• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

3 ತಿಂಗಳಲ್ಲಿ ಚುನಾವಣೆ ಅಸಾಧ್ಯ: ಪಾಕಿಸ್ತಾನ ಚುನಾವಣಾ ಆಯೋಗ

Any Mind by Any Mind
April 5, 2022
in ವಿದೇಶ
0
ತಾಲಿಬಾನ್‌ಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಂತಿ ಸಭೆ ರದ್ದುಪಡಿಸಿದ ಪಾಕ್
Share on WhatsAppShare on FacebookShare on Telegram

3 ತಿಂಗಳಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಚುನಾವಣಾ ಆಯೋಗ ಪ್ರಧಾನಿ ಇಮ್ರಾನ್‌ ಖಾನ್‌ ಗೆ ತಿಳಿಸಿದೆ.

ADVERTISEMENT

ಅವಿಶ್ವಾಸ ಗೊತ್ತುವಳಿಯನ್ನು ಪ್ರತಿಪಕ್ಷಗಳು ಮಂಡಿಸಿದ ಬೆನ್ನಲ್ಲೇ 3 ತಿಂಗಳಲ್ಲಿ ಚುನಾವಣೆ ನಡೆಸುವುದಾಗಿ ಪ್ರಧಾನಿ ಇಮ್ರಾನ್‌ ಖಾನ್‌ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದರು.

ಕಾನೂನಾತ್ಮಕ ತೊಡಕು, ಲಾಜಿಸ್ಟಿಕ್‌ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ 3 ತಿಂಗಳಲ್ಲಿ ದೇಶದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಡೆಪ್ಯುಟಿ ಸ್ಪೀಕರ್‌ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಕುರಿತ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಸ್ಪೀಕರ್‌ ನಿರ್ಣಯವನ್ನು ಖಂಡಿಸಿ ಪ್ರತಿಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆಗೆ ಅಂಗೀಕರವಾಗಿದೆ.

Tags: ElectionImran KhanPakistan
Previous Post

ದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ : ಮತ್ತೆ ಮುನ್ನೆಲೆಗೆ ಬಂದ ಸಚಿವ ಸಂಪುಟ ವಿಸ್ತರಣೆ!

Next Post

ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡಬೇಡಿ : ಕುಮಾರಸ್ವಾಮಿ ಕಿಡಿ

Related Posts

Top Story

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

by ಪ್ರತಿಧ್ವನಿ
November 20, 2025
0

ಬೆಂಗಳೂರು: ಜಾಗತಿಕ ಸೆಮಿಕಂಡಕ್ಟರ್ ವಲಯದ ಮಾರುಕಟ್ಟೆ ಇನ್ನು ಮೂರು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ಡಾಲರ್ (ಸುಮಾರು ರೂ 88 ಲಕ್ಷ ಕೋಟಿ) ಮೌಲ್ಯಕ್ಕೇರಲಿದ್ದು, ಭಾರತಕ್ಕೆ ಹೆಚ್ಚಿನ...

Read moreDetails
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 14, 2025
ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

November 12, 2025
Next Post
ಆರ್ಟಿಫಿಶಿಯಲ್‌ ಹೋರಾಟಗಳಿಗೆ ಜನ ಬೆಲೆ ಕೊಡುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ

ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡಬೇಡಿ : ಕುಮಾರಸ್ವಾಮಿ ಕಿಡಿ

Please login to join discussion

Recent News

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ
Top Story

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada