• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕ್ರಿಕೇಟ್ ವಿಶ್ವಕಪ್ ಉದ್ಘಾಟನಾ ಪಂದ್ಯಕ್ಕಿಲ್ಲ ಜನ: ನರೇಂದ್ರ ಮೋದಿ‌ ಕ್ರೀಡಾಂಗಣ ಖಾಲಿ ಖಾಲಿ!

Any Mind by Any Mind
October 5, 2023
in ದೇಶ
0
ಕ್ರಿಕೇಟ್ ವಿಶ್ವಕಪ್ ಉದ್ಘಾಟನಾ ಪಂದ್ಯಕ್ಕಿಲ್ಲ ಜನ: ನರೇಂದ್ರ ಮೋದಿ‌ ಕ್ರೀಡಾಂಗಣ ಖಾಲಿ ಖಾಲಿ!
Share on WhatsAppShare on FacebookShare on Telegram

ADVERTISEMENT

ಇಡೀ ವಿಶ್ವವೇ ಕಾಯುತ್ತಿದ್ದ ವಿಶ್ವಕಪ್ ಕ್ರಿಕೆಟ್ ಪಂದ್ಯ ಗುರುವಾರ (ಅಕ್ಟೋಬರ್ 5) ಕ್ಕೆ ಅಧಿಕೃತ ಚಾಲನೆ ಸಿಕ್ಕದೆ. ಆದರೆ ಅಧಿಕೃತ ಉದ್ಘಾಟನೆ ಹಾಗೂ ಆರಂಭಿಕ ಪಂದ್ಯದಲ್ಲೇ ಕ್ರೀಡಾಂಗಣದಲ್ಲಿ ವೀಕ್ಷಕರಿಲ್ಲದೇ ಇರುವುದು ಬಾರಿ ಸುದ್ದಿಯಾಗುತ್ತಿದೆ.

ಗುಜರಾತ್ ರಾಜ್ಯದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಪಂದ್ಯಾವಳಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಅದ್ದೂರಿ ಸಮಾರಂಭಕ್ಕೆ ಯೋಜನೆ ಹಾಕಿಕೊಂಡಿದ್ದ ಬಿಸಿಸಿಐ ಕೊನೆ ಕ್ಷಣದಲ್ಲಿ ಸಮಾರಂಭ ಕೈಬಿಟ್ಟಿದೆ.

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಉದ್ಘಾಟನಾ ಪಂದ್ಯ ಆಡುತ್ತಿದ್ದು, ಆರಂಭಿಕ ಪಂದ್ಯಕ್ಕೆ ಅಭಿಮಾನಿಗಳಿಂದ ಅತ್ಯಂತ ನೀರಸವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಂದು ವಿಶ್ವಕಪ್ ಪಂದ್ಯ ಪ್ರಧಾನಿ ನರೇಂದ್ರ ಮೋದಿ ಹೆಸರಿನ ಕ್ರೀಡಾಂಗಣದಲ್ಲಿ ಅಧಿಕೃತವಾಗಿ ಆರಂಭವಾಗಿದ್ದು, ಕ್ರೀಡಾಂಗಣ ಸಂಪೂರ್ಣವಾಗಿ ಖಾಲಿ ಖಾಲಿಯಾಗಿದೆ. ಇದರ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.

ನರೇಂದ್ರ ಮೋದಿ ಕ್ರೀಡಾಂಗಣ 1,32,000ದಷ್ಟು ಆಸನದ ಸಾಮರ್ಥ್ಯವಿದ್ದರೂ ಕೇವಲ 3 ರಿಂದ 4 ಸಾವಿರ ಜನ ಭಾಗವಹಿಸಿದ್ದಾರೆ. ಅಂದರೆ ಕೇವಲ ಶೇ.3 ರಷ್ಟು ಮಂದಿ ಮಾತ್ರ ಎಂದು ವರದಿಯಾಗಿದೆ.

ಈ ರೀತಿಯ ಬೆಳವಣಿಗೆಗೆ ಬಿಸಿಸಿಐ ಕಾರ್ಯದರ್ಶಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ಮಗ ಜಯ್ ಶಾ ಅವರೇ ಕಾರಣ ಎಂದು ನೆಟ್ಟಿಗರು ಬರೆದಿದ್ದಾರೆ.

BCCI & Jay Shah are ruining cricket by involving subcontinent politics to it.

No Opening Ceremony
No Crowd for the NZ vs ENG match today
No hype for the tournament
World Cup theme song sucks
No proper Ticket system pic.twitter.com/Hrifnll9d1

— RK (@MahiGOAT07) October 5, 2023
Tags: BJPCongress PartyIcc word cupನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ: ಡಿ.ಕೆ. ಶಿವಕುಮಾರ್

Next Post

ಅಮೇರಿಕಾದ ದಿಗ್ಗಜರಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ : ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ಯಶಸ್ವಿ!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post
ಅಮೇರಿಕಾದ ದಿಗ್ಗಜರಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ : ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ಯಶಸ್ವಿ!

ಅಮೇರಿಕಾದ ದಿಗ್ಗಜರಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ : ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ಯಶಸ್ವಿ!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada