• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಬರಲ್ಲ ಮಿಜೋರಾಂ ಫಲಿತಾಂಶ, ಯಾವಾಗ ಮತ ಎಣಿಕೆ?

ಪ್ರತಿಧ್ವನಿ by ಪ್ರತಿಧ್ವನಿ
December 2, 2023
in Top Story, ದೇಶ, ರಾಜಕೀಯ
0
ನಾಳೆ ಬರಲ್ಲ ಮಿಜೋರಾಂ ಫಲಿತಾಂಶ, ಯಾವಾಗ ಮತ ಎಣಿಕೆ?
Share on WhatsAppShare on FacebookShare on Telegram

ADVERTISEMENT

ಮಿಜೋರಾಂ ಮತ ಎಣಿಕೆ ದಿನಾಂಕವನ್ನು ಡಿ.3 ರಿಂದ ಡಿ.4 ಕ್ಕೆ ಚುನಾವಣಾ ಆಯೋಗವು ಮುಂದೂಡಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣದ ಮತ ಎಣಿಕೆ ದಿನವಾದ ಡಿ.3 ರಂದೇ ಮಿಜೋರಾಂ ಮತ ಎಣಿಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಡಿ.3 ಭಾನುವಾರ ಆಗಿರುವುದರಿಂದ ಮಿಜೋರಾಂ ನ ಬಹುಸಂಖ್ಯಾತ ಕ್ರೈಸ್ತರಿಗೆ ತಮ್ಮ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ತೊಂದರೆ ಆಗುತ್ತದೆ ಎಂದು ದಿನಾಂಕವನ್ನು ಮುಂದೂಡಲು ಬೇಡಿಕೆ ಇಡಲಾಗಿತ್ತು.

ಪ್ರಮುಖ ರಾಜಕೀಯ ಪಕ್ಷಗಳು, ನಾಗರಿಕ ಸಮಾಜಗಳ ಸಂಘಟನೆ ಮತ್ತು ಇತರರು ಚರ್ಚ್ ಕಾರ್ಯಕ್ರಮಗಳಿಗೆ ಹೊಂದಿಕೆಯಾಗುವ ಭಾನುವಾರದಂದು ಮತ ಎಣಿಕೆ ಮಾಡದೆ, ದಿನಾಂಕವನ್ನು ಬದಲಾಯಿಸುವಂತೆ ಚುನಾವಣಾ ಸಮಿತಿಯನ್ನು ಒತ್ತಾಯಿಸಿದ್ದರು.

“ಈ ಮನವಿಗಳನ್ನು ಪರಿಗಣಿಸಿದ ಆಯೋಗವು, 2023 ರ ಡಿಸೆಂಬರ್ 3 ರಿಂದ 2023 ರ ಡಿಸೆಂಬರ್ 4 ಕ್ಕೆ ಮಿಜೋರಾಂನ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಎಣಿಕೆಯ ದಿನಾಂಕವನ್ನು ಪರಿಷ್ಕರಿಸಲು ನಿರ್ಧರಿಸಿದೆ” ಎಂದು ಚುನಾವಣಾ ಆಯೋಗವು ತಿಳಿಸಿದೆ.

Tags: Assembly PollschhattisgarhElection CommissionMadhya PradeshMizoramRajasthanTelangana
Previous Post

ಇಡಿ ಅಧಿಕಾರಿಯನ್ನೇ ಬಂಧಿಸಿದ ತಮಿಳುನಾಡು ಪೊಲೀಸರು : ಯಾರು ಈ ಅಂಕಿತ್ ತಿವಾರಿ?

Next Post

ಕುಸಿಯುತ್ತಿರುವ ಬಾಲಿವುಡ್‌ಗೆ ಮತ್ತೊಂದು ಚೇತೋಹಾರಿ ಸಿನೆಮಾ ʼಅನಿಮಲ್‌ʼ!

Related Posts

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Top Story

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
August 26, 2026
0

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್...

Read moreDetails
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

August 26, 2026
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
Next Post
ಕುಸಿಯುತ್ತಿರುವ ಬಾಲಿವುಡ್‌ಗೆ ಮತ್ತೊಂದು ಚೇತೋಹಾರಿ ಸಿನೆಮಾ ʼಅನಿಮಲ್‌ʼ!

ಕುಸಿಯುತ್ತಿರುವ ಬಾಲಿವುಡ್‌ಗೆ ಮತ್ತೊಂದು ಚೇತೋಹಾರಿ ಸಿನೆಮಾ ʼಅನಿಮಲ್‌ʼ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada