• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್​ ಗ್ಯಾರಂಟಿ ತೆಗೆಯಲು ನಾಲ್ಕು ಜನ್ಮ ಎತ್ತಿದರೂ ಆಗದು..!!

ಪ್ರತಿಧ್ವನಿ by ಪ್ರತಿಧ್ವನಿ
November 8, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹಾವೇರಿ:ಇನ್ನೂ ನಾಲ್ಕು ಜನ್ಮ ಎತ್ತಿದರೂ ಒಂದೂ ಗ್ಯಾರಂಟಿ ತೆಗೆದು ಹಾಕೋಕೆ ಸಾಧ್ಯ ಆಗಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ. ಹಾವೇರಿಯ ಶಿಗ್ಗಾವಿಯಲ್ಲಿ ಮಾತನಾಡಿದ ಡಿಸಿಎಂ, ಇದು ಕಾಂಗ್ರೆಸ್​ನ ಗ್ಯಾರಂಟಿ. ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 5 ಸಾವಿರ ಹಣ ಸಂದಾಯವಾಗುತ್ತಿದೆ ಎಂದಿದ್ದಾರೆ.

ADVERTISEMENT

ಮಹಾರಾಷ್ಟ್ರ ಬಿಜೆಪಿ ನಾಯಕರು ನಮ್ಮನ್ನು ನೋಡ್ತಿದ್ದಾರೆ. ನಮ್ಮ ಯೋಜನೆಗಳನ್ನು ಕಾಪಿ ಮಾಡ್ತಿದಾರೆ. ನಿಮ್ಮ ಮನೆ ಬಾಗಿಲಿಗೆ ಲಕ್ಷ್ಮಿ ಬಂದಿದಾಳೆ, ನಿಮ್ಮ ಮನೆ ಬಾಗಿಲಿಗೆ ಬೆಳಕು ಬಂದಿದೆ. ನಮ್ಮಣ್ಣ ಬಸವರಾಜ ಬೊಮ್ಮಾಯಿ ಅವರನ್ನ ಕೇಳ್ತೇನೆ.. ಕ್ಷೇತ್ರದಲ್ಲಿ ಒಂದು ಯೋಜನೆ ಮಾಡಿರೋದನ್ನು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ಬಡವರ ಹೊಟ್ಟೆಗೆ ತೊಂದರೆ ಮಾಡಬಾರದು. ಕಾಂಗ್ರೆಸ್​ ಅಭ್ಯರ್ಥಿ ಪಠಾಣ್ ಧರ್ಮ ಯಾವುದಾದರೂ ಇರಲಿ, ಈ ನೆಲ ಭಾವೈಕ್ಯತೆ ನೆಲ. ಬಿಜೆಪಿ ಅವರು ಬರೀ ಜಾತಿ ರಾಜಕಾರಣ ಮಾಡ್ತಾರೆ. ವರದಾ ನದಿಯಿಂದ ಗ್ರಾಮಕ್ಕೆ ಆಗ್ತಿರೋ ತೊಂದರೆ ತಪ್ಪಿಸ್ತೇನೆ. ಚುನಾವಣೆ ಮುಗಿಯುತ್ತಿದ್ದಂತೆಯೇ ತಂಡವೊಂದವನ್ನು ಕಳಿಸ್ತೇನೆ. ನಿಮ್ಮ ಸಮಸ್ಯೆ ಪರಿಹರಿಸ್ತೇನೆ ಎಂದು ತವರು ಮೆಳ್ಳಳ್ಳಿ ಗ್ರಾಮದಲ್ಲಿ ಭರವಸೆ ನೀಡಿದ್ದಾರೆ.

Tags: Congress candidate's PathanCongress GuaranteeDCM DK ShivakumarHaveriShiggaviಕಾಂಗ್ರೆಸ್​ ಗ್ಯಾರಂಟಿ ತೆಗೆಯಲುನಾಲ್ಕು ಜನ್ಮ ಎತ್ತಿದರೂ ಆಗದು..!!
Previous Post

ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತಿದ್ದ ಆರೋಪಿಗಳು ಅರೆಸ್ಟ್

Next Post

ಮಧ್ಯಸ್ಥಿಕೆಗೆ ಒಪ್ಪದ ರೋಹಿಣಿ ಸಿಂಧೂರಿ.. ಸುಪ್ರೀಂಕೋರ್ಟ್​ ಗರಂ..

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ಮಧ್ಯಸ್ಥಿಕೆಗೆ ಒಪ್ಪದ ರೋಹಿಣಿ ಸಿಂಧೂರಿ.. ಸುಪ್ರೀಂಕೋರ್ಟ್​ ಗರಂ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada