• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೆರೆ ಇಳಿಯುತ್ತಿದ್ದಂತೆ ಸಂತ್ರಸ್ಥರಿಗೆ ಶುರುವಾಗಿದೆ ಬಿಬಿಎಂಪಿ ಒತ್ತುವರಿ ತೆರವು ತಲೆನೋವು

ಪ್ರತಿಧ್ವನಿ by ಪ್ರತಿಧ್ವನಿ
September 10, 2022
in ಕರ್ನಾಟಕ
0
ನೆರೆ ಇಳಿಯುತ್ತಿದ್ದಂತೆ ಸಂತ್ರಸ್ಥರಿಗೆ ಶುರುವಾಗಿದೆ ಬಿಬಿಎಂಪಿ ಒತ್ತುವರಿ ತೆರವು ತಲೆನೋವು
Share on WhatsAppShare on FacebookShare on Telegram

ಸತತ ಮಳೆಯಿಂದಾಗಿ ಕಂಗೆಟ್ಟಿರುವ ಬೆಂಗಳೂರು ಮಂದಿಗೆ ಮತ್ತೊಂದು ತಲೆನೋವು ಶುರುವಾಗಿದೆ.‌ ಒತ್ತುವರಿ ಜಾಗ ಎಂದು ಗೊತ್ತಿಲ್ಲದೇ ಕೋಟಿ ಕೋಟಿ ಇನ್ವೆಸ್ಟ್ ಮಾಡಿ ಜಾಗಕೊಂಡಿರೋ ಜನರು ಇದೀಗ ಕಂಗಾಲಾಗಿ ಕೂತಿದ್ದಾರೆ. ಬಿಬಿಎಂಪಿ ಒತ್ತುವರಿ ಭೂತಕ್ಕೆ ಇದೀಗ ಜನರು ಬೇಸತಿದ್ದಾರೆ.

ADVERTISEMENT

ಯಾರದ್ದೋ ತಪ್ಪು.. ಹಿಂದೆ ಮುಂದೆ ನೋಡದೆ ಹಣ ಸುರಿದವರ ಎದೆ ಢವ ಢವ

ಸದ್ಯ ಬೆಂಗಳೂರು ಮಳೆ ಹೊಡೆತದಿಂದ ಕ್ರಮೇಣವಾಗಿ ಚೇತರಿಸಿಕೊಳ್ಳುತ್ತಿದೆ. ಆದರೆ ಅದರ ಪರಿಣಾಮ ಮಾತ್ರ ಇನ್ನೂ ದಿನಗಳಿಗಾಗುವಷ್ಟು ಉಳಿದಿದೆ. ಇದರ ನಡುವೆ ಮತ್ತೆ ಒತ್ತುವರಿ ತೆರವು ವಿಚಾರ ಸದ್ದು ಮಾಡುತ್ತಿದ್ದು, ಅಕ್ರಮವಾಗಿ ನಿರ್ಮಿಸಲಾದ ಕಟ್ಟಡ, ಅಪಾರ್ಟ್ಮೆಂಟ್ ಎಲ್ಲವನ್ನೂ ನಿರ್ದಾಕ್ಷಿಣ್ಯವಾಗಿ ತೆರವು ಮಾಡುತ್ತೇವೆ ಎಂದು ಬಿಬಿಎಂಪಿ ಗುಡುಗಿದೆ. ಇದು ಈಗ ನಗರ ಜನರ ನೆಮ್ಮದಿ ಕೆಡಿಸುವಂತೆ ಮಾಡಿದೆ. ಮುಗ್ದ ಜನರು ಒತ್ತುವರಿ ಜಾಗ ಎಂದು ಗೊತ್ತಿಲ್ಲದೇ ಕೋಟಿ ಕೋಟಿ ಇನ್ವೆಸ್ಟ್ ಮಾಡಿ ಜಾಗಕೊಂಡು ಕೊಂಡಿದ್ದಾರೆ. ಅಕ್ರಮವಾಗಿ ಒತ್ತುವರಿ ಮಾಡಲಾದ ಜಾಗದಲ್ಲಿ ಅಪಾರ್ಟ್ಮೆಂಟ್, ವಿಲ್ಲಾ ಅಂತ ಸ್ವಂತ ಸೂರು ಮಾಡಿಕೊಂಡಿರೋ ಜನರಿಗೆ ಶಾಕ್ ಎದುರಾಗಿದೆ.

ಅಪಾರ್ಟ್ಮೆಂಟ್, ವಿಲ್ಲಾ ನಿರ್ಮಿಸಲು ಅನುಮತಿ ಕೊಟ್ಟಿದ್ದು ಬಿಬಿಎಂಪಿ ಅಲ್ಲವೇ ?

ಈಗ ನೆರೆ ಬಂದಿದ್ರಿಂದ ರಾಜಕಾಲುವೆ ಒತ್ತುವರಿ, ಕೆರೆ ನಾಲೆ ಒತ್ತುವರಿ ತೆರವಿಗೆ ಆಗ್ರಹ ಜೋರಾಗಿದೆ. ಸರ್ಕಾರವೂ ಮುಲಾಜಿಲ್ಲದೇ ಕ್ರಮಕೈಗೊಳ್ಳಲು ಸರ್ಕಾರ ಸೂಚನೆ ನೀಡಿದ್ದು ಬಿಬಿಎಂಪಿಯೂ ನೋಟೀಸ್ ನೀಡದೆ ತೆರವಿಗೆ ತೀರ್ಮಾನಿಸಿದೆ. ಹೀಗಾಗಿ ನೆರೆ ಇಳಿಯುತ್ತಿದ್ದಂತೆ ಸಂತ್ರಸ್ಥರಿಗೆ ಒತ್ತವರಿ ತೆರವು ಭೂತ ಕಾಡಲಿದೆ. ತಪ್ಪು ಮಾಡಿದ್ದು ಪಾಲಿಕೆ, ಬಿಡಿಎ ಆದರೆ ಶಿಕ್ಷೆ ಮಾತ್ರ ಮನೆ ಮಾಲಿಕರಿಗಾ ಎಂದು ಜನರ ಪ್ರಶ್ನೆ ಮಾಡುತ್ತಿದ್ದಾರೆ. ರೇರಾ, ಬ್ಯಾಂಕ್, ಬಿಡಿಎ, ಬಿಬಿಎಂಪಿ ಅಪ್ರೂವಲ್ ಫ್ಲಾಟ್ಗಳಿರೋ ಅಪಾರ್ಮ್ಮೆಂಟೇ ಅಕ್ರಮ ಎಂದಾದರೆ ಇಲ್ಲಿ ಅಕ್ರಮ ನಡೆಸಿರುವುದು ಬಿಬಿಎಂಪಿಯೇ ಹೊರತು ಜನರಲ್ಲ ಎನ್ನುತ್ತಾರೆ ರಾಜ್ಯ ಮನೆ ಖರೀದಿದಾರರ ಸಂಘ ಆರೋಪಿಸಿದೆ. 

ಮಹಾದೇವಪುರ ವಲಯದಲ್ಲೇ ಅತಿ ಹೆಚ್ಚು ಒತ್ತುವರಿಯಾಗಿದ್ದು, 136 ಅಕ್ರಮ ಕಟ್ಟಡಗಳನ್ನು ಪಾಲಿಕೆ ಗುರುತಿಸಿದೆ. ಈ ಪೈಕಿ ಯಮಲೂರಿನ ದಿವ್ಯಶ್ರೀ ಟೆಕ್ ಪಾರ್ಕ್, ಎಫ್ಸಿಲಾನ್ ಪ್ರಾಪರ್ಟೀಸ್ ಕೂಡ ಸೇರಿದೆ. ಈ ಬಗ್ಗೆ ಎಫ್ಸಿಲಾನ್ ವಿಲ್ಲಾ ಮಾಲೀಕರಾದ ಅಗಸ್ತ್ಯ ಮಾತನಾಡಿದ್ದು, ಕಳೆದ 20 ವರ್ಷಗಳಿಂದ ಈ ಪ್ರಾಪರ್ಟಿ ಇಲ್ಲಿ ಇದೆ. ಈ ಬಾರಿ ನೆರೆ ಬಂದಿದೆ. ಈಗ ಬಂದು ಇದು ಒತ್ತುವರಿ ಜಾಗ ತೆರವು ಮಾಡುತ್ತೇವೆ ಎಂದರೆ ನಾವು ಎಲ್ಲಿಗೆ ಹೋಗಬೇಕು. ಇಲ್ಲಿ ಅಪ್ರೂವಲ್ ಕೊಡುವ ಮೊದಲೇ ಇದು ಒತ್ತುವರಿ ಎಂದು ಬಿಬಿಎಂಪಿ, ಬಿಡಿಎ ಅಧಿಕಾರಿಗಳಿಗೆ ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಒಟ್ಟಾರೆ ಈಗ ನಮ್ಮ ಮನೆ ಹೋಗುತ್ತಾ, ನಮ್ಮ ಜಾಗ ಹೋಗುತ್ತಾ ಅನ್ನೋ ಟೆನ್ಷನ್ ನಲ್ಲಿದ್ದಾರೆ ಬೆಂಗಳೂರಿನ ಜನ. ಈಗಾಗಲೇ ಮಹಾದೇವಪುರ ವಲಯದಲ್ಲೇ 136 ಬೃಹತ್ ಕಟ್ಟಡ ಗುರುತು ಮಾಡಿರೋ ಪಾಲಿಕೆ ಮಳೆಗಾಲದ ನಂತರ ಕಾಮಾಗರಿ ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ. ರಾಜಕಾಲುವೆ ಒತ್ತುವರಿ ಲೀಸ್ಟ್ ನಲ್ಲಿರೋದು ಬಹುತೇಕ ಅಪಾರ್ಟ್ಮೆಂಟ್ ಹಾಗೂ ವಿಲ್ಲಾಗಳೇ. ಇವೆಲ್ಲಕ್ಕೂ ಜನರು ಕೋಟಿ ಕೋಟಿ ಕೊಟ್ಟು ಸಾಲ ಶೂಲ ಮಾಡಿ ಬಂಡವಾಳ ಹೂಡಿದವರೇ ಹೆಚ್ಚು. ಈಗ ನೆರೆಯಲ್ಲಿ ಬದುಕು ಮೂರಾಬಟ್ಟೆಯಾಗಿದೆ.. ಇದ್ದ ಸೂರು ಕೂಡ ಹೋಗುವ ಸ್ಥಿತಿ ಅವರದ್ದಾಗಿದೆ. 

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಾತಿ-ಕಾವಿ ಮತ್ತು ಪ್ರಜಾಸತ್ತೆಯ ಆಶಯಗಳು

Next Post

ಕೇಂದ್ರದಿಂದ ಮಾತ್ರ ಹಣದುಬ್ಬರ ನಿಭಾಯಿಸಲು ಸಾಧ್ಯವಿಲ್ಲ: ನಿರ್ಮಲಾ ಸೀತರಾಮನ್

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಕೇಂದ್ರದಿಂದ ಮಾತ್ರ ಹಣದುಬ್ಬರ ನಿಭಾಯಿಸಲು ಸಾಧ್ಯವಿಲ್ಲ: ನಿರ್ಮಲಾ ಸೀತರಾಮನ್

ಕೇಂದ್ರದಿಂದ ಮಾತ್ರ ಹಣದುಬ್ಬರ ನಿಭಾಯಿಸಲು ಸಾಧ್ಯವಿಲ್ಲ: ನಿರ್ಮಲಾ ಸೀತರಾಮನ್

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada