• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆ ಅಭಿಯಾನ ಕ್ಕೆ ಚಾಲನೆ..

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಅಂಕಣ, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ “ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನ ಕಾರ್ಯಕ್ರಮ ಹಾಗೂ ನರೇಗಾ ರಥೋತ್ಸವ ಕ್ಕೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಶ್ರೀ ರವಿ ಬಂಗಾರೆಪ್ಪನ್ನವರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ADVERTISEMENT


ಅಕ್ಟೋಬರ-2024 ರಿಂದ ನವ್ಹೆಂಬರ -2024 ರವರೆಗೆ ರಾಜ್ಯಾದ್ಯಂತ ನರೇಗಾ ಯೋಜನೆಯ ಸನ್‌ 2025-26 ನೇ ಸಾಲಿಗೆ ಕಾರ್ಮಿಕ ಆಯವ್ಯಯ ವನ್ನು ಸಿದ್ದಪಡಿಸುವ ಸಲುವಾಗಿ ಕ್ರಿಯಾ ಯೋಜನೆಯನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗವುದು ಆದುದರಿಂದ ಪಂಚಾಯತ ರಾಜ್‌ ಇಲಾಖೆಯಲ್ಲಿ ನರೇಗಾ ಬೇಡಿಕೆಗಳನ್ನು ಆನಲೈನ ಮೂಲಕ ಅರ್ಜಿ ಸಲ್ಲಿಸುವುದು ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆಗಳನ್ನು ಹಾಕಲು ಅವಕಾಶ ಮಾಡಿಕೊಡಲಾಗಿದೆ ಇದರ ಸದುಪಯೋಗವನ್ನು ತಪ್ಪದೇ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.


ಸಹಾಯಕ ನಿರ್ದೇಶಕರು ವಿಜಯ ಪಾಟೀಲ ಮಾತನಾಡಿ, ನರೇಗಾ ಯೋಜನೆಯಲ್ಲಿ ಗ್ರಾಮ ಸಭೆಗಳ ಮೂಲಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿಕೊಳ್ಳಲಾಗುತ್ತದೆ ಆದ್ದರಿಂದ ತಾಲೂಕಿನ ಎಲ್ಲಾ ನರೇಗಾ ಕಾಯಕ ಬಂಧು (ಮೇಟ್) ಗಳು ಹಾಗೂ ಕೂಲಿಕಾರರು ಬೇಡಿಕೆಗಳನ್ನು ಇ-ಡಿಮ್ಯಾಂಡ ಮೂಲಕ ಹಾಕುವ ಸಲುವಾಗಿ ಕ್ಯೂ-ಆರ್‌ ಕೊಡನ್ನು ಬಳಸಿಕೊಂಡು ಅರ್ಜಿಗಳನ್ನು ಹಾಕುವುದು ಮತ್ತು ಕಾಮಗಾರಿ ಸ್ಥಳಗಳಲ್ಲಿ ಎನ್‌ ಎಮ್‌ ಎಮ್‌ ಎಸ್‌ ಹಾಜರಾತಿಯಲ್ಲಿ ಹಲವಾರು ಸುಧಾರಣೆಗಳನ್ನು ತರಲಾಗಿದ್ದು ಮೇಟಗಳು ತಪ್ಪದೇ ಹಾಜರಾತಿಯನ್ನು ಎರಡು ಸಮಯದಲ್ಲಿ ಪಡೆದುಕೊಳ್ಳಿ ಪ್ರತಿ ಕುಟುಂಬ 100 ದಿವಸ್‌ ಪೂರೈಸುವಲ್ಲಿ ಮೇಟಗಳು ಶ್ರಮಿಸಬೇಕು ಎಂದರು.


ನರೇಗಾ ರಥೋತ್ಸವ ತಾಲೂಕಿನ ಎಲ್ಲಾ ಗ್ರಾಮ ಹಾಗೂ ಗ್ರಾಮ ಪಂಚಾಯತಗಳಿಗೆ ಭೇಟಿ ನೀಡಿ ಗ್ರಾಮಸ್ಥರಿಂದ ಬೇಡಿಕೆಗಳನ್ನು ಪಡೆದುಕೊಳ್ಳಲಾಗುವುದು ಮತ್ತು ನರೇಗಾ ಯೋಜನೆಯ ಕುರಿತು ವ್ಯಾಪಕವಾದ ಪ್ರಚಾರವನ್ನು ಮಾಡುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಕೆಲಸಕ್ಕೆ ಬರುವಂತೆ ಜನಸಾಮಾನ್ಯರಿಗೆ ತಿಳಿಸಲಾಗುವುದು ಎಂದು ಕರೆ ನೀಡಿದರು.
ಉಪಸ್ಥೀತಿ, ಸಹಾಯಕ ನಿರ್ದೇಶಕರು (ಪಂ ರಾಜ್‌ ) ರಘು ಬಿ ಎನ್‌ ತಾಪಂ ಸಹಾಯಕ ಲೆಕ್ಕಾಧಿಕಾರಿಗಳು ಪ್ರಶಾಂತ ಹಿರೇಮಠ ತಾಪಂ ಯೋಜನಾಧಿಕಾರಿಗಳು ರಾಜಶೇಖರ ಕಡೆಮನಿ ತಾಪಂ ವಿಷಯ ನಿರ್ವಾಹಕ ರಮೇಶ ನಂದಿಹಳ್ಳಿ, ನರೇಗಾ ಸಿಬ್ಬಂದಿಗಳು ಎಸ್‌ ವ್ಹಿ ಹಿರೇಮಠ ಎಮ್‌ ಬಿ ಶಿವಾಪೂರ, ನಾಗರಾಜ್‌ ಯರಗುದ್ದಿ, ಭಾರತಿ ದೊಡಗೌಡರ, ನರೇಗಾ ಬೇರಪೂಟ ಟೇಕ್ನಿಷಿಯನಗಳು, ಗ್ರಾಮ ಕಾಯಕ ಮಿತ್ರರು ಮತ್ತು ನರೇಗಾ ಕಾಯಕ ಬಂಧುಗಳು ಹಾಜರಿದ್ದರು.

Tags: Congress PartyDK ShivakumarMallikarjun KhargePriyanka Khargesiddaramaiahಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ಇಶಾ ಫೌಂಡೇಷನ್‌ ವಿರುದ್ಧದ ಹೇಬಿಯಸ್‌‌ ಕಾರ್ಪಸ್‌ ಅರ್ಜಿ ರದ್ದು

Next Post

ಚಳಿಗಾಲದ ಅಧಿವೇಶಕ್ಕೆ ತಯಾರಿ.
, ಸಭಾಧ್ಯಕ್ಷರ ಪರಿಶೀಲನೆ

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post
ಚಳಿಗಾಲದ ಅಧಿವೇಶಕ್ಕೆ ತಯಾರಿ., ಸಭಾಧ್ಯಕ್ಷರ ಪರಿಶೀಲನೆ

ಚಳಿಗಾಲದ ಅಧಿವೇಶಕ್ಕೆ ತಯಾರಿ.
, ಸಭಾಧ್ಯಕ್ಷರ ಪರಿಶೀಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada