೇತ್ರಗಳಲ್ಲಿ  ಸ್ಪರ್ಧೆ ಮಾಡುತ್ತಾರಾ ಎಂಬ ವಿಚಾರವಾಗಿ‌ ಸುದ್ದಿಗಾರರೊಬ್ಬರು‌ ಕೇಳಿದ‌ ಪ್ರಶ್ನೆಗೆ ಪ್ರತಿಕ್ರಿಯಿಸಿ,  ಸಿಎಂ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಕುರಿತು‌ ಇದುವರೆಗೂ ಯಾವುದೇ ಚರ್ಚೆಗಳು‌ ಬಿಜೆಪಿ‌ ಪಕ್ಷದಲ್ಲಿ ಅಗಿಲ್ಲ. ಯಾವ ಕ್ಷೇತ್ರದಲ್ಲಿ‌ ಸ್ಪರ್ಧೆ ಮಾಡಬೇಕು ಎಂಬುದು ಅವರ ಸ್ವಂತ‌ ನಿರ್ಣಯ. ಅವರು ಯಾವ ಕ್ಷೇತ್ರದಲ್ಲಿ‌ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಅವರಿಂದಲೆ ಸ್ಪಷ್ಟತೆ ಪಡೆದುಕೊಳ್ಳಬೇಕು ಎಂದರು.

ಇನ್ನು ವಿಧಾನಸಭೆ ಚುನಾವಣೆ ಕುರಿತು‌‌ ಮಾತನಾಡಿ, ವಿಧಾನಸಭಾ ಚುನಾವಣೆಯು ನಿಗದಿತ ಸಮಯದಲ್ಲೆ ಆಗುತ್ತದೆ. ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಆಗುವುದಿಲ್ಲ ಎಂದರು. ಇದೇ ವೇಳೆ ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೆ ರೀತಿಯ ಚರ್ಚೆಗಳು ಅಗಿಲ್ಲ ಎಂದು ಸ್ಪಷ್ಟಪಡಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಚುನಾವಣೆನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಾಜಿ ಸಿಎಂ ಜಗದೀಶ ಶೆಟ್ಟರ್ಸಿದ್ದರಾಮಯ್ಯ
Previous Post

ಮಕ್ಕಳನ್ನು ಸಣ್ಣ ಪ್ರಾಯದಲ್ಲೇ ಶಾಲೆಗೆ ಕಳಿಸಲು ಒತ್ತಾಯಪಡಿಸಬೇಡಿ: ಸುಪ್ರೀಂ ಕೋರ್ಟ್

Next Post

ಉದ್ಯೋಗ ಸಿಗದೆ ಬೇಸತ್ತ 40 ಕೋಟಿಗೂ ಅಧಿಕ ಭಾರತೀಯರು : ಸವೀಕ್ಷೆ ಬಿಚ್ಚಿಟ್ಟ ಮೋದಿ ಸರ್ಕಾರದ ದುರಾಡಳಿತ!

Related Posts

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು
ಕರ್ನಾಟಕ

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

by ಪ್ರತಿಧ್ವನಿ
April 16, 2026
0

ಬೆಂಗಳೂರು ಹೊರವಲಯದ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್‌ಲಾ ನಲ್ಲಿ ರೋಮಾಂಚಕಾರಿ ರೈಡ್ ಮಧ್ಯದಲ್ಲೇ ನಿಂತು ಪ್ರಯಾಣಿಕರು ಕೆಲಕಾಲ ಆತಂಕಕ್ಕೀಡಾದ ಘಟನೆ ಬೆಳಕಿಗೆ ಬಂದಿದೆ. ತಾಂತ್ರಿಕ ದೋಷ ಅಥವಾ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post
ಉದ್ಯೋಗ ಸಿಗದೆ ಬೇಸತ್ತ 40 ಕೋಟಿಗೂ ಅಧಿಕ ಭಾರತೀಯರು : ಸವೀಕ್ಷೆ ಬಿಚ್ಚಿಟ್ಟ ಮೋದಿ ಸರ್ಕಾರದ ದುರಾಡಳಿತ!

ಉದ್ಯೋಗ ಸಿಗದೆ ಬೇಸತ್ತ 40 ಕೋಟಿಗೂ ಅಧಿಕ ಭಾರತೀಯರು : ಸವೀಕ್ಷೆ ಬಿಚ್ಚಿಟ್ಟ ಮೋದಿ ಸರ್ಕಾರದ ದುರಾಡಳಿತ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada