• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲೋಕಸಭೆಯಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ ಒಡ್ಡಿದ ಈಶ್ವರಪ್ಪ ಒಡ್ಡೋಲಗ..

Krishna Mani by Krishna Mani
March 11, 2024
in Top Story, ಕರ್ನಾಟಕ, ರಾಜಕೀಯ
0
ಲೋಕಸಭೆಯಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ ಒಡ್ಡಿದ ಈಶ್ವರಪ್ಪ ಒಡ್ಡೋಲಗ..
Share on WhatsAppShare on FacebookShare on Telegram

-ಕೃಷ್ಣಮಣಿ‌

ADVERTISEMENT

ಲೋಕಸಭಾ ಚುನಾವಣೆ (Loksabha Election) ಸಮೀಪಿಸುತ್ತಿದೆ. ಕೆಲವೇ ದಿನಗಳಲ್ಲಿ ಚುನಾವಣಾ ದಿನಾಂಕ ಘೋಷಣೆ ಆಗಲಿದೆ. ಟಿಕೆಟ್​ ಹಂಚಿಕೆ ಮಾಡುವುದಕ್ಕೆ ಎಲ್ಲಾ ಪಕ್ಷಗಳು ಸಭೆಯ ಮೇಲೆ ಸಭೆಗಳನ್ನು ಮಾಡುತ್ತಿದ್ದು, ಇಂದೂ ಕೂಡ ದೆಹಲಿಯಲ್ಲಿ ಬಿಜೆಪಿ(bjp) ಹಾಗೂ ಕಾಂಗ್ರೆಸ್​ (congress) ಪಕ್ಷಗಳು ಮಹತ್ವದ ಸಭೆ ನಡೆಸುತ್ತಿವೆ. ಈ ಸಭೆ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ (K.S.Eshwarappa), ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ಇಳಿಯುವ ಗಟ್ಟಿ ಸಂದೇಶ ರವಾನೆ ಮಾಡಿದ್ದಾರೆ.

ಹಾವೇರಿ (Haveri) ಲೋಕಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ಕೊಡುವಂತೆ ಬೇಡಿಕೆ ಇಡಲಾಗಿದೆ. ಆದರೆ ಟಿಕೆಟ್​ ಕೈತಪ್ಪುವ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಈಶ್ವರಪ್ಪ ಮೌನಕ್ಕೆ ಶರಣಾಗಿದ್ದಾರೆ. ಟಿಕೆಟ್​ ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ. ಆದರೆ ಕಾಂತೇಶ್ ಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕು. ಇಲ್ಲವಾದರೆ ಹಾವೇರಿಯಿಂದ ಕಾಂತೇಶ್ ಹಾಗೂ ಶಿವಮೊಗ್ಗದಿಂದ ಪಕ್ಷೇತರರಾಗಿ ಈಶ್ವರಪ್ಪ ಸ್ಪರ್ಧೆ ಖಚಿತ ಎಂದು ಈಶ್ವರಪ್ಪ ಹಾಗೂ ಕಾಂತೇಶ್​​ ಬೆಂಬಲಿಗ ಕಾರ್ಯಕರ್ತರು ಬಹಿರಂಗವಾಗಿಯೇ ಹೇಳಿದ್ದಾರೆ.

ಹಾವೇರಿ ಬಿಜೆಪಿ ಕಾರ್ಯಕರ್ತರು ಹಾಗೂ ಕಾಂತೇಶ್ ಅಭಿಮಾನಿಗಳು ಬಹಿರಂಗ ಒತ್ತಾಯ ಮಾಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ (Prahlad joshi) ಮುತ್ತಿಗೆಯನ್ನೂ ಹಾಕಿದ್ದಾರೆ. ಶಿವಮೊಗ್ಗದ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಮುತ್ತಿಗೆ ಹಾಕಿದ ಹಾವೇರಿ ಬಿಜೆಪಿ ಕಾರ್ಯಕರ್ತರು, ಈ ಕಾಂತೇಶ್​​ಗೆ ಟಿಕೆಟ್ ನೀಡುವತೆ ಆಗ್ರಹಿಸಿದ್ದಾರೆ. ಕಾಂತೇಶ್​ಗೆ ಟಿಕೆಟ್ ಸಿಗದೇ ಇದ್ದರೆ ಶಿವಮೊಗ್ಗದಿಂದ ಈಶ್ವರಪ್ಪ ಸ್ಪರ್ಧೆ ಖಚಿತ ಎಂದಿದ್ದಾರೆ ಅಭಿಮಾನಿಗಳು.

ಕಾರ್ಯಕರ್ತರು ಅಥವಾ ಈಶ್ವರಪ್ಪ ಅಭಿಮಾನಿಗಳ ಹೆಸರಿನಲ್ಲಿ ಮುತ್ತಿಗೆ ಹಾಕಿ ಟಿಕೆಟ್​ಗಾಗಿ ಆಗ್ರಹ ಮಾಡಿದವರು ಈಶ್ವರಪ್ಪ ಅಭಿಮಾನಿಗಳೇ ಇರಬಹುದು. ಆದರೆ ಅವರು ಹೇಳಿರುವ ಹೇಳಿಕೆ ಮಾತ್ರ ಸ್ವತಃ ಕೆ.ಎಸ್​ ಈಶ್ವರಪ್ಪ ಅವರದ್ದೇ ಆಗಿದೆ. ಒಂದು ವೇಳೆ ಹಾವೇರಿಯಲ್ಲಿ ಕಾಂತೇಶ್​ಗೆ ಟಿಕೆಟ್​ ಸಿಗದೆ ಹೋದರೆ ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ಪರ್ಧೆ ಎಂದರೆ ಯಡಿಯೂರಪ್ಪ ಪುತ್ರ ರಾಘವೇಂದ್ರ ಗೆಲುವಿಗೆ ಅಡ್ಡಗಾಲು ಎಂದೇ ವ್ಯಾಖ್ಯಾನಿಸಬೇಕಿದೆ. ಒಂದು ವೇಳೆ ಈಶ್ವರಪ್ಪ ಸ್ಪರ್ಧೆ ಮಾಡಿ ಕೆಲವೊಂದಷ್ಟು ಸಾವಿರ ಮತಗಳನ್ನು ಸೆಳೆದುಕೊಂಡರೆ ರಾಘವೇಂದ್ರನನ್ನು ಸೋಲಿಸ್ತೇನೆ ಎನ್ನುವುದು ಯಡಿಯೂರಪ್ಪಗೆ ಕಳುಹಿಸಿದ ಸಂದೇಶ ಎಂದೇ ಹೇಳಲಾಗ್ತಿದೆ.

ಅತ್ತ ಹಾವೇರಿಯನ್ನೂ ಕಾಂತೇಶ್​​ನನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಮಾಡಿ ಅಲ್ಲೂ ಬಿಜೆಪಿ ಪಕ್ಷದ ಅಭ್ಯರ್ಥಿ ಸೋಲುವಂತೆ ಮಾಡುತ್ತೇವೆ ಎಂದು ಬೆಂಬಲಿಗರ ಮೂಲಕ ಗುಡುಗಿದ್ದಾರೆ. ಆದರೆ ಕಳೆದ ಬಾರಿಯೇ ಈಶ್ವರಪ್ಪಗೆ ಟಿಕೆಟ್​ ನಿರಾಕರಣೆ ಮಾಡಿದ್ದ ಬಿಜೆಪಿ ಹೈಕಮಾಂಡ್​ ನಾಯಕರು, ಸ್ವಯಂ ನಿವೃತ್ತಿ ಬಗ್ಗೆ ಘೋಷಣೆ ಮಾಡುವಂತೆ ನೋಡಿಕೊಂಡಿದ್ದರು. ಆ ಬಳಿಕ ಪಕ್ಷದ ಪರವಾಗಿಯೇ ಮಾತನಾಡಿದ್ದ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ಮಗನಿಗೆ ಟಿಕೆಟ್​ ಸಿಗುವ ನಿರೀಕ್ಷೆಯಲ್ಲಿದ್ದರು. ಹಾವೇರಿ, ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ಸುತ್ತಾಡಿ ಪಕ್ಷವನ್ನೂ ಸಂಘಟಿಸಿದ್ರು. ಇದೀಗ ಟಿಕೆಟ್​ ಸಿಗುವುದು ಡೌಟ್​ ಎನ್ನಲಾಗ್ತಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಮಲಕ್ಕೆ ತಿರುಗೇಟು ಕೊಡ್ತಾರಾ ಅನ್ನೋ ಕೌತುಕ ಮನೆ ಮಾಡಿದೆ.

Previous Post

ಎರಡು ಪ್ರತ್ಯೇಕ ಪಟ್ಟಿ ಸಿದ್ಧಮಾಡಿ ಸಲ್ಲಿಸಿ ! ಸುಪ್ರೀಂ ಕೋರ್ಟ್ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ! SBI ಗೂ ನಿರಾಳ ! 

Next Post

SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada