• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

’ದಿ ವೆಕೆಂಟ್ ಹೌಸ್‌’‌ ಮೂಲಕ ಹೊಸ ಹೆಜ್ಜೆ ಇಟ್ಟ ಎಸ್ತರ್ ನರೋನ

ಪ್ರತಿಧ್ವನಿ by ಪ್ರತಿಧ್ವನಿ
August 26, 2023
in ಸಿನಿಮಾ
0
’ದಿ ವೆಕೆಂಟ್ ಹೌಸ್‌’‌ ಮೂಲಕ ಹೊಸ ಹೆಜ್ಜೆ ಇಟ್ಟ ಎಸ್ತರ್ ನರೋನ
Share on WhatsAppShare on FacebookShare on Telegram

ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್‌ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್‌ನಿಂದ. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು ಹಿಂದಿ ಚಿತ್ರರಂಗ ಪ್ರವೇಶಿಸಿದ ಎಸ್ತರ್ ಮುಂದೆ ತೆಲುಗು, ತುಳು ಸಿನಿಮಾರಂಗದಲ್ಲಿಯೂ ಹೆಸರು ಮಾಡಿದರು. ನಾವಿಕ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಲಂಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ಗ್ಲಾಮರ್ ಬ್ಯೂಟಿ ಎಸ್ತರ್ ನರೋನ ಈಗ ಹೊಸ ಹೆಜ್ಜೆ ಇಟ್ಟಿದ್ದಾರೆ.

ADVERTISEMENT

ಎಸ್ತರ್ ನರೋನಾ ಪ್ರತಿಭಾನ್ವಿತ ನಾಯಕಿ ಅನ್ನೋದನ್ನು ಸಾಬೀತುಪಡಿಸಿದ್ದಾರೆ. ಈಗ ನಿರ್ದೇಶಕಿಯಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ’ದಿ ವೆಕೆಂಟ್ ಹೌಸ್‌’‌ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ನರೋನಾ, ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಚಿತ್ರ ತಯಾರಿಸ್ತಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ನರೋನಾ ನಿರ್ಮಾಣ, ಸಂಗೀತ, ಸಾಹಿತ್ಯ, ಕಥೆ, ಕಾಸ್ಟ್ಯೂಮ್ ಎಲ್ಲಾ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಎಸ್ತಾರ್ ಸಾರಥ್ಯದ ಚೊಚ್ಚಲ ’ದಿ ವೆಕೆಂಟ್ ಹೌಸ್‌’‌ ಫಸ್ಟ್ ಲುಕ್ ಅನಾವರಣಗೊಂಡಿದೆ. ಎರಡು ಮುದ್ದಾದ ಜೋಡಿಗಳ ಸುಂದರ ಪ್ರೇಮಕಥೆಯ ಫಸ್ಟ್ ಲುಕ್ ನೋಡುಗರನ್ನು ಇಂಪ್ರೆಸ್ ಮಾಡ್ತಿದೆ.

’ದಿ ವೆಕೆಂಟ್ ಹೌಸ್‌’‌ ಸಿನಿಮಾವನ್ನು ಜೆನೆಟ್ ನರೋನಾ ಪ್ರೊಡಕ್ಷನ್ ನಡಿ ನಿರ್ಮಾಣ ಮಾಡಲಾಗಿದ್ದು, ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನ ಸಿನಿಮಾಕ್ಕಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ’ದಿ ವೆಕೆಂಟ್ ಹೌಸ್‌’‌ ಚಿತ್ರವನ್ನು ಅಕ್ಟೋಬರ್ ಅಥವಾ ನವೆಂಬರ್ ಗೆ ತೆರೆಗೆ ಬರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Tags: estar naronakannada new movieKFImangloresandalwood
Previous Post

ಗೃಹಲಕ್ಷ್ಮಿ ಯೋಜನೆ ಸಮಾರಂಭ ಯಶಸ್ಸಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ

Next Post

ಕೋವಿಡ್ ಸಂಕಟದ ಸಂದರ್ಭವನ್ನು ಮೋದಿ ಹೇಗೆ ನಿರ್ವಹಿಸಿದ್ದರು?

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಕೋವಿಡ್ ಸಂಕಟದ ಸಂದರ್ಭವನ್ನು ಮೋದಿ ಹೇಗೆ ನಿರ್ವಹಿಸಿದ್ದರು?

ಕೋವಿಡ್ ಸಂಕಟದ ಸಂದರ್ಭವನ್ನು ಮೋದಿ ಹೇಗೆ ನಿರ್ವಹಿಸಿದ್ದರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada