Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಪ್ರತ್ಯಕ್ಷ

Prathidhvani

Prathidhvani

May 24, 2023
Share on FacebookShare on Twitter

ಗದಗ : ಅಳಿವಿನಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಯೊಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕಪ್ಪತಗುಡ್ಡ ವನ್ಯಜೀವಿಧಾಮ ಪ್ರದೇಶದ ಅಂಚಿನಲ್ಲಿರುವ ಶೆಟ್ಟಿಕೆರೆಯಲ್ಲಿ ಪತ್ತೆಯಾಗಿದೆ. ಈ ಆಮೆಗೆ ವೈಜ್ಞಾನಿಕವಾಗಿ ಜಿಯೋಚಲೋನ್​​ ಎಲಗನ್ಸ್​ ಎಂಬ ಹೆಸರಿದ್ದು ಈ ಆಮೆಗಳು 10 ಇಂಚುಗಳವರೆಗೆ ಬೆಳೆಯಬಲ್ಲವು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ವಂದೇ ಭಾರತ್‌ ರೈಲು ಫುಲ್ ಕ್ಲೀನ್


ಇವುಗಳ ದೇಹದ ಮೇಲೆ ನಕ್ಷತ್ರಾಕಾರದ ಗಾಢ ಬಣ್ಣದ ವಿನ್ಯಾಸವಿದ್ದು ಇವುಗಳನ್ನು ಮನೆಯಲ್ಲಿ ಸಾಕಿದರೆ ಸಂಪತ್ತು ವೃದ್ಧಿಸುತ್ತೆ ಎಂಬ ನಂಬಿಕೆ ಕೂಡ ಇದೆ. ಆದರೆ ಮನೆಯ ವಾತಾವರಣದಲ್ಲಿ ಈ ಆಮೆಗಳು ಬಹಳ ಸಮಯಗಳವರೆಗೆ ಬದುಕುವುದಿಲ್ಲ.


ಈ ಆಮೆಗಳನ್ನು ಕೆಲವರು ಚಿಪ್ಪು ಹಾಗೂ ಮಾಂಸದ ಆಸೆಗಾಗಿ ಬೇಟೆಯಾಡುತ್ತಾರೆ. ಇದೇ ಕಾರಣಕ್ಕೆ ಈ ಆಮೆಗಳು ಅಳಿನಂಚಿಗೆ ಸೇರಿವೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಇಹಲೋಕ ತ್ಯಜಿಸಿದ  ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್ ಸ್ವಾಮಿನಾಥನ್..!
ಇದೀಗ

ಇಹಲೋಕ ತ್ಯಜಿಸಿದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್ ಸ್ವಾಮಿನಾಥನ್..!

by ಪ್ರತಿಧ್ವನಿ
September 28, 2023
ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ
Top Story

ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ

by ಪ್ರತಿಧ್ವನಿ
September 29, 2023
ಚರಿತ್ರೆ ಮತ್ತು ವರ್ತಮಾನಕ್ಕೆ ಸೇತುವೆಯಾಗಿ ಭಗತ್‌ ಸಿಂಗ್
ಅಂಕಣ

ಚರಿತ್ರೆ ಮತ್ತು ವರ್ತಮಾನಕ್ಕೆ ಸೇತುವೆಯಾಗಿ ಭಗತ್‌ ಸಿಂಗ್

by ನಾ ದಿವಾಕರ
September 28, 2023
ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’
Top Story

ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’

by ಪ್ರತಿಧ್ವನಿ
September 29, 2023
ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದಿಂದ ಆದಾಯ ಹೆಚ್ಚಳ
Top Story

ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದಿಂದ ಆದಾಯ ಹೆಚ್ಚಳ

by ಪ್ರತಿಧ್ವನಿ
September 27, 2023
Next Post
ಮೈಸೂರು ಮಹಾರಾಜ ಪದವಿ ಕಾಲೇಜು ಹಾಸ್ಟೆಲ್​ನಲ್ಲಿ ಅವ್ಯವಸ್ಥೆ :ವಿದ್ಯಾರ್ಥಿಗಳ ಆಕ್ರೋಶ

ಮೈಸೂರು ಮಹಾರಾಜ ಪದವಿ ಕಾಲೇಜು ಹಾಸ್ಟೆಲ್​ನಲ್ಲಿ ಅವ್ಯವಸ್ಥೆ :ವಿದ್ಯಾರ್ಥಿಗಳ ಆಕ್ರೋಶ

BJP has insulted the President : ನೂತನ ಸಂಸತ್ ಭವನ  ಉದ್ಘಾಟನೆಗೆ ರಾಷ್ಟ್ರಪತಿಗಳನ್ನ ಆಹ್ವಾನಿಸದೆ ಬಿಜೆಪಿ ಅಪಮಾನ ಮಾಡಿದೆ : ವಿ.ಎಸ್.ಉಗ್ರಪ್ಪ

BJP has insulted the President : ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳನ್ನ ಆಹ್ವಾನಿಸದೆ ಬಿಜೆಪಿ ಅಪಮಾನ ಮಾಡಿದೆ : ವಿ.ಎಸ್.ಉಗ್ರಪ್ಪ

ಗ್ಯಾರಂಟಿ ಕಾರ್ಡ್​ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್​ ನಿಜಬಣ್ಣ ವಾರದಲ್ಲೇ ಬಯಲು : ಹೆಚ್​ಡಿಕೆ

ಗ್ಯಾರಂಟಿ ಕಾರ್ಡ್​ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್​ ನಿಜಬಣ್ಣ ವಾರದಲ್ಲೇ ಬಯಲು : ಹೆಚ್​ಡಿಕೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist