Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನಕಲಿ ಖಾತೆ ಲೆಕ್ಕ ನೀಡದೇ  ಟ್ವಿಟರ್‌ ಖರೀದಿಸಲ್ಲ: ಎಲಾನ್‌ ಮಸ್ಕ್‌!

ಪ್ರತಿಧ್ವನಿ

ಪ್ರತಿಧ್ವನಿ

May 17, 2022
Share on FacebookShare on Twitter

ನಕಲಿ ಖಾತೆಗಳ ಲೆಕ್ಕ ನೀಡುವವರೆಗೂ ಟ್ವಿಟರ್‌ ಖಾತೆ ಖರೀದಿಸುವುದಿಲ್ಲ ಎಂದು ವಿಶ್ವದ ಶ್ರೀಮಂತ ಟೆಲ್ಸಾ ಕಂಪನಿ ಮಾಲೀಕ ಎಲಾನ್‌ ಮಸ್ಕ್‌ ಪಟ್ಟು ಹಿಡಿದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ರಾಜೀನಾಮೆ

UK ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ರಿಷಿ ಸುನಕ್

ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಸ್ಪೈಸ್ ಜೆಟ್ ವಿಮಾನ

ಟ್ವಿಟರ್‌ ನಲ್ಲಿ ಶೇ.20ರಷ್ಟು ನಕಲಿ ಖಾತೆಗಳಿವೆ ಎಂದು ಎಲಾನ್‌ ಮಸ್ಕ್‌ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್‌ ಸಿಇಒ ಪರಾಗ್‌ ಅಗರ್‌ ವಾಲ್‌, ನಕಲಿ ಖಾತೆಗಳ ಸಂಖ್ಯೆ ಶೇ.5 ಮೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟ್ವಿಟರ್‌ ಸ್ಪಷ್ಟನೆ ನಂತರವೂ ಎಲಾನ್‌ ಮಸ್ಕ್‌ ನಕಲಿ ಖಾತೆಗಳ ವಿವರ ನೀಡದೇ ಖರೀದಿ ಪ್ರಕ್ರಿಯೆ ಮುಂದುವರಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೇ ಟ್ವಿಟರ್‌ ಖರೀದಿಗೆ ಬದ್ಧವಾಗಿದ್ದು, ಸರಿಯಾದ ಅಂಕಿ ಅಂಶ ನೀಡಿದರೆ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

RS 500
RS 1500

SCAN HERE

don't miss it !

ಅಲ್ವಾರ್ ದೇಗುಲ ಧ್ವಂಸ ಪ್ರಕರಣ : ಪ್ರತಿಕ್ರಿಯೆ ನೀಡಲು ಅರ್ನಾಬ್‌ಗೆ 10 ದಿನಗಳ ಕಾಲಾವಕಾಶ ನೀಡಿದ ರಾಜಸ್ಥಾನ ಹೈಕೋರ್ಟ್
ದೇಶ

ಅಲ್ವಾರ್ ದೇಗುಲ ಧ್ವಂಸ ಪ್ರಕರಣ : ಪ್ರತಿಕ್ರಿಯೆ ನೀಡಲು ಅರ್ನಾಬ್‌ಗೆ 10 ದಿನಗಳ ಕಾಲಾವಕಾಶ ನೀಡಿದ ರಾಜಸ್ಥಾನ ಹೈಕೋರ್ಟ್

by ಪ್ರತಿಧ್ವನಿ
July 6, 2022
ಪೌರಕಾರ್ಮಿಕರು  ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ : ಇನ್ನೂ ಈಡೇರದ ಬೇಡಿಕೆ!
ಕರ್ನಾಟಕ

ಪೌರಕಾರ್ಮಿಕರು  ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ : ಇನ್ನೂ ಈಡೇರದ ಬೇಡಿಕೆ!

by ಪ್ರತಿಧ್ವನಿ
July 4, 2022
ಏಕದಿನ ಕ್ರಿಕೆಟ್:‌ ಲಂಕೆ ಮಣಿಸಿದ ಭಾರತ ವನಿತೆಯರು
ಕ್ರೀಡೆ

ಏಕದಿನ ಕ್ರಿಕೆಟ್:‌ ಲಂಕೆ ಮಣಿಸಿದ ಭಾರತ ವನಿತೆಯರು

by ಪ್ರತಿಧ್ವನಿ
July 1, 2022
ಕೋರ್ಟ್‌ ಆವರಣದಲ್ಲಿ ಉದಯಪುರ ಹಂತಕರ ಮೇಲೆ ಹಲ್ಲೆ: ಸಮಯಪ್ರಜ್ಞೆ ಮೆರೆದ ಪೊಲೀಸರು!
ದೇಶ

ಕೋರ್ಟ್‌ ಆವರಣದಲ್ಲಿ ಉದಯಪುರ ಹಂತಕರ ಮೇಲೆ ಹಲ್ಲೆ: ಸಮಯಪ್ರಜ್ಞೆ ಮೆರೆದ ಪೊಲೀಸರು!

by ಪ್ರತಿಧ್ವನಿ
July 2, 2022
ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆ : ಕಂದಾಯ ಸಚಿವ ಆರ್.ಅಶೋಕ್ ಭೇಟಿ, ಪರಿಶೀಲನೆ
ಕರ್ನಾಟಕ

ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆ : ಕಂದಾಯ ಸಚಿವ ಆರ್.ಅಶೋಕ್ ಭೇಟಿ, ಪರಿಶೀಲನೆ

by ಪ್ರತಿಧ್ವನಿ
July 7, 2022
Next Post
118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ದಶಕದ ಕೊನೆಯಲ್ಲಿ 6ಜಿ ನೆಟ್‌ ವರ್ಕ್ : ಪ್ರಧಾನಿ ಮೋದಿ

ದಶಕದ ಕೊನೆಯಲ್ಲಿ 6ಜಿ ನೆಟ್‌ ವರ್ಕ್ : ಪ್ರಧಾನಿ ಮೋದಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist