• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಬಂಧನ : ಅರಣ್ಯ ಸಚಿವ ಈಶ್ವರ್ ಖಂಡ್ರೆ ಫಸ್ಟ್ ರಿಯಾಕ್ಷನ್

Any Mind by Any Mind
December 30, 2023
in ಕರ್ನಾಟಕ
0
ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಬಂಧನ : ಅರಣ್ಯ ಸಚಿವ ಈಶ್ವರ್ ಖಂಡ್ರೆ ಫಸ್ಟ್ ರಿಯಾಕ್ಷನ್
Share on WhatsAppShare on FacebookShare on Telegram

ADVERTISEMENT

ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲಿಯೇ ಆಗಲೀ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೆ ಅಕ್ರಮವಾಗಿ ಮರ ಕಡಿಯುವುದು ಅಪರಾಧ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ.

ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ. ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಲಾ ಪಠ್ಯಪುಸ್ತಕದಲ್ಲಿ 10-15% ದಂಧೆ : ರಾಜ್ಯ ಸರ್ಕಾರದರ ವಿರುದ್ಧ ಹೆಚ್.ಡಿ.ಕೆ ಆರೋಪ

Next Post

ಮಾಲಿನ್ಯ ಸ್ವಚ್ಚತೆ ಮತ್ತು ಬೌದ್ಧಿಕ ಅಸ್ವಸ್ಥತೆ : ನಾ ದಿವಾಕರ ಅವರ ಬರಹ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಾಲಿನ್ಯ ಸ್ವಚ್ಚತೆ ಮತ್ತು ಬೌದ್ಧಿಕ ಅಸ್ವಸ್ಥತೆ : ನಾ ದಿವಾಕರ ಅವರ ಬರಹ

ಮಾಲಿನ್ಯ ಸ್ವಚ್ಚತೆ ಮತ್ತು ಬೌದ್ಧಿಕ ಅಸ್ವಸ್ಥತೆ : ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada