• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಏನಾಗಲಿದೆ ಈಶ್ವರಪ್ಪರ ರಾಜಕೀಯ ಭವಿಷ್ಯ!

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in ಕರ್ನಾಟಕ, ದೇಶ, ರಾಜಕೀಯ
0
ಏನಾಗಲಿದೆ ಈಶ್ವರಪ್ಪರ ರಾಜಕೀಯ ಭವಿಷ್ಯ!
Share on WhatsAppShare on FacebookShare on Telegram
ADVERTISEMENT

2024 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡ ರಂಗೇರಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಈಗಾಗಲೇ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 22 ರಂದು ಅಖಾಡದಲ್ಲಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಈಶ್ವರಪ್ಪ ಏನು ಮಾಡುತ್ತಾರೆ? ಎಂಬ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಜೋರಾಗಿದೆ.

ಇನ್ನು ಈಶ್ವರಪ್ಪ ನಾಮಪತ್ರ ಹಿಂಪಡೆಯದಿದ್ದರೇ, ಉಚ್ಛಾಟನೆ ನಿಶ್ಚಿತ ಎಂಬ ಮಾತುಗಳು ಕೂಡ ಆರಂಭವಾಗಿದೆ. ಈಗಾಗಲೇ ಈಶ್ವರಪ್ಪರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಇತ್ತ ಬಿ.ವೈ. ವಿಜಯೇಂದ್ರರಿಂದ ಈಶ್ವರಪ್ಪರಿಗೆ ಖಡಕ್ ಸಂದೇಶವು ರವಾನೆಯಾಗಿದೆ.

ಇಷ್ಟೆಲ್ಲಾ ಆದ ಬಳಿಕವು ಲೋಕಸಭಾ ಅಖಾಡಕ್ಕೆ ಎಂಟ್ರಿ ಕೊಟ್ಟಿರುವ ಈಶ್ವರಪ್ಪ, ಏಪ್ರಿಲ್ 22 ರಾಜಕೀಯ ಭವಿಷ್ಯ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದೆ.

ಒಂದು ನಾಮಪತ್ರ ಹಿಂಪಡೆಯದೇ ಇದ್ದರೇ, ಉಚ್ಛಾಟನೆ ನಿಶ್ಚಿತ. ನಾಮಪತ್ರ ಹಿಂಪಡೆದ್ರೆ ಬಿಜೆಪಿಯಲ್ಲಿ ಮುಂದುವರಿಕೆ ಸುಲಭ. ಸದ್ಯ ಏಪ್ರಿಲ್ 22 ರಂದು ಈಶ್ವರಪ್ಪ
ಉಚ್ಛಾಟನೆಯೋ, ನಾಮಪತ್ರ ವಾಪಸ್ಸೋ? ಮಿಲಿಯನ್ ಡಾಲರ್ ಪ್ರಶ್ನೆಗೆ ಸಿಗಬೇಕಿದೆ ಉತ್ತರ.

Dwarakish : ದ್ವಾರಕೀಶ್ ಅವರ ಕೊನೆಯ ಕ್ಷಣ ಹೇಗಿತ್ತು ಗೊತ್ತಾ?| actor | #pratidhvani
Tags: 2024electionsbjppartybyraghavendraIndependent CandidatekseshwarappaLoksabhaelectionrebelcandidatevijayendraYediyurappa
Previous Post

ಒಂದೇ ದಿನ ಬಿ.ಎಲ್‌ ಸಂತೋಷ್‌, ಮಾಜಿ ಸಿಎಂ ಬಿಎಸ್‌ವೈ ಪ್ರಚಾರ..

Next Post

ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ – ಸಚಿವ ದಿನೇಶ್ ಗುಂಡೂರಾವ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ – ಸಚಿವ ದಿನೇಶ್ ಗುಂಡೂರಾವ್

ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ - ಸಚಿವ ದಿನೇಶ್ ಗುಂಡೂರಾವ್

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada